ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara
ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…