Headlines

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ ರಿಪ್ಪನ್‌ಪೇಟೆ:-ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರ ಕೃಷ್ಣಪಕ್ಷದ ನವಮಿಯಂದು ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಅಭೀಷ್ಠವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಇಷ್ಟಾರ್ಥನೆರವೇರಲು ಶ್ರದ್ಧಾ ಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಸೀರೆ-ಉಡಿ-ಫಲ-ಪುಷ್ಪ-ಧಾನ್ಯಗಳಿಂದ ಹರಕೆ ಪೂಜೆ ಸಮರ್ಪಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದ ಹೊಂಬುಜ ಮಠದಲ್ಲಿ ಇಂದು ನಡೆದ ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರದ ಧಾರ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Read More

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ ಶಿವಮೊಗ್ಗ : ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್‌ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್‌ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್‌ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ,…

Read More

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ Night landing facility at Shivamogga Airport is set to be completed by the first week of June, enabling flight operations during night hours, says KSIIDC Chairman Nanjayya Math. ಶಿವಮೊಗ್ಗ: ಸೋಗಾನೆ ಸಮೀಪದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೈಟ್ ಲ್ಯಾಂಡಿಂಗ್ (ರಾತ್ರಿ ವೇಳೆ ವಿಮಾನ ಇಳಿಯುವ) ವ್ಯವಸ್ಥೆಯ ಕಾಮಗಾರಿ ಇನ್ನೊಂದು ತಿಂಗಳಲ್ಲಿ…

Read More

ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ

Shivamogga Breaking | A young man was stabbed near Aamir Ahmed Circle. ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ Shivamogga: Another stabbing incident has been reported in the city. A young man was stabbed by miscreants near a mobile shop near AA Circle today. ಶಿವಮೊಗ್ಗ: ನಗರದಲ್ಲಿ ಮತ್ತೆ ಚಾಕು ಇರಿತದ ಘಟನೆ ವರದಿಯಾಗಿದ್ದು, ಎಎ…

Read More

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ ರಿಪ್ಪನ್‌ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು. ರಿಪ್ಪನ್‌ಪೇಟೆ…

Read More

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…

Read More

ರಿಪ್ಪನ್‌ಪೇಟೆಯಲ್ಲಿ ಕಾನೂನು ಬಾಹಿರ ಟ್ಯಾಕ್ಸಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ :

ರಿಪ್ಪನ್‌ಪೇಟೆ : ಸರ್ಕಾರಕ್ಕೆ ತೆರಿಗೆಯನ್ನು ವಂಚಿಸುತ್ತಿರುವ ಪಟ್ಟಣದ ವೈಟ್ ಬೋರ್ಡ್ ಕಾನೂನು ಬಾಹಿರ ಟ್ಯಾಕ್ಸಿಗಳು ಪ್ರವಾಸಿ ಸ್ಥಳಗಳಿಗೆ ಬಾಡಿಗೆ ಹೋಗುವುದರ ಬಗ್ಗೆ ಕಾನೂನು ರೀತಿಯ ಕ್ರಮಗಳನ್ನು ಕೈಗೊಂಡು ಅವುಗಳನ್ನು ನಿಷೇಧಿಸಬೇಕೆಂದು ಕರ್ನಾಟಕ ಪ್ರವಾಸಿ ವಾಹನ ಚಾಲಕರ ಸಂಘದ ವತಿಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್ ಐ ಶಿವಾನಂದ್ ಕೋಳಿ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪ್ರವಾಸಿ ವಾಹನಗಳ ಸಂಘದ ಜಿಲ್ಲಾಧ್ಯಕ್ಷರಾದ ಕಾರ್ತಿಕ್ ಶೆಟ್ಟಿ ಪ್ರವಾಸಿ ವಾಹನಗಳ ನಿಲ್ದಾಣಗಳಲ್ಲಿ ವೈಟ್‌ಬೋರ್ಡ್ ಖಾಸಗಿ ಲಘು ವಾಹನಗಳನ್ನು ತಂದು…

Read More

Hosanagara | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನದ ಮತ್ತೊಂದು ಶಾಲೆಗೆ ಚಾಲನೆ ನೀಡಿದ ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೊಸನಗರ : ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ  ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೇಳಿದರು. ಪಟ್ಟಣದ ಮಾವಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್…

Read More