ಕುವೆಂಪು ವಿಶ್ವವಿದ್ಯಾಲಯ ಸೇರಿದಂತೆ ಇಡೀ ಶಂಕರಘಟ್ಟ ಗ್ರಾಮ ಸೀಲ್ ಡೌನ್ :

ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಕರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಸೋಮವಾರ ಇಡೀ ಗ್ರಾಮವನ್ನು ‘ಕಂಟೈನ್‌ಮೆಂಟ್ ಜೋನ್’ ಎಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಂಕರಘಟ್ಟ ಗ್ರಾಮಕ್ಕೆ ಒಳಪಡಿಸುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಭಾನುವಾರ ಒಟ್ಟು ೨೪ ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಬಿ.ಪಿ ವೀರಭದ್ರಪ್ಪ ೫ ದಿನಗಳ ಕಾಲ ರಜೆ ಘೋಷಿಸಿದ್ದರು. ಈ ನಡುವೆ ಇದೀಗ ತಹಸೀಲ್ದಾರ್‌ರವರು ಸರ್ಕಾರದ ಮಾರ್ಗಸೂಚಿಯಂತೆ…

Read More

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು…

Read More

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ.2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ…

Read More

ಶೈಕ್ಷಣಿಕ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಆರಗ ಜ್ಞಾನೇಂದ್ರ

 ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆ ಇದ್ದರೂ ಅವಕಾಶವಿರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ  ಹೇಳಿದರು.  ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತ್ಯುತ್ತಮ ಕಾಲೇಜ್ ಎಂದು ಖ್ಯಾತಿ ಗಳಿಸಿರುವ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು  ಹಾಗೂ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಸೋಮವಾರ ಭೇಟಿ ನೀಡಿ…

Read More

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು…

Read More

ಕಾಗೋಡು ತಿಮ್ಮಪ್ಪ ಪುತ್ರಿ ಡಾ ರಾಜಾನಂದಿನಿ ಕಾಂಗ್ರೆಸ್ ನಿಂದ ಉಚ್ಚಾಟನೆ|Expulsion

ಸಾಗರ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13 ಜನರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ…

Read More

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ(Rain) ಹೊಸನಗರ(Hosanagara) ತಾಲೂಕಿನ ಬಿದನೂರು ನಗರ(Nagara) ಹೋಬಳಿಯಲ್ಲಿ ಮಂಗಳವಾರ ಬೆಳಿಗ್ಗೆ 8:00 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 316 ಎಂಎಂ ಮಳೆ(rain) ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ಮಾಸ್ತಿಕಟ್ಟೆಯಲ್ಲಿ(Masthikatte) 240 ಎಂಎಂ ಚಕ್ರ ನಗರದಲ್ಲಿ(chakranagara) 220ಎಂಎಂ ಯಡೂರಿನಲ್ಲಿ(Yaduru) 217ಎಂಎಂ ಹುಲಿಕಲ್ಲಿನಲ್ಲಿ 210ಎಂಎಂ ಮಾನಿಯಲ್ಲಿ 185ಎಂಎಂ ಸಾವೇಹಕಲ್ಲಿನಲ್ಲಿ 167ಎಂಎಂ ಕಾರ್ಗಲ್ನಲ್ಲಿ 67.4 ಎಂಎಂ ಹೊಸನಗರದಲ್ಲಿ 39 ಎಂಎಂ…

Read More

ಸಾಗರ ನಗರಸಭೆ ವಿರುದ್ದ ಪ್ರತಿಭಟನೆ ನಡೆಸಿದ್ದ ಹೋರಾಟಗಾರನಿಗೆ ಪೌರಕಾರ್ಮಿಕ ಸಂಘದ ಅಧ್ಯಕ್ಷರಿಂದ ಧಮ್ಕಿ : ಆಡಿಯೋ ವೈರಲ್

ಸಾಗರ: ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ವೈಖರಿಯನ್ನು ಖಂಡಿಸಿ ಬುಧವಾರ ನಗರಸಭಾ ಕಾಂಗ್ರೆಸ್ ಸದಸ್ಯೆ ಮಧುಮಾಲತಿ ಪೌರಾಯುಕ್ತರ ಕೊಠಡಿ ಎದುರು ಏಕಾಂಗಿ ಧರಣಿ ನಡೆಸಿ, ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ್ದರು ಈ ಸಂಧರ್ಭದಲ್ಲಿ ಅವರಿಗೆ ಬೆಂಬಲಿಸಿದ ಹೋರಾಟಗಾರ ಅನ್ವರ್ ಭಾಷಾ ರವರಿಗೆ ನಗರಸಭೆ ಪೌರ ಕಾರ್ಮಿಕ ಸಂಘದ ಅಧ್ಯಕ್ಷರಾದ ನಾಗರಾಜ್ ರವರು ಕರೆ ಮಾಡಿ ಧಮ್ಕಿ ಹಾಕಿದ್ದಾರೆ ಎನ್ನುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏಕೋ ಏನೋ ಇತ್ತೀಚೆಗೆ ಸಾಗರ ನಗರಸಭೆ ಜಿಲ್ಲೆಯಲ್ಲಿ…

Read More

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ ಸತತ 07 ನೇ ಬಾರಿಗೆ ಆಯ್ಕೆಯಾಗಿ 12 ಬಾರಿ ಅಧ್ಯಕ್ಷರಾಗಿರುವ ಸಹಕಾರಿ ಧುರೀಣ, ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ರವರಿಗೆ ರಿಪ್ಪನಪೇಟೆ ಒಕ್ಕಲಿಗರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕರಗುಚ್ಚಿಯಲ್ಲಿರುವ ಆರ್ ಎಂ ಮಂಜುನಾಥ್ ಗೌಡರವರ ಮನೆಗೆ ತೆರಳಿದ ರಿಪ್ಪನ್‌ಪೇಟೆ ಒಕ್ಕಲಿಗ ಸಂಘದ ಅಧ್ಯಕ್ಷ ಎಂ ಬಿ‌…

Read More