Headlines

ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

ಶಿವಮೊಗ್ಗದಲ್ಲಿ ಆಲಿಕಲ್ಲಿನ ಸಮೇತ ಭಾರಿ ಮಳೆ: ಹಲವು ಬಡಾವಣೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy rain with hailstorm lashed Shivamogga at around 4:30 PM, causing waterlogging, house damage, and disruption to normal life in several areas including Vinoba Nagar and Gopalagowda Layout. ಶಿವಮೊಗ್ಗ: ಇಂದು ಸಂಜೆ ಸುಮಾರು 4:30ರ ವೇಳೆಗೆ ನಗರದಲ್ಲಿ ಅಚ್ಚರಿಯ ರೀತಿಯಲ್ಲಿ ಗುಡುಗು-ಮಿಂಚಿನೊಂದಿಗೆ ಆಲಿಕಲ್ಲಿನ ಸಮೇತ ಭರ್ಜರಿ ಮಳೆಯಾಗಿದ್ದು, ದಿನಪೂರ್ತಿ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ತಾತ್ಕಾಲಿಕ ತಂಪು ತಂದಿದೆ. ಆದರೆ ಈ ಮಳೆಯ ರಭಸ ನಗರದಲ್ಲಿ…

Read More

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ, ವೇತನವೆಷ್ಟು..?? – ವಿವರ ಇಲ್ಲಿದೆ ನೋಡಿ | forest guard

ಕರ್ನಾಟಕ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ…

Read More

ಮಾರುತಿಪುರ :ಆಟವಾಡುತ್ತಿದ್ದ ಬಾಲಕನ ಜೀವನದಲ್ಲಿ ವಿಧಿಯ ಕ್ರೂರ ಆಟ : ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿ ಬಡ ವಿದ್ಯಾರ್ಥಿ ,

ಹೊಸನಗರ : ಮಾರುತಿಪುರದಲ್ಲಿ ಎಂಟನೇ ತರಗತಿ ಓದುತ್ತಿರುವ ಬಾಲಕ  ಕೌಶಿಕ್ ಇದೇ ತಿಂಗಳ 4ರಂದು ಶಾಲೆಯಲ್ಲಿ ಆಡುತ್ತಿರುವಾಗ ಬಿದ್ದು ತಲೆಯ  ಬಲಬಾಗದಲ್ಲಿ ಬಲವಾಗಿ ಪೆಟ್ಟಾಗಿದ್ದು ಬ್ರೈನ್ ನಲ್ಲಿ ಬ್ಲಾಡ್ ಕ್ಲೋಟ್ ಆಗಿರುವ ಕಾರಣ  ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆ ಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸುಮಾರು 2 ಲಕ್ಷ ಕ್ಕೂ ಹೆಚ್ಚು ಚಿಕಿತ್ಸಾ ವೆಚ್ಚವಾಗುವದೆಂದು ಆರೋಗ್ಯ ಸಿಬ್ಬಂದಿಗಳು ತಿಳಿಸಿರುತ್ತಾರೆ. ತಂದೆಯನ್ನು ಬಾಲ್ಯದಲ್ಲಿಯೇ ಕಳೆದುಕೊಂಡಿರುವ ಈ ಬಾಲಕ ತಾಯಿ ವಿಶಾಲ ಜೊತೆ ವಾಸಿಸುತ್ತಿದ್ದು ಯಾವದೇ ಆದಾಯವಿರುವದಿಲ್ಲ, ಕೂಲಿ…

Read More

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ  ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‌ಕುಮಾರ್  ನೆನಪಿನ ಕಾಣಿಕೆಯನ್ನು ನೀಡಿ  ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್‌ಐ ಆರ್. ಶ್ರೀನಿವಾಸ್, …

Read More

ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ | Madapura

ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸರ್ಕಾರ ನೀಡುವ ಸವಲತ್ತುಗಳು ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಬಳಸಿಕೊಂಡು ಶಾಲೆಗಳಲ್ಲಿ ಶಿಕ್ಷಕರು ಮಾಡುವ ಪಾಠ ಪ್ರವಚನಗಳನ್ನು ಕೇಳಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಾದಾಪುರ ಸರ್ಕಾರಿ…

Read More

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ A newly married man from Shivamogga was arrested for chain snatching just 10 days after his wedding. Police tracked him down using the car number noted by the victims. ಶಿವಮೊಗ್ಗ: ಮದುವೆಯಾಗಿ ಹತ್ತು ದಿನಗಳೂ ಕಳೆಯುವ ಮುನ್ನವೇ ಐಷಾರಾಮಿ ಜೀವನದ ಆಸೆಗೆ ಬಿದ್ದು ಸರಗಳ್ಳತನಕ್ಕಿಳಿದಿದ್ದ ನವವಿವಾಹಿತನನ್ನು ಶಿವಮೊಗ್ಗ…

Read More

ಕೋಡೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಭಾರಿ ಮುಖಭಂಗ|Koduru

ಕೋಡೂರು ಗ್ರಾಮ ಪಂಚಾಯ್ತಿ ಕಾಂಗ್ರೇಸ್ ತೆಕ್ಕೆಗೆ -ಬಿಜೆಪಿಗೆ ಭಾರಿ ಮುಖಭಂಗ,ಅಧ್ಯಕ್ಷರಾಗಿ ಉಮೇಶ ಕಲಗೋಡು ಉಪಾಧ್ಯಕ್ಷರಾಗಿ ಸುಧಾಕರ ಆಯ್ಕೆಯಾಗಿದ್ದಾರೆ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಮೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸುಧಾಕರ್ ಆಯ್ಕೆಯಾದರು. ಒಟ್ಟು 13 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು, 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ವರ್ಗಕ್ಕೆ ಹಾಗೂ…

Read More

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ₹80 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. 2022ರಲ್ಲಿ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ ನಂತರ ಆಕೆಯನ್ನು ಮದುವೆಯಾಗಿದ್ದ. ಈ…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ನೇಮಕ : ಮರಳು ಮಾಫಿಯಾ,ಕಳ್ಳಕಾಕರ ಎದೆಯಲ್ಲಿ ಶುರುವಾಯಿತು ನಡುಕ

ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಾಗರದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಗಿರೀಶ್ ರವರು ಪ್ರಸ್ತುತ ಸಾಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್  ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬಿ ಸಿ ಗಿರೀಶ್ ರವರು…

Read More
Exit mobile version