Headlines

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2024 ರ 57ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 57 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ರಾಮಚಂದ್ರ ಬಿ ಬಳೆಗಾರ್ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಬಳ್ಳಾರಿ ರವರು ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್ ಅಧ್ಯಕ್ಷತೆಯಲ್ಲಿ…

Read More

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…

Read More

HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ

HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ ಚಲಿಸುತ್ತಿದ್ದ KSRTC ಬಸ್ ಮೇಲೆ ವಿದ್ಯುತ್ ಕಂಬವೊಂದು ಉರುಳಿಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದಲ್ಲಿ ನಡೆದಿದೆ. ಸಂಪೆಕಟ್ಟೆ – ನಿಟ್ಟೂರು ಮಾರ್ಗದಲ್ಲಿ ಚಲಿಸುತಿದ್ದ KSRTC ಬಸ್‌ನ ಹಿಂಬದಿಗೆ ತಂತಿ ಸಮೇತ ವಿದ್ಯುತ್ ಕಂಬ ಬಿದ್ದಿದೆ.ಅದೃಷ್ಟವಶಾತ್ ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಹೊಸನಗರ – ನಗರ ಮಾರ್ಗವಾಗಿ ಕೊಲ್ಲೂರು…

Read More

ಭಾರಿ ಗಾಳಿ ಮಳೆಗೆ ರಸ್ತೆ ಉರುಳಿ ಬಿದ್ದ ಮರ | ಹೊಸನಗರ- ಕುಂದಾಪುರ ಮಾರ್ಗದಲ್ಲಿ ಸಂಚಾರ ವ್ಯತ್ಯಯ | Rain update

ಭಾರಿ ಗಾಳಿ ಮಳೆಗೆ ರಸ್ತೆ ಉರುಳಿ ಬಿದ್ದ ಮರ | ಹೊಸನಗರ- ಕುಂದಾಪುರ ಮಾರ್ಗದಲ್ಲಿ ಸಂಚಾರ ವ್ಯತ್ಯಯ | Rain update ಹೊಸನಗರ : ಭಾರಿ ಮಳೆ ಗಾಳಿಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದು ಕುಂದಾಪುರ – ಹೊಸನಗರ ಸಂಚಾರ ವ್ಯತ್ಯವಾಗಿರುವ ಘಟನೆ ನಡೆದಿದೆ. ಪಟ್ಟಣದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಘು ವಾಹನಗಳಿಗೆ ಹೊರತು ಪಡಿಸಿ ದೊಡ್ಡ ವಾಹನಗಳ ಸಂಚಾರಕ್ಕೆ…

Read More

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ…

Read More

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…

Read More

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ  ಹುಂಚ : ಭಾರಿ ಗಾಳಿ ಮಳೆಗೆ ಕಡಸೂರು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆಗಳು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೀಟಿ ನೀಡಿ ಪರಿಶೀಲಿಸಿದರು. ಕಡಸೂರು ಗ್ರಾಮದ ಶಶಿಕಲಾ ಕೋಂ ಮಂಜುನಾಥ್ ರವರ ಮನೆ ಭಾರಿ ಗಾಳಿ ಮಳೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಅಧ್ಯಕ್ಷೆ ಸುಮಂಗಲ ದೇವರಾಜ್ , ಕಂದಾಯ…

Read More

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ…

Read More

Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ

ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ…

Read More