ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ…

Read More

ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ್ ಪರಿಷತ್ ಗೆ ನಿವೇಶನ ಮಂಜೂರು ಮಾಡಿಸಿಕೊಡುವಂತೆ ಶಾಸಕ ಹಾಲಪ್ಪ ರವರಿಗೆ ಮನವಿ :

ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರಿಗೆ ಮನವಿ ಸಲ್ಲಿಸಲಾಯಿತು. ಇಂದು ಪ್ರವಾಸಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ನ ಅಧ್ಯಕ್ಷರಾದ ಆನಂದ್ ಮೆಣಸೆ ರವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರಾದ ಹರತಾಳು ಹಾಲಪ್ಪ ವೀರಶೈವ ಲಿಂಗಾಯತ ಸಮಾಜವು ಎಲ್ಲ ಕ್ಷೇತ್ರದಲ್ಲಿ ಮುಂದುವರಿದಿದ್ದು ತಾಲ್ಲೂಕಿನಲ್ಲಿ ಪ್ರಸ್ತುತ ಅವಶ್ಯಕತೆಯನ್ನು ಅಷ್ಟೆ ಚಿಂತಿಸುವುದಲ್ಲದೆ ಮುಂದಿನ ಐವತ್ತು  ವರ್ಷಗಳಿಗೆ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಾಮಗಾರಿ ವೇಳೆ ಕಾರ್ಮಿಕ ಸಾವು :

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೇಳೆ ನಡೆದ ಅವಘಡ ದಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಮಲ್ಲಿಕಾರ್ಜುನ (28) ಎಂದು ಗುರುತಿಸಲಾಗಿದೆ.  ಮಣ್ಣನ್ನು ಸಮತ್ತಟ್ಟು ಮಾಡುವ ವೇಳೆ ಮಣ್ಣು ಕಂಪ್ರೆಸ್ ಮಾಡುವ ಬುಲ್ಡೋಜರ್ ನಂತಹ ಮಿಷಿನ್ ಆತನ ಮೇಲೆ ಹರಿದ ಹಿನ್ನಲೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಕಾರ್ಮಿಕ ಮಲ್ಲಿಕಾರ್ಜುನ ನಿರ್ಲಕ್ಷ ತನದಿಂದ ಈ ಪ್ರಕರಣ ನಡೆದಿದೆ ಎನ್ನಲಾಗುತ್ತಿದ್ದು. ಮಲ್ಲಿಕಾರ್ಜುನ ಮೂಲತಃ ಹಾವೇರಿ ಜಿಲ್ಲೆಯವನಾಗಿದ್ದು ತನ್ನ ತಂದೆಯ ಜೊತೆ ಶಿವಮೊಗ್ಗದ ವಿಮಾನ…

Read More

ಬಾವಿಯಲ್ಲಿ ಪೌರಕಾರ್ಮಿಕನ ಮೃತದೇಹ ಪತ್ತೆ|dead body found in

ಬಾವಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಪಕ್ಕವಿರುವ ಬಿಎಂವಿ ಪಾರ್ಕಿಂಗ್ ಮತ್ತು ಎಸ್ ಡಿಪಿ ಪಾರ್ಕಿಂಗ್ ಮಧ್ಯ ಇರುವ ಬಾವಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಬಾವಿಯಲ್ಲಿ ಪತ್ತೆಯಾದ ಮೃತ ದೇಹವನ್ನ ಮಾರ್ನಮಿಬೈಲು ನಿವಾಸಿ ದಿಬ್ಬಯ್ಯ (52) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ದಿಬ್ಬಯ್ಯ ಕಳೆದ ಐದು ದಿನಗಳಿಂದ ಮನೆಗೆ ಹೋಗಿರಲಿಲ್ಲ ಎಂದು ಕುಟುಂಬ ತಿಳಿಸಿದೆ. ನಾಪತ್ತೆಯಾಗಿದ್ದ ಮನೆಯವರೂ ಹುಡುಕಾಡುತ್ತಿದ್ದರು. ಆದರೆ ಪಾರ್ಕಿಂಗ್ ಸ್ಥಳದಲ್ಲಿರುವ ಬಾವಿಯಲ್ಲಿ ಆತನ ಮೃತ ದೇಹ ಪತ್ತೆಯಾಗಿದೆ. ಪಾರ್ಕಿಂಗ್ ನೋಡಿಕೊಳ್ಳುವ…

Read More

ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹ

ಚಂದ್ರಗುತ್ತಿ:  ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು. ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್  ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು  ಇವುಗಳ ಮಹತ್ವ ತಿಳಿಸಿದರು ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ…

Read More

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್‌, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ಬಿಜೆಪಿ ತೆಕ್ಕೆಗೆ ಜಾರಿದ ಶಿಕಾರಿಪುರ ಜೆಡಿಎಸ್ ಅಭ್ಯರ್ಥಿ ಹೆಚ್ ಟಿ ಬಳಿಗಾರ್ |shikaripura

ಶಿಕಾರಿಪುರದಲ್ಲಿ ಜೆಡಿಎಸ್​ ನಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಯನ್ನೇ ಬಿಜೆಪಿ ತನ್ನತ್ತಾ ಸೆಳೆದು ಜೆಡಿಎಸ್​ಗೆ ಶಾಕ್ ನೀಡಿದೆ.  ಶಿಕಾರಿಪುರದ ಅಭ್ಯರ್ಥಿಯಾಗಿದ್ದ ಹೆಚ್.ಟಿ. ಬಳಿಗಾರ್ ಕಳೆದ ಎರಡು ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.ಆದರೆ ಈ ಬಾರಿ ಬಿಜೆಪಿ ಹೆಚ್ ಟಿ ಬಳಿಗಾರ್​ರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಚಳಿಗಾರ್ ಬಿಜೆಪಿಯನ್ನು ಸೇರಿದ್ದಾರೆ.  ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು. ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ…

Read More

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ನಡೆದ ಬೈಕ್‌ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್‌ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಕೆಎ 14 ಇಎ 9708 ನೊಂದಣೆಯ ಹಿರೋ ಹೋಂಡಾ ಬೈಕ್ ನಿಲ್ಲಿಸಿದ್ದರು.ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ…

Read More

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ .. ಜಗಳ ವಿಕೋಪಕ್ಕೆ…

Read More