ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ ಶಿವಮೊಗ್ಗ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್ (23) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(24) ಎಂಬ ಇಬ್ಬರು ಕಳ್ಳರನ್ನು ಬಂಧಿಸಿ 14 ದ್ವಿಚಕ್ರ ವಾಹನಗಳನ್ನು ಪೊಲೀಸರು…

Read More

ಅನೈತಿಕ ಚಟುವಟಿಕೆಯ ತಾಣವಾಗಿರುವ ಹೊಸನಗರ ಪರಿವೀಕ್ಷಣಾ ಮಂದಿರ (ಐಬಿ) : ಸಂಜೆಯಾಗುತಿದ್ದಂತೆ ಕುಡುಕರದ್ದೇ ದರ್ಬಾರ್ ಇಲ್ಲಿ!!!!!!!!

ಹೊಸನಗರ : ಪಟ್ಟಣದ ಪರಿವೀಕ್ಷಣಾ ಮಂದಿರ (ಐಬಿ) ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆಗಳ ನೆಚ್ಚಿನ ತಾಣವಾಗಿದೆ ಹಾಗೆ ಇಲ್ಲಿರುವ ಪ್ರವಾಸಿ ಮಂದಿರವು ರಾತ್ರಿ ಸಮಯದಲ್ಲಿ ಭೂತ ಬಂಗಲೆಯಂತೆ ಕಾಣುವ ಎಲ್ಲಾ ರೀತಿಯ ವಾತಾವರಣವು ನಿರ್ಮಾಣವಾಗಿದೆ.  ಹೌದು ಹೊಸನಗರ ತಾಲ್ಲೂಕಿನ ಆಸುಪಾಸಿನ ಹುಂಚದ ಪದ್ಮಾವತಿ ದೇವಸ್ಥಾನ, ರಾಮಚಂದ್ರಾಪುರ ಮಠ, ಕಾರಣಗಿರಿ(ಕಾರ್ಗಡಿ)ಯ ಗಣಪತಿ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹೀಗೆ ವಿವಿಧ ದೇವಾಲಯಗಳನ್ನು ವೀಕ್ಷಿಸಲು ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಭಕ್ತರು ಹೊಸನಗರ ತಾಲ್ಲೂಕಿನ ಕೊಡಚಾದ್ರಿ…

Read More

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read More

ಹೊಸನಗರ – ತೀರ್ಥಹಳ್ಳಿ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ವರ್ಷಧಾರೆ|Rain

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 82.30 ಮಿ.ಮೀ. ಮಳೆಯಾಗಿದ್ದು, ಸರಾಸರಿ 11.76 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 44.57 ಮಿ.ಮೀ. ಮಳೆ ದಾಖಲಾಗಿದೆ. ಹೊಸನಗರ  ಹೊಸನಗರ ತಾಲೂಕಿನ ನಗರ, ಸಂಪೆಕಟ್ಚೆ, ನಿಟ್ಟೂರು, ಯಡೂರು, ಮಾಸ್ತಿಕಟ್ಚೆ, ಕೋಡೂರು, ಗರ್ತಿಕೆರೆ, ಹುಂಚ , ಬೆಳ್ಳೂರು, ಅಮೃತ, ಸೋನಲೆ, ತ್ರಿಣಿವೆ, ಮಂಬಾರು,ರಿಪ್ಪನ್‌ಪೇಟೆ, ಕೋಡುರು, ಚಿಕ್ಕಜೇನಿ, ಬಾಳೂರು, ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನದಿಂದ…

Read More

ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna

ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆಸಲು ಪ್ರಭಾವಿಗಳ ಸಂಚು :

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ…

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

Ripponpete | ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ |

ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ | ಕಿಡಿಕೇಡಿಗಳ ನಿದ್ದೆಗೆಡಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕಣ್ಗಾವಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಪಿಎಸ್‌ಐ ನಿಂಗರಾಜ್ ಕೆ ವೈ ತೆಗೆದುಕೊಂಡ ಕ್ರಮ ಕಿಡಿಗೇಡಿಗಳ ನಿದ್ದೆಗೆಡಿಸಿದೆ. ಹೌದು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ , ಕೋಡೂರು ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕೆಲವು ಘಟನೆಗಳು ಪೊಲೀಸರ ತಲೆ ನೋವಿಗೆ…

Read More

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ಹೊಸನಗರ: ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ‌ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರವಷ್ಟೇ ಟ್ಯಾಂಕ್ ತುಂಬಿಸಿ 30 ರಿಂದ 35 ಕಿಮೀ ಸಂಚರಿಸಿ ಬಳಿಕ ರಾತ್ರಿ ಕಚೇರಿ ಎದುರು ಭಾಗದಲ್ಲಿ ಲಾರಿ ನಿಲ್ಲಿಸಲಾಗಿತ್ತು. ಬೆಳಿಗ್ಗೆ ಎಂದಿನಂತೆ ಲಾರಿ ಚಾಲನೆಗೆ ಮುಂದಾದಾಗ ಡೀಸೆಲ್‌ ಖಾಲಿ ಆಗಿರುವುದು ಬೆಳಕಿಗೆ ಬಂದಿದೆ. ಕೆಎ…

Read More