Headlines

ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಸಂಭ್ರಮ – ಇಂಟರ್ ಸಿಟಿ ರೈಲು ನಿಲುಗಡೆ | ಆನ್ ಲೈನ್ ಬುಕ್ಕಿಂಗ್ ಪ್ರಾರಂಭ|malgudi

ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಸಂಭ್ರಮ – ಇಂಟರ್ ಸಿಟಿ ರೈಲು ನಿಲುಗಡೆ | ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಭ್ರಮದ ವಾತಾವರಣ.ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ಮೈಸೂರು – ಬೆಂಗಳೂರು – ತಾಳಗುಪ್ಪ ರೈಲು ನಿಲುಗಡೆ ನೀಡಿದ್ದು ಈ ಸಂಭ್ರಮಕ್ಕೆ ಕಾರಣ. ರೈಲಿನ ಸ್ವಾಗತಕ್ಕೆ ನಿಲ್ದಾಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ನಿಲ್ದಾಣಕ್ಕೆ ರೈಲು ಬರುತ್ತಿದ್ದಂತೆಯೇ ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕಳೆದ ಹಲವಾರು…

Read More

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ| Smg

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಚಿಕ್ಕಮಗಳೂರು…

Read More

Ripponpete | ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ

ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ  ಫಲವತ್ತಾದ ಮಣ್ಣಿನಿಂದ ಉತ್ತಮ ಮತ್ತು ಆರೋಗ್ಯಕರ ಬೆಳೆ ಬೆಳೆಯಲು  ಸಾಧ್ಯ , ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ಡಾ. ಗಣಪತಿ ಹೇಳಿದರು. ರಿಪ್ಪನ್ ಪೇಟೆ  ಸಮೀಪದ ಗವಟೂರಿನ ರಾಮಚಂದ್ರರವರ ತೋಟದಲ್ಲಿ ರೋಟರಿ ಕ್ಲಬ್ ರಿಪನ್ ಪೇಟೆ  ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ…

Read More

ಮೇಗರವಳ್ಳಿಯಲ್ಲಿ ರಸ್ತೆ ಬದಿಯಲ್ಲಿ ನಿಂತ ಕಾರಿಗೆ BMW ಕಾರು ಡಿಕ್ಕಿ – ಮಹಿಳೆ ಸಾವು

A tragic road accident occurred at Megaravalli on Tuesday morning when a high-speed BMW rammed into a stationary car from behind. The impact left a couple critically injured and they were rushed to Manipal Hospital. Unfortunately, the woman, identified as Mallika, succumbed to her head injuries during treatment. The incident falls under Agumbe Police Station…

Read More

ಹೊಸನಗರ : ಅಭಿಮಾನಿಗಳ ನೆಚ್ಚಿನ ಆಟೋರಾಜ ಶಂಕರ್ ನಾಗ್ ಜನ್ಮದಿನ ವಿಶೇಷವಾಗಿ ಆಚರಣೆ :

ಹೊಸನಗರ: ಕನ್ನಡ ಚಿತ್ರರಂಗದಲ್ಲಿ ಕಡಿಮೆ ಅವಧಿಯಲ್ಲಿ ತನ್ನದೇ ಆದ ಚಾಪು ಮೂಡಿಸಿ, ಕಣ್ಮರೆಯಾದ ಅಭಿಮಾನಿಗಳ ನೆಚ್ಚಿನ ಆಟೋ ರಾಜ ಶಂಕರ್ ನಾಗ್​ ಅವರ ಹುಟ್ಟುಹಬ್ಬ ಇಂದು. ಕನ್ನಡ ಚಿತ್ರ ರಂಗವನ್ನು ಹಾಲಿವುಡ್ ಸಿನಿಮಾ ಮಟ್ಟಿಗೆ ಬೆಳೆಸಬೇಕು ಎಂದು ಶಂಕರ್ ನಾಗ್ ಕನಸು ಕಂಡಿದ್ದರು. ಆದರೆ, ಅದು ನನಸಾಗುವ ಮೊದಲೇ ಕರಾಟೆ ಕಿಂಗ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಶಂಕರ್ ನಾಗ್ ನಮ್ಮೊಂದಿಗೆ ಇದ್ದಿದ್ದರೆ, ಇಂದು 67ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಹೊಸನಗರದ ಚೌಡಮ್ಮ ರಸ್ತೆಯ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಜಾತ್ರೆ ರಿಪ್ಪನ್ ಪೇಟೆ : ನವೆಂಬರ್‌ 28ರಿಂದ 30ರವರೆಗೆ ಅವಿರತ ಮೂರು ದಿನಗಳು ರಿಪ್ಪನ್‌ಪೇಟೆ ಸಂಸ್ಕೃತಿಯ ನಾದದಿಂದ ಕೂಗಲಿದ್ದು, ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಜರುಗಲಿವೆ ಎಂದು ಸಂಘದ ಅಧ್ಯಕ್ಷ ಮುರುಳಿಧರ ಹಾಗೂ ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಮಾಹಿತಿ ನೀಡಿದ್ದಾರೆ. ನ. 28: ರಾಜ್ಯೋತ್ಸವ ಹಬ್ಬದ ಶುಭಾರಂಭ…

Read More

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM ಹೊಸನಗರ : ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆಯ ಪ್ರಕಟಣೆ ತಿಳಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್…

Read More

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು…

Read More

ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ

ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು…

Read More

ರಿಪ್ಪನ್ ಪೇಟೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸಂಭ್ರಮದಿಂದ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಇಂದು  ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಭಾರಿ ಮಳೆ ಸುರಿಯುತ್ತಿದ್ದರು ಮಹಿಳೆಯರು ಬೆಳಿಗ್ಗೆಯಿಂದಲೇ  ದೇವಾಲಯಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.  ಪಟ್ಟಣದ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ಆದೇಶದ ಅನ್ವಯ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಯಿಂದ 11:30ರ ತನಕ ಮುತ್ತೈದೆಯರಿಗೆ ಅರಿಶಿನ–ಕುಂಕುಮ ನೀಡಲಾಯಿತು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More