Headlines

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮೊಹಮ್ಮದ್ ರಫೀಕ್ @ ಕಾಣ 24 ವರ್ಷ, ಚಿಕ್ಕಲ್, ಶಿವಮೊಗ್ಗ ,ಅತಾವುಲ್ಲಾ, 29 ವರ್ಷ, ಬಾಪೂಜಿನಗರ.  ಶಿವಮೊಗ್ಗ, ರೂಮನ್ ಕುರೇಶಿ, 20 ವರ್ಷ ಬಾಪೂಜಿನಗರ, ಇವರುಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದ  ಅಂದಾಜು ಮಾಲ್ಯ 15,40,500/- ರೂಗಳ 237 ಗ್ರಾಂ ಬಂಗಾರದ ಒಡವೆಗಳು ಮತ್ತು ಕೃತ್ಯಕ್ಕೆ  ಬಳಸಿದ ಅಂದಾಜು ಮೌಲ್ಯ 50,000/-…

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿದ ಬೃಹತ್ ಮರ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ | GKB

ಭಾರಿ ಮಳೆಗೆ ಮನೆ ಮೇಲೆ ಉರುಳಿದ ಬೃಹತ್ ಮರ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ | GKB ಸಾಗರ : ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಆವಿನಹಳ್ಳಿ ಸಮೀಪದ ಚಿಪ್ಪಳ್ಳಿಕೊಪ್ಪದಲ್ಲಿ ಎರಡು ಮನೆಗಳ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿತ್ತು.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅವಿನಹಳ್ಳಿ ಹೋಬಳಿಯ ಕೋಳೂರು ಗ್ರಾಮ ಪಂಚಾಯಿತಿ ಚಿಪ್ಪಳಿಕೊಪ್ಪದ ಸುಬ್ಬ ನಾಯಕ್ ಮತ್ತು ಪುರುಷೋತ್ತಮ್ ರವರ ಮನೆಯ…

Read More

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಾಪತ್ತೆ | Missing

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಾಪತ್ತೆ ತೀರ್ಥಹಳ್ಳಿ : ಜೂನ್ 30ರಂದು ಮನೆಯಿಂದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಕೆಲಸಕ್ಕೆಂದು ಹೊರಗೆ ಹೋದ 24 ವರ್ಷದ ಪೂಜಾ ಎ.ಕೆ ಈವರೆಗೂ ವಾಪಾಸ್ಸಾಗಿರುವುದಿಲ್ಲ.  ಪೂಜಾ ಎ ಕೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾಲ್ ಎಂಬುವವರ ಮಗಳಾಗಿದ್ದಾಳೆ. ಈಕೆಯ ಚಹರೆ 4.06 ಅಡಿ ಎತ್ತರ, ತೆಳುವಾದ ಮೈಕಟ್ಟು, ಕೋಲು ಮುಖ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಗೆ ಹೋಗುವಾಗ ನೀಲಿ ಬಣ್ಣದ ಚೂಡಿ ಟಾಪ್…

Read More

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ. ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆನವಟ್ಟಿ ಕಡೆಯಿಂದ…

Read More

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested ಶಿವಮೊಗ್ಗ : ರಾಗಿಗುಡ್ಡ ಚಾನಲ್‌ನ ಬಳಿಯಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.   ಆರೋಪಿಗಳಾದ ಸಂಕೇತ, 23 ವರ್ಷ, ಗೋಪಾಳ, ಶಿವಮೊಗ್ಗ ಟೌನ್, ಅಂಬರೀಶ, 26 ವರ್ಷ, ನ್ಯೂ ಮಂಡ್ಲಿ, ಶಿವಮೊಗ್ಗ ಟೌನ್ ಮತ್ತು ಧನುಷ್, 20 ವರ್ಷ, ಪುರಲೆ, ಶಿವಮೊಗ್ಗ ಟೌನ್ ರವರನ್ನು…

Read More

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ ಸತತ 07 ನೇ ಬಾರಿಗೆ ಆಯ್ಕೆಯಾಗಿ 12 ಬಾರಿ ಅಧ್ಯಕ್ಷರಾಗಿರುವ ಸಹಕಾರಿ ಧುರೀಣ, ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ರವರಿಗೆ ರಿಪ್ಪನಪೇಟೆ ಒಕ್ಕಲಿಗರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕರಗುಚ್ಚಿಯಲ್ಲಿರುವ ಆರ್ ಎಂ ಮಂಜುನಾಥ್ ಗೌಡರವರ ಮನೆಗೆ ತೆರಳಿದ ರಿಪ್ಪನ್‌ಪೇಟೆ ಒಕ್ಕಲಿಗ ಸಂಘದ ಅಧ್ಯಕ್ಷ ಎಂ ಬಿ‌…

Read More

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ಪಂಚಾಯತಿಗೆ ಒಳಪಡುವ ಮಾವಿನಸರ ಗ್ರಾಮದ ಸರ್ವೆ ನಂ 13 ರಲ್ಲಿ ಹಲವಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ಹೈಡ್ರಾಮಗಳ ನಡುವೆ ಹೊಸನಗರ ತಹಶೀಲ್ದಾರ್ ರಶ್ಮಿ ಒಳಗೊಂಡ ಅಧಿಕಾರಿಗಳ ತಂಡ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ. ತಾಲ್ಲೂಕು ಆಡಳಿತ ಈ ಹಿಂದೆಯೇ ಒತ್ತುವರಿಯಾಗಿದ್ದ  ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ಜಾಗದ ಅಳತೆ ಮಾಡಿಸಿ ಒತ್ತುವರಿ ಮಾಡಿದ್ದ ಜಮೀನುಗಳ ಮಾಲೀಕರಿಗೆ ನೋಟೀಸ್…

Read More

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ…

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident ಮಾರುತಿ ಓಮಿನಿ‌ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ‌ ಕೊಡತಾಳು ಗ್ರಾಮದ ಜಗದೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಾರನಹಳ್ಳಿಯ ಬ್ಯಾಂಕ್ ಗೆ ಹೋಗಿ ಬರುವುದಾಗಿ‌ ಬೈಕ್ ನಲ್ಲಿ ಹೊರಟಿದ್ದ ಜಗದೀಶ್, ಸವಳಂಗ ರಸ್ತೆಯಿಂದ ಹಾರನಹಳ್ಳಿ ಕಡೆಗೆ ಬರುತಿದ್ದ ಮಾರುತಿ ಓಮಿನಿ ಕಾರಿನ ನಡುವೆ ಮುಖಾಮುಖಿ…

Read More