Headlines

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read More

ರಿಪ್ಪನ್‌ಪೇಟೆ : ವಿಷ ಸೇವಿಸಿ ಗೃಹಣಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ನಿವಾಸಿ ರಫೀಕ್‌ ಎಂಬುವವರ ಪತ್ನಿ ಬುಶೀರಾ (33) ಜೀವನದಲ್ಲಿ ಜಿಗುಪ್ಸೆಗೊಂಡು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಶುಕ್ರವಾರ ಬೆಳಿಗ್ಗೆ ಖಿನ್ನತೆಗೆ ಒಳಗಾದ ಅವರು ಮನೆಯಲ್ಲಿ ಯಾರು ಇಲ್ಲದೆ ವೇಳೆ ಮನೆಯ ಸುತ್ತಾಮುತ್ತ ಬೆಳೆದಿದ್ದ ಕಳೆ ತೆಗೆಯಲು ತಂದಿಟ್ಟಿದ್ದ ಕಳೆನಾಶಕ ಸೇವಿಸಿದ್ದಾರೆ ಎನ್ನಲಾಗಿದೆ.   ತಕ್ಷಣವೇ ಅವರನ್ನು ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಿದರೂ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ‍ಪತಿ, ಪುತ್ರ ಹಾಗೂ…

Read More

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರಿಡಿ – ನನ್ನದು ಕೇವಲ ಅಳಿಲು ಸೇವೆ – ಬಿ ಎಸ್ ಯಡಿಯೂರಪ್ಪ|BSY

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್​ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು.  ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್‌ಪೋರ್ಟ್‌ಗೆ ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ…

Read More

ಪ್ರಧಾನಿ ಕಚೇರಿಯಿಂದ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ರವರಿಗೆ ಆಹ್ವಾನ :

ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದೆ. 2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕೀರ್ಣವನ್ನು ಸಹ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ಶಿವಮೊಗ್ಗ ಮಹಾನಗರ ಪಾಲಿಕೆಯ…

Read More

ಸಂಸದ ಬಿ ವೈ ರಾಘವೇಂದ್ರ ರವರ ವಾಟ್ಸಾಪ್ ಚಾನೆಲ್ ಲೋಕಾರ್ಪಣೆ|byr

ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ನ್ನ  ಲೋಕಾರ್ಪಣೆ ಮಾಡಲಾಯಿತು. ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆಲ್ ಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ.ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್ ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕ ಬದುಕನ್ನ…

Read More

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ  ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು   ವಾಹನ ತಪಾಸಣೆ ವೇಳೆ, ಆಂಬುಲೆನ್ಸ್  ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…

Read More

ರಿಪ್ಪನ್‌ಪೇಟೆ : ಧರ್ಮಸ್ಥಳಕ್ಕೆ ಹೋಗಿ‌ ಕೇಶ ಮುಂಡನೇ ಮಾಡಿಸಿಕೊಂಡು ಬಂದಿದ್ದ ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಮದ ಇಂದಿರಾನಗರ ನಿವಾಸಿ ಸತೀಶ್ (35) ತನ್ನ ಮನೆಯಲ್ಲಿಯೇ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಈತ ಮಾನಸಿಕವಾಗಿ ನೊಂದಿದ್ದ. ಕಳೆದ ಮೂರು ದಿನಗಳ ಹಿಂದಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಶ ಮುಂಡನ ಮಾಡಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪತ್ನಿ, ಇಬ್ಬರು (ಪುತ್ರಿ, ಪುತ್ರ) ಚಿಕ್ಕ ಮಕ್ಕಳನ್ನು ಹಾಗೂ ಸಹೋದರ ಸೇರಿದಂತೆ ಅಪಾರ…

Read More

ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ,ಹಣ್ಣು ನಿಷೇದ : ಸರ್ಕಾರದ ಆದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಆಕ್ರೋಶ

ಸಾಗರ: ಇನ್ನು ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಸದನದಲ್ಲಿ ಪ್ರಶ್ನಿಸಲಿದ್ದೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ  ಘೋಷಿಸಿದರು. ಇಲ್ಲಿನ ದೇವರಾಜ ಅರಸು ಸಭಾಭವನದಲ್ಲಿ ಭಾನುವಾರ ತಾಲೂಕಿನಲ್ಲಿ ಈವರೆಗೆ 1 ಲಕ್ಷ ಕೋವಿಡ್ ನಿರ್ಬಂಧಕ ಲಸಿಕೆ ನೀಡಿದ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರದ ಸ್ವಯಂ ಸೇವಕರು ಹಾಗೂ ಆರೋಗ್ಯ ಇಲಾಖೆಯ ನೌಕರರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More
Exit mobile version