ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. …

Read More

ಗಾಂಜಾ ಮಾರಾಟ ಮಾಡುತಿದ್ದ ಐವರ ಬಂಧನ, ಲಕ್ಷಾಂತರ ಮೌಲ್ಯದ ವಸ್ತು ವಶ

ಗಾಂಜಾ ಮಾರಾಟ ಮಾಡುತಿದ್ದ ಐವರ ಬಂಧನ, ಲಕ್ಷಾಂತರ ಮೌಲ್ಯದ ವಸ್ತು ವಶ Five individuals were arrested in Shivamogga district for illegal ganja sale. Police seized 4.69 kg of cannabis worth ₹2.34 lakh and a Honda Activa during a raid near Holehonnuru bypass. ಶಿವಮೊಗ್ಗ, ಏ. 25: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ದಾಳಿ ನಡೆಸಿ…

Read More

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read More

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ! – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ!

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…

Read More

ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ

Shivamogga police busted an inter-state chain snatching gang and arrested four accused, recovering gold ornaments worth Rs 25 lakh and a bike used in the crime. ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ ಶಿವಮೊಗ್ಗ: ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ವಿನೋಬನಗರ ಪೊಲೀಸರು, ಬಂಧಿತರು ಅಂತರ್‌ರಾಜ್ಯ ಮಟ್ಟದಲ್ಲಿ ಸರಗಳ್ಳತನ ಹಾಗೂ ಒಂಟಿ ಮನೆ ದರೋಡೆಗಳಲ್ಲಿ ತೊಡಗಿದ್ದವರು…

Read More

KODURU | ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು ಭಾನುವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು…

Read More

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ ರಿಪ್ಪನ್‌ಪೇಟೆ | 76 ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷ ಭೂಷಣ ಪಥಸಂಚಲನ ಸಾರ್ವಜನಿಕರನ್ನು ಅಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ  ಸ್ವಾಮಿ ವಿವೇಕಾನಂದರ ವೇಷ ಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಆಧ್ಯಕ್ಷ ಚಂದ್ರುಮೌಳಿಗೌಡರು ಚಾಲನೆ ನೀಡಿ ಮಾತನಾಡಿ ದೇಶದ…

Read More

ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ

ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ ರಿಪ್ಪನ್‌ಪೇಟೆ;- ಪಟ್ಟಣದ ಪ್ರಾಥಮಿಕಆರೋಗ್ಯಕೇಂದ್ರದಲ್ಲಿ  ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಶುಕ್ರವಾರ ಬೆಳಗ್ಗೆ  ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ  ಬಿಜೆಪಿ ಪಕ್ಷದವರು  ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವಿರೇಶ್ ಆಲುವಳ್ಳಿ  ನೇತೃತ್ವದಲ್ಲಿ ಆಸ್ಪತ್ರೆಗೆ ಬೇಟಿ ನೀಡಿ  ಇರುವ ವೈದ್ಯರ ಬಳಿ ಚರ್ಚೆ ನಡೆಸಿ…

Read More

ಅಕಾಲಿಕ ಮರಣಕ್ಕೆ ತುತ್ತಾದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಪಟು : ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ಆರ್ಥಿಕ ನೆರವು

ರಿಪ್ಪನ್ ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಭರತ್ ರಾಜ್ (ಬೆಳ್ಳಿ) ಎಂಬ ಬಾಲಕ 21-10-2021 ರಂದು ಹಾರಂಬಳ್ಳಿ ಮನೆಯ ಸಮೀಪ ಪ್ರಕೃತಿ ವಿಕೋಪದಲ್ಲಿ ಮೃತಪಟ್ಟಿದ್ದನು. ಇಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರು ಮೃತ ಭರತ್ ರಾಜ್ ರವರ ತಾಯಿ ಶ್ರೀಮತಿ ಲಕ್ಷ್ಮಿ ವಾಸುದೇವ ರವರಿಗೆ ಪ್ರಕೃತಿ ವಿಕೋಪ ನಿಧಿಯಿಂದ ಮಂಜೂರಾದ 5 ಲಕ್ಷ ರೂ ಗಳ ಪರಿಹಾರದ ಆದೇಶ ಪ್ರತಿಯನ್ನು ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಇಂದು…

Read More

ಸಾಗರ ಬಂದ್ ಸಂಪೂರ್ಣ ಯಶಸ್ವಿ – ಅಜಾದ್ ರಸ್ತೆಯಲ್ಲಿ ಮಾತಿನ ಚಕಮಕಿ : ಕೊಲೆ ಯತ್ನ ಘಟನೆಗೆ ರೋಚಕ ಟ್ವಿಸ್ಟ್|sagara

ಸಾಗರದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸಾಗರದ ಮೀನು ಮಾರುಕಟ್ಟೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಂದ್ ಮಾಡಿಸಲು ಬಂದಾಗ ಮಾತಿನ ಚಕಮಕಿ ನಡೆದಿದೆ. ಮಾರ್ಕೆಟ್ ನಲ್ಲಿ ಹಿಂದೂ ಸಂಘಟನೆಯ ಗುಂಪು ಸಾಗರದ ಬಂದ್ ಹಿನ್ಬಲೆಯಲ್ಲಿ ಮೀನು ಮಾರ್ಕೆಟ್ ಬಂದ್ ಮಾಡಿಸಲು ಮುಂದಾದಾಗ ಸ್ಥಳೀಯರು ಬಂದ್ ಮಾಡಲು ನಿರಾಕರಿಸಿದ್ದಾರೆ. ಪರಸ್ಪರ ಘೋಷಣೆ ಕೂಗಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಕೂಗಿದರೆ ಸ್ಥಳೀಯರು ಅಲ್ಲಾಹೋ ಅಕ್ಬರ್ ಎಂಬ ಘೋಷಣೆ ಕೂಗಿದ್ದಾರೆ. ಪರಸ್ಪರ…

Read More