ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಅಗರ್ ವುಡ್ ಬೆಳೆ ಸಹಕಾರಿ : ಶಂಕರಣ್ಣ
ಮಲೆನಾಡಿನಲ್ಲಿ ಅಡಿಕೆ ಕೃಷಿಯೇ ಪ್ರಧಾನ. ಹಲವು ತಲೆಮಾರುಗಳಿಂದಲೂ ಇಲ್ಲಿನ ಬಹುತೇಕ ಕೃಷಿಕರು ಅಡಿಕೆಯನ್ನೇ ಪ್ರಧಾನ ಬೆಳೆಯನ್ನಾಗಿ ನಂಬಿಕೊಂಡಿದ್ದಾರೆ.ನಿಟ್ಟಿನಲ್ಲಿ ಅಡಿಕೆ ರಬ್ಬರ್ ಕಾಳು ಮೆಣಸು ಮತ್ತು ಶುಂಠಿ ಹೀಗೆ ಹತ್ತು ಹಲವು ಬೆಳೆಗಳನ್ನು ಬೆಳೆಯುವುದು ಇತ್ತೀಚೆಗೆ ಅಗತ್ಯವಾಗಿದೆ ಅದರೊಂದಿಗೆ ತಮ್ಮ ಜಮೀನಿನಲ್ಲಿ ಅಗರ್ವುಡ್ ಬೆಳೆಯನ್ನು ಹಾಕುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಬೇಡಿಕೆ ಇದೆ ಇದರಿಂದ ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಸಹಕಾರಿಯಾಗುವುದೆಂದು ಸಾಗರ ತಾಲ್ಲೂಕು ಅಗರ್ವುಡ್ ಪ್ರವರ್ತಕ ಶಂಕರಣ್ಣ ಅಭಿಪ್ರಾಯಪಟ್ಟರು. ಇಲ್ಲಿನ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ…


