Headlines

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ  ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ..!!ವೀಡಿಯೋ ವೈರಲ್|excise

ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ. ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ  ಮಾದಕ ವಸ್ತುಗಾಂಜಾವನ್ನು  ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640  ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ  20(b), 8(c) NDPS…

Read More

ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ,ಹಣ್ಣು ನಿಷೇದ : ಸರ್ಕಾರದ ಆದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಆಕ್ರೋಶ

ಸಾಗರ: ಇನ್ನು ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಸದನದಲ್ಲಿ ಪ್ರಶ್ನಿಸಲಿದ್ದೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ  ಘೋಷಿಸಿದರು. ಇಲ್ಲಿನ ದೇವರಾಜ ಅರಸು ಸಭಾಭವನದಲ್ಲಿ ಭಾನುವಾರ ತಾಲೂಕಿನಲ್ಲಿ ಈವರೆಗೆ 1 ಲಕ್ಷ ಕೋವಿಡ್ ನಿರ್ಬಂಧಕ ಲಸಿಕೆ ನೀಡಿದ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರದ ಸ್ವಯಂ ಸೇವಕರು ಹಾಗೂ ಆರೋಗ್ಯ ಇಲಾಖೆಯ ನೌಕರರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ…

Read More

ಹೃದಯಾಘಾತದಿಂದ 34 ವರ್ಷದ ಯುವಕ ಸಾವು

ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಕಂದಮ್ಮನಿಗಾಗಿ ಬಾಳುವ ಆಸೆ ಇತ್ತು… ಆದರೆ ಹೃದಯ ದ್ರೋಹ ಬಗೆದು ಬಡಿತ ನಿಲ್ಲಿಸಿತ್ತು… ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿ ತಂದೆ ಎಂಬ ಬಿರುದು ಪಡೆದ ಮೇಲೆ ದಿನವೂ ಕಣ್ಣಲ್ಲಿ ಕನಸು ತುಂಬಿಸಿಕೊಂಡಿದ್ದ ಗಿರೀಶ್ ಎಂಬ ಯುವಕ ಕೇವಲ 34ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ನಿವಾಸಿ ಗಿರೀಶ್ ಅವರಿಗೆ ನಿನ್ನೆ…

Read More

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಹಬಜಾರ್ ಮಾರ್ಕೇಟ್ ರಸ್ತೆಯಲ್ಲಿ ಮಳೆ ಬಂದರೆ ನಳದ ನೀರು, ಚರಂಡಿ ನೀರು ಕೂಡಾ ರಸ್ತೆ ಮೇಲೆ ಹರಿದು ನಾಗರಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಪುರಸಭೆಯ ಅಧೀನದಲ್ಲಿರುವ ಶಹಬಜಾರ್ ಮಾರ್ಕೆಟ್ ನಲ್ಲಿ ಬಂಕಾಪುರದ ಸುತ್ತಮುತ್ತಲಿನ ಓಣಿಯ ಗಟಾರಗಳು ಒಂದೇ ಕಲೆಕ್ಷನ್  ಗಟಾರಿಗೆ ನೀಡಿದ್ದು,ಇದು ಸಾರ್ವಜನಿಕರು ಹೆಚ್ಚಾಗಿ ವಹಿವಾಟು ನಡೆಸುವ ಸ್ಥಳವಾಗಿದ್ದು. ಈ ಸ್ಥಳದಲ್ಲಿ ಗಟಾರುಗಳು ತುಂಬಿಕೊಂಡು ಅಂಗಡಿ ಮತ್ತು ಮಳಿಗೆಗಳ ಒಳಭಾಗಕ್ಕೆ …

Read More

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ ಗ್ರಾಮಸ್ಥರು | smg

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ  ಗ್ರಾಮಸ್ಥರು ಶಿವಮೊಗ್ಗ : ಕಾಡಾನೆಗಳು ದಾಳಿ ನಡೆಸಿದರು ಸ್ಥಳಕ್ಕೆ ಮಧ್ಯರಾತ್ರಿ ತಡವಾಗಿ ಬಂದ ಅರಣ್ಯಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಉಂಬ್ಳೆಬೈಲಿನಲ್ಲಿ  ನಡೆದಿದೆ. ಕಳೆದ ರಾತ್ರಿ ಉಂಬ್ಳೆಬೈಲಿನ ಗ್ರಾಮದ ಒಳಗೆ ನುಗ್ಗಿ ದಾಳಿ ನಡೆಸಿದ್ದ ಕಾಡಾನೆ ಗ್ರಾಮದ ಮನೆಗಳಿಗೆ, ಕೊಟ್ಟಿಗೆ ಹಾಗೂ ತೋಟಗಳಿಗೆ ಹಾನಿ ಮಾಡಿದೆ ಹಲವು ಬಾರಿ ಈ ರೀತಿ ಕಾಡಾನೆ ದಾಳಿ ನಡೆಸಿದ್ದರು ಅರಣ್ಯಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿರಲಿಲ್ಲ ಎನ್ನುವುದು ಗ್ರಾಮಸ್ಥರ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಕೈ ಅಭ್ಯರ್ಥಿಯಾಗ್ತಾರ ಬಿಜೆಪಿಯ ಮಾಜಿ ಶಾಸಕ..?|ಯಡಿಯೂರಪ್ಪ ಪುತ್ರನನ್ನು ಖೆಡ್ಡಾಕ್ಕೆ ಕೆಡವಲು ಕಾಂಗ್ರೆಸ್ ರಣತಂತ್ರ???

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಪುತ್ರ ಸಂಸದ ಬಿವೈ ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್  ರಣತಂತ್ರ ರಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ  ಮೂಲಕ ಆಪರೇಷನ್ ಕಾಂಗ್ರೆಸ್​ಗೆ  ಮುಂದಾಗಿದೆಯಂತೆ. ಒಂದು ವೇಳೆ ಆಪರೇಷನ್ ಕಾಂಗ್ರೆಸ್ ಯಶಸ್ವಿಯಾದ್ರೆ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ. ಹೌದು, ಕಾಗೋಡು ತಿಮ್ಮಪ್ಪ ಅವರ ಮೂಲಕ ಮಾಜಿ ಶಾಸಕ…

Read More

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಮತ ಚಲಾಯಿಸಿದರು. ಹೊಸನಗರ ತಾಲೂಕಿನ ಹರತಾಳು ಗ್ರಾಮದ ಮತಗಟ್ಟೆ 195 ರಲ್ಲಿ ಪ್ರಥಮ ಮತ ಚಲಾಯಿಸಿದ ಅವರು ನಂತರ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು. ಈ ಸಂಧರ್ಭದಲ್ಲಿ ಪಕ್ಷದ…

Read More

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ನೈರುತ್ಯ ಪದವೀಧರರ ಹಾಗೂ ಶಿಕ್ಷಕರ  ಕ್ಷೇತ್ರಕ್ಕೆ  ಜೂನ್  ೩  ರಂದು ನಡೆಯುಲಿರುವ ಚುನಾವಣೆಯಲ್ಲಿ ಮೈತ್ರಿ ಆಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು  ಎಸ್.ಎಲ್. ಭೋಜೆ ಗೌಡರ ಗೆಲುವು ನಿಶ್ಚಿತ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ಮೇಲ್ಮನೆ ಹಿರಿಯ ಆನುಭವಿಗಳ ಸದನ ಆಲ್ಲಿಗೆ ಪ್ರಜ್ಞಾವಂತರ ಹಾಗೂ  ಪ್ರಮಾಣಿಕ  ಸೇವೆಸಲ್ಲಿಸುವ ಮನೋಭಾವ  ಹೊಂದಿರುವವರ ಆಯ್ಕೆ ಇಂದಿನ ಅಗತ್ಯವಾಗಿದೆ…

Read More