ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga   ಶಿವಮೊಗ್ಗ : ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ನಗರದ ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ. ಅಶ್ವಿನಿ (31) ಮೃತ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ…

Read More

ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!???

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!??? ಮುಂಬರು ಸಾರ್ವತ್ರಿಕ ಚುನಾವಣೆಯಲ್ಲಿ 2019ರ ಚುನಾವಣೆಯಂತೆ ಅಭೂತಪರ್ವ ಗೆಲುವು ಸಾಧಿಸಿ ದೇಶಕ್ಕೆ 3ನೇ ಬಾರಿಗೆ ನರೇಂದ್ರ ಮೋದಿಯನ್ನ ಪ್ರಧಾನಿ ಮಾಡಲು ರಾಜ್ಯದಿಂದ ಅಧಿಕ ಸ್ಥಾನಗಳನ್ನು ಕೊಡುಗೆಯಾಗಿ ನೀಡಲು ಬಿಜೆಪಿ ಸಜ್ಜಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಬಹುದೊಡ್ಡದಾಗಿ ಕ್ಷೇತ್ರ ಮತದಾರರನ್ನು ಕಾಡುತ್ತಿದೆ. ಆದರೆ ಏಳು ಬಾರಿ ಗೆದ್ದು…

Read More

ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.  • ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.     • ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ…

Read More

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…

Read More

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ Bhadravathi court awards death sentence to a woman and her lover for murdering her husband in Shivamogga district. The accused were also fined Rs 14 lakh. ಭದ್ರಾವತಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರೇಯಸಿಯೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣದಲ್ಲಿ ಹೆಂಡತಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ….

Read More

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು  ರಿಪ್ಪನ್‌ಪೇಟೆ : ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಟ್ಟಣದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ರಶ್ಮಿ ಆರ್ ನಾಯಕ್(42) ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟಣದ ರಾಘವೇಂದ್ರ ನಾಯಕ್ ಎಂಬುವವರ ಪತ್ನಿ ರಶ್ಮಿ ಆರ್.ನಾಯಕ್ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ  ಫಲಕಾರಿಯಾಗದೇ…

Read More