Headlines

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ತೋಟೋತ್ಪನ್ನ ಬೆಳೆಗಳ ಅಭಿವೃದ್ಧಿ,ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗಣಪತಿ ಹೆಚ್ ಎಸ್ ಮತ್ತು ಉಪಾಧ್ಯಕ್ಷರಾಗಿ ದೇವೇಂದ್ರ ಕೆ ಎನ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಗುರುವಾರ ನಡೆದ ಸಭೆಯಲ್ಲಿ ತೋಟೋತ್ಪನ್ನ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯರೂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಗಣಪತಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಕಲ್ಲೂರು ಗ್ರಾಮದ…

Read More

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ ಶಿವಮೊಗ್ಗ: ಖೈದಿಯೊಬ್ಬನಿಗೆ ಸಿಹಿ ನೀಡುವ ನೆಪದಲ್ಲಿ ಗಾಂಜಾ ತರುವ ಯತ್ನ ಮಾಡಿದ ಯುವಕನ ಕೃತ್ಯ ಬಹಿರಂಗಗೊಂಡಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದ ತಪಾಸಣೆ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸೋಮಿನಕೊಪ್ಪದ ನಿವಾಸಿ ಸೈಯದ್ ವಾಸೀಂ (25) ಬಂಧಿತನಾಗಿದ್ದಾನೆ. ಆತ ಸ್ಥಳೀಯ ಬೇಕರಿಯಿಂದ ತಂದಿದ್ದ ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿಕೊಂಡು ಖೈದಿ ಮೆಹಬೂಬ್ ಖಾನ್‌ಗೆ ತಲುಪಿಸಲು ಬಂದಿದ್ದ ಎಂದು ತಿಳಿದುಬಂದಿದೆ. ಜೈಲು ಪ್ರವೇಶದ್ವಾರದಲ್ಲಿ ನಿಯೋಜಿತರಾಗಿದ್ದ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ‌. ಈ ಲೋಕಸಭಾ ಕ್ಷೇತ್ರವು  ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…

Read More

Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ

Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಪ್ರಕರಣಗಳನ್ನು ಪತ್ತೆ ಮಾಡಿ 5 ಆರೋಪಿಗಳನ್ನು ಬಂಧಿಸಿ ಅವರಿಂದ ₹ 15.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌ ಹೇಳಿದರು. ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ತುಕ್‌ರಾಜ್‌ (24), ಹಣಮಂತ (24), ರಾಕೇಶ್‌ (20), ಅಭಿಷೇಕ್‌ (20), ಶಿವಕುಮಾರ್‌ (23) ಬಂಧಿತರು. ಸಾಗರ ಗ್ರಾಮಾಂತರ, ಆನಂದಪುರ, ಕಾರ್ಗಲ್‌ ಮತ್ತು ಸೊರಬ…

Read More

ರಿಪ್ಪನ್‌ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಮೆಣಸೆ ಆನಂದ್ ಆಯ್ಕೆ |Ripponpet

ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇಂದು ನಡೆಯಿತು. ಪಟ್ಟಣದಲ್ಲಿ ಇಂದು ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಆನಂದ್ ಮೆಣಸೆ ,…

Read More

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ ರಿಪ್ಪನ್ ಪೇಟೆ : ಪಟ್ಟಣದ ಮಹಿಯುದ್ದೀನ್ ಜುಮ್ಮಾ ಮಸೀದಿ ಆಡಳಿತ ಸಮಿತಿಯ ಸಕ್ರೀಯ ಸದಸ್ಯರು ಗವಟೂರು ಶ್ರೀರಾಮನಗರ ನಿವಾಸಿಯಾದ ಮೊಹಮ್ಮದ್ ರಫ಼ಿ (54) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀರಾಮನಗರ ನಿವಾಸದಲ್ಲಿ ಶುಕ್ರವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು ಆದರೆ ಆ ಸಮಯದಲ್ಲಿ ವೈದ್ಯರು ಇಲ್ಲದ ಕಾರಣ ತತ್ತಕ್ಷಣ ಆಂಬುಲೆನ್ಸ್ ಮೂಲಕ ಶಿವಮೊಗ್ಗದ…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ಆಗುಂಬೆ ಘಾಟ್‌ ನಲ್ಲಿ ಧರೆ ಕುಸಿದು ನೆಲಕ್ಕುರುಳಿದ ಮರ – ಸಂಚಾರ ವ್ಯತ್ಯಯ

ಆಗುಂಬೆ ಘಾಟ್‌ ರಸ್ತೆ ಮತ್ತೆ ಸ್ಥಗಿತ – ಧರೆ ಕುಸಿದು ಮರ ಬಿದ್ದು ಸಂಚಾರ ತಡೆ ತೀರ್ಥಹಳ್ಳಿ : ಮಲೆನಾಡಿನ ಜೀವನಾಡಿಯಾದ ಆಗುಂಬೆ ಘಾಟ್‌ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಸಂಜೆ ವೇಳೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಭಾರೀ ತೊಂದರೆಗೆ ಒಳಗಾಗಿದ್ದಾರೆ. ಮರ ಬಿದ್ದುದರಿಂದ ರಸ್ತೆ ಸಂಪೂರ್ಣ ಮುಚ್ಚಿಕೊಂಡಿದ್ದು, ತೆರವು ಕಾರ್ಯ ಕೂಡಾ ಗೊಂದಲಮಯವಾಗಿದೆ. ಸ್ಥಳೀಯರ ಪ್ರಕಾರ…

Read More

ರಿಪ್ಪನ್ ಪೇಟೆ : ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ರಿಪ್ಪನ್‌ಪೇಟೆ, 25 ಆಗಸ್ಟ್ 2021: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ 2021ರ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ ನೀಡಿದರು.  ಉದ್ಘಾಟನೆಯ ನಂತರ ಡಾ.ಬಲ್ಲಾಳ್ ಮಾತನಾಡುತ್ತಾ “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ…

Read More
Exit mobile version