Headlines

ದ್ವೇಷದ ರಾಜಕೀಯಕ್ಕೆ ಇನ್ನೊಂದು ಹೆಸರೇ ಆರಗ ಜ್ಞಾನೇಂದ್ರ: ಕಿಮ್ಮನೆ ವಾಗ್ದಾಳಿ|thirthahalli news

ದ್ವೇಷದ ರಾಜಕೀಯಕ್ಕೆ ಇನ್ನೊಂದು ಹೆಸರೇ ಆರಗ ಜ್ಞಾನೇಂದ್ರ: ಕಿಮ್ಮನೆ ವಾಗ್ದಾಳಿ ತೀರ್ಥಹಳ್ಳಿ – ಆರಗ ಜ್ಞಾನೇಂದ್ರ ಅವರಿಗೆ ಇತ್ತೀಚಿಗೆ ಐದನೇ ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ ಎಂಬ ಸೊಕ್ಕು ಅಹಂಕಾರ ಪಿತ್ತ ನೆತ್ತಿಗೇರಿದೆ. 83 ರಲ್ಲಿ ಮತ ಕೇಳುವಾಗ ಇದ್ದಂತಹ ಆರ್ಥಿಕ ಸ್ಥಿತಿ ಈಗಿಲ್ಲ. ಅವರ ಆಸ್ತಿ ಆದಾಯ ಎಲ್ಲವನ್ನು ವಿಸ್ತಾರ ಮಾಡಿಕೊಂಡಿದ್ದಾರೆ.ಕಾಂಗ್ರೆಸ್ ನವರಿಗೆ ಭ್ರಷ್ಟಾಚಾರಿಗಳು ಎನ್ನುವ ಇವರು 50 ವರ್ಷಗಳ ಕಾಲ ವ್ಯಾಪಾರ ಮಾಡಿದ್ದಾ? ಸಭೆಗಳಲ್ಲೂ ದ್ವೇಷದ ಭಾಷಣ ಮಾಡುತ್ತಾರೆ, ನಾನೇನು ಮಾಡಿದರು ನಡೆಯುತ್ತೆ ಎಂಬ ಸೊಕ್ಕು…

Read More

ಅಡಿಕೆ ಸಸಿಗಳನ್ನು ನಾಶಗೊಳಿಸಿದ ಅರಣ್ಯಾಧಿಕಾರಿಗಳು ,ರೈತರ ಆಕ್ರೋಶ – ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ತಿಳಿವಳಿಕೆ ನೀಡದೆ ಏಕಾಏಕಿ ನಾಶಗೊಳಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆಂದು ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸರ್ವೇ ನಂ 30 ರಲ್ಲಿ ಅರಣ್ಯ ಇಲಾಖೆಯವರು ಅಡಿಕೆ ಸಸಿಗಳನ್ನು ಕಿತ್ತು, ಕಡಿದು ಹಾಕಿದ ಸ್ಥಳಕ್ಕೆ ಭೇಟಿ…

Read More

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಅಸ್ತವ್ಯಸ್ತಗೊಂಡಿದೆ. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ವಾಹನಗಳ ಸಂಚಾರ ಕಳೆದ ಎರಡು ವಾರಗಳಿಂದಲೂ ಸ್ಥಗಿತಗೊಂಡಿದ್ದು ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಪರದಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲ ತುರ್ತು ಸಂದರ್ಭದಲ್ಲಿ ಗರ್ಭಿಣಿಯರು, ಅಪಘಾತಕ್ಕೆ ಒಳಗಾದ ಗಾಯಾಳುಗಳಿಗೆ…

Read More

ರಿಪ್ಪನ್ ಪೇಟೆಯಲ್ಲಿ ಅಕ್ಟೋಬರ್ 5 ರ ಮಂಗಳವಾರ ಉಚಿತ ಹೃದಯ ತಪಾಸಣ ಶಿಬಿರ

ರಿಪ್ಪನ್ ಪೇಟೆ : ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣಾ ಅಭಿಯಾನದ  ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಟ,ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ ವತಿಯಿಂದ ಪಟ್ಟಣದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹಾಗೂ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ…

Read More

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್. ಧರ್ಮಸ್ಥಳದ ಮೇಲೆ ವ್ಯವಸ್ಥಿತ ದಾಳಿ  – ಆರಗ ಜ್ಯಾನೇಂದ್ರ. ತೀರ್ಥಹಳ್ಳಿ :- ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು. ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು…

Read More

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 17/03/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸುತ್ತಮುತ್ತಲಿನಲ್ಲಿ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ಗ್ರಾಪಂ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್…

Read More

OLX ನಲ್ಲಿ ಕಾರು ಖರೀದಿಸಲು ಹೋಗಿ ವಂಚನೆಗೊಳಗಾದ ಬ್ಯಾಂಕ್ ಉದ್ಯೋಗಿ

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್​ ನಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು OLX  ನಲ್ಲಿ ಕಾರೊಂದನ್ನ ಖರೀದಿಸಲು ಮುಂದಾಗಿ ಲಕ್ಷಾಂತರ ರೂ ಮೋಸವಾಗಿರುವ ಘಟನೆ ನಡೆದಿದೆ.  ಕಾರಿನ ಜಾಹಿರಾತು ನೀಡಿದ್ದ ಮಾಲೀಕ ತನ್ನನ್ನ ಆಯುಶ್ ಎಂದು ಪರಿಚಯಸಿಕೊಂಡು ಅಡ್ವಾನ್ಸ್ ಮಾಡಲು ಹೇಳಿದ್ದ. ಅದರಂತೆ ಉದ್ಯೋಗಿ 6 ಸಾವಿರ ರೂಪಾಯಿ ಅಡ್ವಾನ್ಸ್ ಮಾಡಿದ್ದಾರೆ. ಆ ಬಳಿಕ ಆಯುಶ್ ಕಾರ್​ ಡಿಲೇವರಿ ಇವತ್ತೆ ತೆಗೆದುಕೊಳ್ಳಿ ದೆಹಲಿಯ ಪಟೇಲ್​ ನಗರದ ಮೆಟ್ರೋ ಪಿಲ್ಲರ್​ ಬಳಿರುವ ಗ್ಯಾರೇಜಿನಲ್ಲಿ ಕಾರಿದೆ. ಬಾಕಿ ಹಣ…

Read More

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More