Headlines

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…

Read More

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ!

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ! Public outrage erupts at Canara Bank in Ripponpet over alleged discrimination against Kannada-speaking farmers. Customers claim language barriers, loan delays, and demand immediate action from higher authorities. ರಿಪ್ಪನ್ ಪೇಟೆ: ಬಾನಿನ ಮಳೆಯೂ ಕೈಕೊಟ್ಟು, ಬೆಳೆಯೂ ಇಲ್ಲದೆ ತುತ್ತು ಅನ್ನಕ್ಕೂ ಪರದಾಡುತ್ತಿರುವ ನಮ್ಮ ರೈತರಿಗೆ, ಕಷ್ಟಕಾಲದಲ್ಲಿ…

Read More

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ ಹುಲಿಕಲ್ ನಿವಾಸಿ 102 ವರ್ಷದ ಮೀನಜ್ಜ ಅಲಿಯಾಸ್ ಕೃಷ್ಣ ದೇವರು ಎಂಬುವವರು ಭಾನುವಾರ (ನ.10) ರಸ್ತೆ ಅಪಘಾತಕ್ಕೆ ಮರಣಹೊಂದಿದ ಘಟನೆ ನಡೆದಿದೆ. ರಾತ್ರಿ 8 ರಿಂದ 8.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಮೀನಜ್ಜನಿಗೆ ಡಿಕ್ಕಿ ಹೊಡೆದ ಪರಿಣಾಮ ಮೀನಜ್ಜ ತೀವ್ರ ಗಾಯಗೊಂಡಿದ್ದು ನಗರ ಆಸ್ಪತ್ರೆಗೆ ಕರೆತರುವ ಮುನ್ನವೇ…

Read More

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ|behalli

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ’’ ರಿಪ್ಪನ್‌ಪೇಟೆ : ಆಸ್ಪತ್ರೆಯ ಖರ್ಚಿಲ್ಲ……….ಸೂಲಗಿತ್ತಿಯ ಕಾಟವಿಲ್ಲ……….ಗರ್ಭೀಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡರೇ ಸಾಕು 24ನೇ ಮೈಲಿಕಲ್ಲಿನಿಂದ ಬೇಹಳ್ಳಿ ಹೋಗುವ ರಸ್ತೆಯಲ್ಲಿ ಹೋದರೆ ಸಾಕು ಹೆರಿಗೆಯಾಗುತ್ತದೆ. ಹೃದಾಯಾಘಾತಕ್ಕೊಳಗಾದವರು ಮಾತ್ರ ಅಸ್ಪತ್ರೆಗೆ ಹೋಗುವ ಮೊದಲೇ ಇಹಲೋಕಕ್ಕೆ ಬೇಗ ಹೋಗಲು ಸಾಕು ಈ ರಸ್ತೆ ಹ್ಯಾಗಿದೇ ನೋಡಿ ಸ್ವಾಮಿ………….! ನಮ್ಮೂರ ರಸ್ತೆ ಎಂದು ಗ್ರಾಮಸ್ಥರುಗಳು ತಮ್ಮ ನೋವನ್ನು ಮಾಧ್ಯಮದವರಲ್ಲಿ ಹಂಚಿಕೊಂಡಿದ್ದು ಹೀಗೆ… ಡಬಲ್ ಇಂಜಿನ್ ಸರ್ಕಾರವಿದ್ದಾಗ ತೀರ್ಥಹಳ್ಳಿ…

Read More

ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ : ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೆಹಬೂಬ್ ಆಲಾಮ್ ರವರ ನೇತೃತ್ವದಲ್ಲಿ  ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.  ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಸೋಮವಾರ ಚಂದ್ರನ ದರ್ಶನ ಆದ ಹಿನ್ನೆಲೆಯಲ್ಲಿ  ಇಂದು…

Read More

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ – ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

ಕುಟುಂಬದವರೊಂದಿಗೆ ಆಗಮಿಸಿ‌ ಮತ ಚಲಾಯಿಸಿದ ಶಾಸಕ ಹರತಾಳು ಹಾಲಪ್ಪ|election

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಹರತಾಳು ಇಂದು ತಮ್ಮ ಪತ್ನಿ ಯಶೋಧ ಹಾಲಪ್ಪ ಮತ್ತು ಕುಟುಂಬದ ಸದಸ್ಯರೊಂದಿಗೆ ಹರತಾಳು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ…

Read More

ನೇದರವಳ್ಳಿಯ ಸೊಪ್ಪಿನ ಬೆಟ್ಟ ಕಾಡು ಲೂಟಿಯಾಗುತ್ತಿದ್ದರೂ ಸುಮ್ಮನೆ ಕುಳಿತಿರುವ ಅಧಿಕಾರಿಗಳು : ಪರಿಸರ ಪ್ರೇಮಿ ಮಂಜಪ್ಪ ಗಂಭೀರ ಆರೋಪ.

ಸಾಗರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯ್ತಿಯ ನೇದರವಳ್ಳಿಯಲ್ಲಿ ಸರ್ವೆ ನಂಬರ್  10 ಮತ್ತು 11 ರಲ್ಲಿ  43ಎಕರೆ ಸೊಪ್ಪಿನ ಬೆಟ್ಟದಲ್ಲಿ ತೋಟಕ್ಕೆ ಮುಫತ್ತು ಎಂದು ಕಾಡು ಇತ್ತು. ಆದರೆ ಇತ್ತೀಚಿನ ಹತ್ತು ವರ್ಷದ ಈ ಕಡೆ ನೇದರವಳ್ಳಿ ಗ್ರಾಮದ 20 ಕ್ಕೂ ಹೆಚ್ಚು ಜನ ಈ ಕಾಡನ್ನು ಇದೀಗ ಒತ್ತುವರಿ ಮಾಡಿದ್ದಾರೆ ಟ್ರಂಚ್ ಹೊಡೆಸಿದ್ದಾರೆ ಹಾಗೂ ಬೆಳೆಯನ್ನು ಸಹ ಮಾಡಿದ್ದಾರೆ. ಹಾಗೂ ಕಾಡಿನ ಜಾಗದಲ್ಲಿ ಇದೀಗ ಕ್ರಿಕೆಟ್ ಮೈದಾನವನ್ನು ಮಾಡಿದ್ದು ಇದಕ್ಕೆ ಅವಕಾಶವನ್ನು ನೀಡಿದವರು ಯಾರು…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19)  ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್…

Read More

ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಭಾರಿ ನಷ್ಟ|fire

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಚಂದಾಳದಿಂಬ ಗ್ರಾಮದಲ್ಲಿ ರೈತರೊಬ್ಬರ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಭಾರಿ ನಷ್ಟವಾಗಿರುವ ಘಟನೆ ನಡೆದಿದೆ. ಚಂದಾಳದಿಂಬ ಸಮೀಪದ ಅಮಟೆಕೊಪ್ಪ ಗ್ರಾಮದ ಲಿಂಗಮೂರ್ತಿ ಗೌಡ ರವರ ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಶೇಖರಿಸಿಟ್ಟಿದ್ದ ಹಳೆಯ ನಾಟ ಮತ್ತು ಹುಲ್ಲು ಪಿಂಡಿಗಳು ಬೆಂಕಿಗೆ ಅಹುತಿಯಾಗಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಕಾರ್ಯಾಚರಣೆಯಲ್ಲಿ…

Read More