Headlines

ಜನ ಸಾಮಾನ್ಯರ ಪ್ರಶಂಸೆಗೆ ಪಾತ್ರರಾದ ರಿಪ್ಪನ್ ಪೇಟೆಯ ಗ್ರಾಮ ಪಂಚಾಯತಿಯ ಯುವ ಸದಸ್ಯ::

ರಿಪ್ಪನ್ ಪೇಟೆ:: ರಾಜ್ಯಾದ್ಯಂತ ಕೋವಿಡ್ ಹಿನ್ನಲೆ ಲಾಕ್ ಡೌನ್ ಹೇರಿಕೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವಾಗ ರಿಪ್ಪನ್ ಪೇಟೆಯ ಬರುವೆ 3 ನೇ ವಾರ್ಡಿನ ಗ್ರಾಮ ಪಂಚಾಯಿತಿಯ ಯುವ ಸದಸ್ಯರಾದ ನಿರೂಪ್ ಕುಮಾರ್ ರವರು ಜನರ ಕಷ್ಟಕ್ಕೆ ಬೆನ್ನಿಗೆ ನಿಂತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಮಾದರಿಯಾಗಿದ್ದಾರೆ.. ವೈಯಕ್ತಿಕವಾಗಿ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಮುಖಾಂತರ ತನ್ನ ವಾರ್ಡಿನ ಸುಮಾರು 300 ಕುಟುಂಬಕ್ಕೆ ದಿನಸಿ ಕಿಟ್ ಕೊಟ್ಟು ಅವರ ಕಷ್ಟಕ್ಕೆ ಬೆಂಬಲವಾಗಿ ನಿಂತು ಆ ಕುಟುಂಬಗಳಲ್ಲಿ…

Read More

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ :  ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ  ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…

Read More

ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸಲಾಗುವುದು : ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅಧ್ಯತೆ ನೀಡುವುದಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು. ಸಮೀಪದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಎರಡನೇ ದಿನದ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ದೇವಸ್ಥಾನ ಸಮಿತಿಯವರೊಂದಿಗೆ ಸಮಾಲೋಚನಾ ಸಭೆ ನಡೆಸಿ ಇದೊಂದು ಧಾರ್ಮೀಕ ಐತಿಹಾಸಿಕ ಕ್ಷೇತ್ರವಾಗಿದ್ದ ವರ್ಷಧಲ್ಲಿ ಭಾದ್ರಪದ ಮಾಸದ ಪಿತೃಪಕ್ಷದಲ್ಲಿ ಮಂಗಳವಾರ ಮತ್ತು ಶುಕ್ರವಾರದ ಜಾತ್ರಾಮಹೋತ್ಸವ ಮತ್ತು ನಾಡಿನ ಮೈಸೂರು…

Read More

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

ಮಲೆನಾಡಿಗರ ನಿದ್ರೆಗೆಡಿಸಿರುವ ಮಂಗನ ಖಾಯಿಲೆ :ಇಂದು ಜಿಲ್ಲೆಯಲ್ಲಿ ಎರಡನೇ ಪ್ರಕರಣ ದಾಖಲು

 ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದೆ. ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ‌. ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೌದು, ಮಲೆನಾಡಿಗರನ್ನು ಈ ಪರಿ ನಿದ್ದೆಗೆಡುವಂತೆ ಮಾಡಿದೆ ಮಂಗನ ಕಾಯಿಲೆ. ಕ್ಯಾಸನೂರ್ ಡಿಸೀಸ್ ಎಂದೂ ಕರೆಯಲ್ಪಡುವ ಮಂಗನ ಕಾಯಿಲೆ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರಲ್ಲಿ ಆವರಿಸಿದೆ. ಏನಿದು ಮಂಗನ ಕಾಯಿಲೆ? ಮಂಗನ ಕಾಯಿಲೆ ಕೆ ಎಫ್…

Read More

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ…

Read More

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಕುಂಸಿ ಪೊಲೀಸ್‌ ಠಾಣೆಗೆ ದಿಢೀರ್‌ ಭೇಟಿ ನೀಡಿ ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್‌ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಲು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್‌ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್‌ ಹಠಾತ್‌ ಭೇಟಿ ನೀಡಿದ್ದರು. ಪೊಲೀಸ್‌ ಠಾಣೆಯ ಒಳಾಂಗಣವನ್ನು ಗೃಹ…

Read More

ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ. ಅಡ್ಡೇರಿ ಗ್ರಾಮದ ಆದರ್ಶ(22)  ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ…

Read More
Exit mobile version