‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್‌ ತನಿಖೆ

ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್​​ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ…

Read More

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕ ಬ್ರೇಕ್ : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ ಕಾಂಗ್ರೆಸ್ ನಾಯಕರು

 ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಾತ್ಕಾಲಿಕ  ರದ್ದುಗೊಳಿಸಿಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.  ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸೂಚನೆಯಂತೆ ಪಾದಯಾತ್ರೆಯನ್ನು ನಿಲ್ಲಿಸಿದ ನಾಯಕರು  ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಮುಂದುವರಿಸುವಂತೆ ತೀರ್ಮಾನಿಸಿದ್ದಾರೆ.  ಸಭೆ ಬಳಿಕ ಸುದ್ದಿಗೋಷ್ಠಿಯ್ಕಲ್ಲಿ ಮಾತನಾತಾಡಿದ ಸಿದ್ದರಾಮಯ್ಯ, ಇವತ್ತಿನಿಂದ ರಾಮನಗರದಿಂದ ಪಾದಯಾತ್ರೆ ಆರಂಭ ಆಗಬೇಕಾಗಿತ್ತು, ಇಷ್ಟು ದಿನ ಪಾದಯಾತ್ರೆಗೆ ಅಭೂತ ಪೂರ್ವ ಯಶಸ್ಸನ್ನು ತಂದಿದ್ದೀರಿ….

Read More

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸ್ಪೂರ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ…

Read More

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…

Read More

ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್

ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ…

Read More

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ….

Read More

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು ಗಾಯಗೊಂಡಿರುವುದು ದುರಾದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು…

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More

ರಿಪ್ಪನ್‌ಪೇಟೆ : ಉತ್ತಮ ಶಿಕ್ಷಕಿಯರಿಗೆ ಗ್ರಾಪಂ ವತಿಯಿಂದ ಸನ್ಮಾನ|honour

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ಸಭಾಂಗಣದಲ್ಲಿ ತಾಲೂಕ್ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಇಬ್ಬರು ಶಿಕ್ಷಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಂಚನಾಲ ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕ್ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗ್ರಾಪಂ ವ್ಯಾಪ್ತಿಯ ಚಂದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಾಜುನ್ ಬಿ ಹಾಗೂ ಕೆಂಚನಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಾಗ್ಯಲಕ್ಷ್ಮಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್…

Read More

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ Shivamogga court sentences a man to life imprisonment for murdering a woman after attempting sexual assault and dumping her body into a well in Agumbe police station limits. ಶಿವಮೊಗ್ಗ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಬಳಿಕ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದ…

Read More