Headlines

ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ – ಸಾಗರದಲ್ಲಿ ಪ್ರೀತಿಯಿಂದ ಹರಿದು ಬಂದ ಅಭಿಮಾನಿಗಳ ಜನಸಾಗರ|nomination

ಸಾಗರ : ವಿಧಾನಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಮೊದಲು ಸಾಗರದ ಗಣಪತಿ ದೇವಸ್ಥಾನದಲ್ಲಿ ದಂಪತಿ ಸಮೇತ ಪೂಜೆ ಸಲ್ಲಿಸಿ ಕಾಂಗ್ರೆಸ್ ಕಚೇರಿ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳಿಗೆ ಮಾತನಾಡಿದ, ಗೋಪಾಲಕೃಷ್ಣ ಬೇಳೂರು, ಇವತ್ತು ಒಳ್ಳೆಯ ದಿನ ಎಂದು ನಾಮಪತ್ರ ಸಲ್ಲಿಸಿದ್ದೆನೆ. ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ. ಸರಳವಾಗಿ ನಾಮಪತ್ರ ಸಲ್ಲಿಸುವ ಉದ್ದೇಶದಿಂದ ಯಾವ ಕಾರ್ಯಕರ್ತರಿಗೂ ಕರೆ ಕೊಟ್ಟಿಲ್ಲ. ಅದರೂ,…

Read More

ಕಂತೆ ಕಂತೆ ಹಣ ಎಣಿಸಿದ ಸಾಗರ ನಗರಸಭೆ ಉಪಾಧ್ಯಕ್ಷ – ವೀಡಿಯೋ ವೈರಲ್| ಶಾಸಕ ಹಾಲಪ್ಪ ಆಪ್ತನ ವಿರುದ್ದ ಪ್ರಕರಣ ದಾಖಲು|sagara

ಸಾಗರ ನಗರಸಭೆ ಉಪಾಧ್ಯಕ್ಷರ ಮನೆಯಲ್ಲಿ ಹಣ ತುಂಬುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚುನಾವಣೆ ಆಯೋಗ ಎಫ್ಐಆರ್ ದಾಖಲಿಸಿಕೊಂಡಿದೆ. ಸಾಗರ ನಗರಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಎಪ್ಐಆರ್ ದಾಖಲಾಗಿದೆ. ಸಾಗರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರ ಆಪ್ತನಾಗಿರುವ  ಮಹೇಶ್ ಹಣವನ್ನ ಬ್ಯಾಗಿಗೆ ತುಂಬುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಗರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದಾನಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು  ಸಾಗರ ಠಾಣೆ ಪೋಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಮಹೇಶ್ ಬ್ಯಾಗಿಗೆ…

Read More

ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕಕ್ಕೆ ಸಾರ್ವಜನಿಕರ ಆಗ್ರಹ :

ಹೊಸನಗರ : ಯಡೂರು ಸುಳುಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ಡಾಕ್ಟರ್ ಇಲ್ಲ ನಮಗೆ ಡಾಕ್ಟರ್ ಬೇಕು ಎಂದು ಪ್ರತಿಭಟನೆ ನಡೆಸಲಾಯಿತು. ಇಲ್ಲಿ ಸದ್ಯ ಆರ್ಯುವೇದ ಬಗ್ಗೆ ತಿಳಿದಿರುವ ಡಾಕ್ಟರ್ ಇದ್ದು ನಮಗೆ  ಇಂಗ್ಲಿಷ್ ಮೆಡಿಸನ್ ಕೋಡುವ ಡಾಕ್ಟರ್ ಬೇಕು. ತೀರ್ಥಹಳ್ಳಿ ಅಥವಾ ಹೊಸನಗರಕ್ಕೆ ಆರೋಗ್ಯ ಸರಿ ಇಲ್ಲ ಎಂದು ಹೋಗುವುದಾದರೆ  30 ಕ್ಕು ಹೆಚ್ಚು ಕಿಲೋಮೀಟರ್ ಅಗುತ್ತದೆ. ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾರದ 24…

Read More

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ರಿಪ್ಪನ್ ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕರೊನಾ ಪಾಸಿಟಿವ್ : ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿ.1 ರಂದು ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ನಿನ್ನೆ ಪಾಸಿಟಿವ್ ಎಂದು ಬಂದಿದೆ. ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಇಂದು ವಿದ್ಯಾರ್ಥಿಯ ಮನೆಗೆ ಬಂದಿದ್ದಾರೆ.ಆದರೆ ಆತ ಮನೆಯಲ್ಲಿ ಇರದೇ ರಿಪ್ಪನ್…

Read More

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ ಹೊಸನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಗ್ಯಾರಂಟಿ ಯೋಜನೆಯಡಿ ಗೃಹ ಜ್ಯೋತಿ ಕಾರ್ಡ್ ನೋಂದಣಿಗೆ ಗ್ರಾಮ ಒನ್ ಮತ್ತು ಸೇವಾಸಿಂಧು ಗಳಿಗೆ ನೀಡುವ ಮೂಲಕ ಉಚಿತ ನೋಂದಣಿಯೆಂದು ಹೇಳಲಾಗಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಕೆಲವು ಸೇವಾಸಿಂಧು ಮತ್ತು ಗ್ರಾಮ ಒನ್ ಕೇಂದ್ರದಲ್ಲಿ ಫಲಾನುಭವಿಗಳಿಂದ ಮನಸ್ಸಿಗೆ ಬಂದಂತೆ 50,100…

Read More

Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ SDPI,PFI,CFI ಎಂಬ ಸಮಾಜಘಾತುಕ ಸಂಘಟನೆಗಳನ್ನು ನಿಷೇದಿಸುವಂತೆ ರಿಪ್ಪನ್ ಪೇಟೆ ಬಜರಂಗದಳ ಆಗ್ರಹ :

ರಿಪ್ಪನ್ ಪೇಟೆ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಸಮಾಜ ಘಾತುಕ  ಸಂಘಟನೆಗಳಾದ sdpi,pfi ಹಾಗೂ cfi ಸಂಘಟನೆಗಳನ್ನು ರಾಜ್ಯಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ವಿಶ್ವ ಹಿಂದೂ ಪರಿಷತ್,ಬಜರಂಗದಳ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಇಂದು ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಮೆರವಣಿಗೆ ಮೂಲಕ ನಾಡಕಛೇರಿಗೆ ತೆರಳಿ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚಿನ ದಿನಗಳಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನು…

Read More

ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಗೆ ಅನುಮೋದನೆ : ಸಂಸದ ಬಿ ವೈ ರಾಘವೇಂದ್ರ

 1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್‌ ಕಾರ್‌ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ…

Read More

ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು

A man was killed on the spot after being crushed under a speeding lorry while handing over a parcel to a bus near Sunnadabasti turn in Ripponpete. Police investigation underway. ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು | ಪತ್ನಿ, ಮಗಳು ಅನಾಥ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ…

Read More