Headlines

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ  ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ  14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ  ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ…

Read More

ವಿದ್ಯುತ್ ಟ್ರಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಪವರ್ ಮ್ಯಾನ್ ಸಾವು – ಜಿಲ್ಲೆಯಲ್ಲಿ ವಾರದಲ್ಲಿ ಎರಡು ದುರಂತ ಘಟನೆ|mescom

ಶಿಕಾರಿಪುರ : ಇಲ್ಲಿನ ಕಪ್ಪನಹಳ್ಳಿ ಗ್ರಾಮದಲ್ಲಿ ಟ್ರಾನ್ಸಪಾರ್ಮ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್​  ಸಾವನ್ನಪ್ಪಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಶ್ರೀಶೈಲಾ ಎನ್ನುವವರು ಮೃತಪಟ್ಟಿದ್ದಾರೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಟ್ರಾನ್ಸಫಾರಮ್​ನಲ್ಲಿ ದೋಷ ಕಾಣಿಸಿಕೊಂಡಿತ್ತು ಆ ಹಿನ್ನಲೆಯಲ್ಲಿ ಲೈನ್​ ಮ್ಯಾನ್​ ಶ್ರೀಶೈಲ ಸ್ಥಳಕ್ಕೆ ತೆರಳಿ ಸಂಬಂಧಿಸಿದ ಸ್ಟೇಷನ್ ನಿಂದ ಲೈನ್ ಕ್ಲಿಯರೆನ್ಸ್ ಪಡೆದು ದುರಸ್ತಿ ಕಾರ್ಯ ಕೈಗೊಂಡಿದ್ದರು. ಆದರೆ ಏಕಾಏಕಿ ಆಫ಼್ ಆಗಿದ್ದ ವಿದ್ಯುತ್ ಲೈನ್ ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಶ್ರೀಶೈಲಾ ಮೃತಪಟ್ಟಿದ್ದಾರೆ. ಲೈನ್​ ಮ್ಯಾನ್​…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

ರಿಪ್ಪನ್‌ಪೇಟೆ : ಅಕ್ರಮ ಜಾನುವಾರು ಸಾಗಾಟ : ಮೂವರ ಬಂಧನ

ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ  ಜಯಕರ್ನಾಟಕ ಸಂಘಟನೆ ಹಾಗೂ ಹಿಂದೂಪರ ಸಂಘಟನೆಗಳು ಎರಡು ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಜಾನುವಾರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹೊಸನಗರ ತಾಲೂಕಿನ ನಿವಣೆ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಕಲ್ಲುಕೊಪ್ಪ ಗ್ರಾಮದ ಕೃಷ್ಣಮೂರ್ತಿ ಮತ್ತು ಎಣ್ಣೆನೋಡ್ಲು ಗ್ರಾಮದ ಮಹಮ್ಮದ್ ಇರ್ಫಾನ್ ಮತ್ತು ಮಹಮ್ಮದ್ ವಸೀಮ್ ನನ್ನು ಬಂಧಿಸಿ 9  ಜಾನುವಾರುಗಳನ್ನು ರಕ್ಷಿಸಲಾಗಿದೆ. ಹುಂಚಾ ಕಡೆಯಿಂದ ಎರಡು ಗೂಡ್ಸ್ ಆಟೋ…

Read More

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read More

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…

Read More
Exit mobile version