ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom
ರಿಪ್ಪನ್ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…