ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವ ಚಂದ್ರಶೇಖರ್ ಪೂಜಾರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!?
ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವುದು ಚಂದ್ರಶೇಖರ್ ಪೂಜಾರ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!? ಹರಿಹರ: ಈಗಾಗಲೇ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 13ನೇ ತಾರೀಖಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ. ಮೇ ಹತ್ತರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ 13 ರಂದು ಅಭ್ಯರ್ಥಿಗಳ ಭವಿಷ್ಯ ಹೊರಬಿಳಲಿದೆ. ಪ್ರಮುಖ ಪಕ್ಷಗಳು ರಾಜ್ಯ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ…