Headlines

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್‌ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ‌ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಇಂದು ಮುಂಜಾನೆ 5.40 ರ ಸಮಯದಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ದಿನಪತ್ರಿಕೆಯನ್ನು ಸಾಗಿಸುತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ….

Read More

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್!

Shivamogga Encounter: Brutal Murder Accused Shot in the Leg After Attacking Police ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್! Shivamogga police open fire on a 28-year-old murder accused early Thursday morning after he assaulted a police constable with a machete to evade arrest. Read the full details of the operation…

Read More

ಮಿಸ್ ಪೈರಿಂಗ್ ಪ್ರಕರಣ : ಗುಂಡು ತಗುಲಿದ್ದ ಯುವಕ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.  ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ ಸ್ನೇಹಿತ ವಿನಯ್ ಗೆ ತಗುಲಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿನಯ್ ನನ್ನು ಮ್ಯಾಕ್ಸ್…

Read More

ಹೊಸನಗರ ವಿಧಾನ ಸಭಾ ಕ್ಷೇತ್ರ ಮರಳಿ ಪಡೆಯುವ ಹೋರಾಟದ ಪೂರ್ವಭಾವಿ ಸಭೆ : ಹೋರಾಟಕ್ಕೆ ನಿಟ್ಟೂರು ಶ್ರೀಗಳ ಸಾರಥ್ಯ !!!!!

ಹೊಸನಗರ ವಿಧಾನಸಭಾಕ್ಷೇತ್ರ ಹೋರಾಟದ ಕೂಗು ಸಂಘಟನೆಯೇ ಶಕ್ತಿ ಎಂಬ ದ್ಯೇಯದೊಂದಿಗೆ ಮುಂದಿನ ಹೋರಾಟದ ರೂಪುರೇಷೆ ಸಭೆ ನಡೆಯಿತು. ಸಂಘಟನೆಯೇ ಮೂಲಶಕ್ತಿ ಎಂಬ ಯೋಜನೆ ಮುಖಾಂತರ ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ  ಹೋರಾಟದ ಪೂರ್ವಭಾವಿ ರೂಪುರೇಷಗಳನ್ನು ಚರ್ಚಿಸುವುದಕ್ಕಾಗಿ ಇಂದು ಸರ್ವಧರ್ಮದ ಪ್ರಮುಖರು, ಸರ್ವ ಪಕ್ಷದ ಪ್ರಮುಖರು ಹಾಗೂ ಹೊಸನಗರ ತಾಲೂಕಿನ ನಾಗರಿಕರು ಉಪಸ್ಥಿತರಿದ್ದರು. ಈ ಸಭೆಯ ಉದ್ದೇಶ ಸಂಘಟನೆ ಮತ್ತು ಹೋರಾಟದ ಉದ್ದೇಶವನ್ನು ಕಾರ್ಯರೂಪಕ್ಕೆ ತರಲು ಬೇಕಾದಂತಹ ಯೋಜನೆಯನ್ನು ರೂಪಿಸುವುದಾಗಿತ್ತು ಅದರಂತೆ ಉಪಸ್ಥಿತರಿದ್ದ ಮುಖಂಡರುಗಳು…

Read More

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ವಕೀಲನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ ಶಿಕಾರಿಪುರ ಸಿಪಿಐ ಅಮಾನತ್ತು :

ತೊಗರ್ಸಿ ಜಾತ್ರೆಯಲ್ಲಿ ವಕೀಲರಿಗೆ ವಿನಾ ಕಾರಣ ಲಾಠಿಯಲ್ಲಿ ಹಲ್ಲೆ ಮಾಡಿದ ಆರೋಪದ ಅಡಿಯಲ್ಲಿ ಶಿಕಾರಿಪುರ ಸಿಪಿಐ ಗುರುರಾಜ್ ಎನ್ ಮೈಲಾರ್ ರವರನ್ನ ಅಮಾನತುಗೊಳಿಸಿ ಆದೇಶಿಸಲಾಗಿದೆ. ದಾವಣಗೆರೆಯ ಪೂರ್ವ ವಲಯ ಪೊಲೀಸ್ ಮಹಾ ನಿರ್ದೇಶಕ ಡಾ.ಕೆ.ತ್ಯಾಗರಾಜ್ ಈ ಆದೇಶವನ್ನು ಹೊರಡಿಸಿದ್ದಾರೆ. ಮಾ.13 ರಂದು ತೊಗರ್ಸಿ ಜಾತ್ರೆಯಲ್ಲಿ ದೇವರ ದರ್ಶನಕ್ಕೆ ಬಂದ ಹಿರೇಕೆರೂರು ಹಂಸಭಾವಿ ಗ್ರಾಮದ ವಕೀಲ ಜಯದೇವ್ ಕೆರೂರು ಇವರ ಮೇಲೆ ಪೊಲೀಸ್ ಸಿಬ್ಬಂದಿಗಳ ಸಹಾಯದಿಂದ ಲಾಠಿಯಿಂದ ಹಲ್ಲೆ ನಡೆಸಿರುತ್ತಾರೆ. ದರ್ಶನಕ್ಕೆ ಸಾಲಾಗಿ ಬರುವವರನ್ನು ಬೇಗ ಒಳಗೆ ಬಿಡಿ…

Read More

ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕಾರ್ಯಗಾರ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತಲೂ ಮಿಗಿಲಾದದ್ದು ಶಿಕ್ಷಣ : ಎಸ್ ಎಲ್ ಭೋಜೇಗೌಡ

ರಿಪ್ಪನ್ ಪೇಟೆ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತ ಮಿಗಿಲಾದುದು ಶಿಕ್ಷಣ ಮತ್ತು ಆರೋಗ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಹೇಳಿದರು. ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕಾರ್ಯಾಗಾಗಾರ  ಹಾಗೂ ನಿವೃತ್ತ ಪ್ರಾಚಾರ್ಯರು ಮತ್ತು ಉಪನ್ಯಾಸಕರಿಗೆ  ಅಭಿನಂದನಾ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಸರಕಾರಿ ಕಾಲೇಜುಗಳ ಹಾಗೂ ಶಾಲೆಗಳ ಪರಿಸ್ಥಿತಿ ಹೇಳಿಕೊಳ್ಳುವಷ್ಟು ಚೆನ್ನಾಗಿಲ್ಲ. ಇಡೀ ರಾಜ್ಯದಲ್ಲಿ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳು  ಮೂಲ ಸೌಕರ್ಯಗಳಿಲ್ಲದೆ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident ಮಾರುತಿ ಓಮಿನಿ‌ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ‌ ಕೊಡತಾಳು ಗ್ರಾಮದ ಜಗದೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಾರನಹಳ್ಳಿಯ ಬ್ಯಾಂಕ್ ಗೆ ಹೋಗಿ ಬರುವುದಾಗಿ‌ ಬೈಕ್ ನಲ್ಲಿ ಹೊರಟಿದ್ದ ಜಗದೀಶ್, ಸವಳಂಗ ರಸ್ತೆಯಿಂದ ಹಾರನಹಳ್ಳಿ ಕಡೆಗೆ ಬರುತಿದ್ದ ಮಾರುತಿ ಓಮಿನಿ ಕಾರಿನ ನಡುವೆ ಮುಖಾಮುಖಿ…

Read More

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

Ripponpete | ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಪ್ರಕರಣ – ಶಿಕ್ಷಣ ಸಚಿವರಿಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ. ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ…

Read More