Headlines

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…

Read More

ಸಂಘದ ಬಾಕಿ ಹಣ ಕೇಳಲು ಹೋದ ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಸಂಘದ ಬಾಕಿ ಹಣ ಕೇಳಲು ಹೋದ ಸಂಘದ ಮಹಿಳೆಯರ ಮೇಲೆಯೇ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಘಟನೆ ಕಮದೂರು ಗ್ರಾಮದಲ್ಲಿ ನಡೆದಿದೆ. ಕಮದೂರು ಗ್ರಾಮದ ಭಾಗಿರಥಮ್ಮ ಎಂಬುವವರು ಶ್ರೀ ರೇಣುಕಾಂಬ ಸಂಘ ಆಲುವಳ್ಳಿ ಯ ಸದಸ್ಯೆಯಾಗಿದ್ದು ಸಾಲ ಪಡೆದಿರುತ್ತಾರೆ.ಕಳೆದ ಹಲವಾರು ದಿನಗಳಿಂದ ಸಾಲ ಮರು ಪಾವತಿ ಮಾಡುತ್ತಿಲ್ಲವೆಂದು ಸಂಘದ ಎಲ್ಲಾ ಸದಸ್ಯರು ಅವರ ಮನೆಗೆ ಸಾಲ ವಸೂಲಿಗೆ ಹೋಗಿದ್ದಾರೆ.ಈ ಸಂಧರ್ಭದಲ್ಲಿ ಭಾಗಿರಥಮ್ಮ ರವರ ಮಗ ಸತೀಶ್ ಎಂಬುವವನು ಸಾಲ ವಸೂಲಿಗೆ ಹೋಗಿದ್ದ…

Read More

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು An investigative look into the conflict at Survey No. 99 in Huncha, Hosanagara. Beyond the alleged illegal tree felling of valuable timber, this report uncovers a complex road dispute, the plight of an innocent ginger farmer caught in the crossfire, and demands impartial action…

Read More

ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಮಾಂಸದ ಮೂಟೆ|

ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ| ಸಾಗರ : ಐಗಿನ ಬೈಲ್​ ಬಳಿಯಲ್ಲಿ ಖಾಸಗಿ ಬಸ್​ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ.  ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್​ಬಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ  ನ್ಯಾಯಾದೀಶರೊಬ್ಬರು  ಶಿವಮೊಗ್ಗದಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಕ್ಕೆ ಹೋಗುತ್ತಿದ್ದಾಗ ಈ…

Read More

ರಿಪ್ಪನ್‌ಪೇಟೆ : ಮದ್ಯದೊಂದಿಗೆ ಸೈನೆಡ್ ಸೇವಿಸಿ ಅಕ್ಕಸಾಲಿಗ ಸಾವು|Crime news

ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಚಿನ್ನದ ಕೆಲಸ ಮಾಡುವ ವ್ಯಕ್ತಿಯೊಬ್ಬ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಗುರುಮೂರ್ತಿ ಬಿ ಟಿ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಗರ್ತಿಕೆರೆ ಮೂಲದ ಗುರುಮೂರ್ತಿ ತನ್ನ ಕುಟುಂಬದೊಂದಿಗೆ ಬೆಳಗಾವಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡು ವಾಸವಿದ್ದು,ಕಳೆದ 04 ದಿನದ ಹಿಂದೆ ಗುರುಮೂರ್ತಿ ಮನೆ ಬಿಟ್ಟು ಗರ್ತಿಕೆರೆಗೆ ಬಂದಿದ್ದನು ಈ ಬಗ್ಗೆ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಗುರುಮೂರ್ತಿ…

Read More
Office

Maecenas ac elementum ante

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು Rowdy-sheeter Narasimha, 39, was brutally hacked to death by unidentified assailants in Shivamogga’s Gandhi Bazaar area. Police suspect old rivalry behind the gruesome murder and have launched an intensive investigation. ಶಿವಮೊಗ್ಗ: ನಗರದಲ್ಲಿ ಮತ್ತೊಮ್ಮೆ ರಕ್ತರಂಜಿತ ಘಟನೆ ನಡೆದಿದ್ದು, ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಭೀಕರವಾಗಿ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ – ಭಕ್ತರ ದಂಡೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಣೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಾಗರಹಳ್ಳಿಯ ಪ್ರಸಿದ್ಧ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಇಂದು ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕಾಗಿ ಉತ್ಸಾಹದಿಂದ ಆಗಮಿಸಿದ್ದರು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ಹಾಲು-ಸಕ್ಕರೆಯಿಂದ ಆರಾಧನೆ, ನಾಗಬಲಿ, ಅಷ್ಟನಾಗಾರ್ಚನೆ,…

Read More

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A woman travelling from Shivamogga to Kargal lost gold jewellery worth ₹17.55 lakh and ₹45,000 cash after falling asleep on a bus. Anandanapura Police have registered a theft case and launched an investigation. ಸಾಗರ, ಆ.5: ಶಿವಮೊಗ್ಗದಿಂದ ಕಾರ್ಗಲ್‌ಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.! ಹೊಸನಗರ : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯ ಪಿಎಸೈ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ಕಟ್ಟಿನಹೊಳೆ ನಿವಾಸಿ ಶರತ್ ಎಂಬಾತನನ್ನು ಬಂಧಿಸಿ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ….

Read More