Headlines

ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ|police raid

ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿದೆ. ಎಸ್​ಪಿ ಮಿಥುನ್​ ಕುಮಾರ್ ಹಾಗೂ ಎಎಸ್​ಪಿ ಅನಿಲ್ ಕುಮಾರ್ ಭೂಮರೆಡ್ಡಿ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ದಾಳಿ…

Read More

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು. ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ…

Read More

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ ಶಿವಮೊಗ್ಗ ಜಿಲ್ಲೆಯ ಕೆಲವು ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಅನಧಿಕೃತವಾಗಿ ಜೇನುತುಪ್ಪ ಹಾಗೂ ವಿನೆಗರ್ ತಯಾರು ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಹುಲ್ಲತ್ತಿ ಗ್ರಾಮದ ಜೇನುತುಪ್ಪ ಮತ್ತು ವಿನೆಗರ್ ತಯಾರಿಕಾ ಘಟಕಕ್ಕೆ ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ಸಾಗರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಆಹಾರ ಪದಾರ್ಥಗಳು ತಯಾರು ಮಾಡಬಾರದು ಎಂದು…

Read More

ಹೊಸನಗರದ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ರೇಡ್ | Lokayukta Raid

ಹೊಸನಗರದ ತೋಟದ ಮನೆಯೊಂದ ಮೇಲೆ ಲೋಕಾಯುಕ್ತ ರೇಡ್ |  ಹೊಸನಗರ ತಾಲ್ಲೂಕಿನ ಜಯನಗರ ಸಮೀಪದ ಮಣಸಟ್ಟೆ ಗ್ರಾಮದಲ್ಲಿರುವ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರವಾರದ ಅಬಕಾರಿ ಅಧಿಕಾರಿ ರೂಪ ಎಂಬುವವರಿಗೆ ಸೇರಿದ ಆಸ್ತಿ ಇದಾಗಿದೆ ಎಂದು ಹೇಳಲಾಗುತ್ತಿದೆ.ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ  ಇನ್ನೂ ಹಲವಾರು ಕಡೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುತ್ತಾ ಬಳಿಯ ಮಣಸಟ್ಟೆ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಕುರಿತು ಅಧಿಕಾರಿಗಳು ಕಾರ್ಯಾಚರಣೆ ಮುಗಿದ ಬಳಿಕ ಮಾಹಿತಿ ನೀಡುವ…

Read More

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್ ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ. ಅಕ್ರಮ ಕಲ್ಲು ಗಣಿಗಾರಿಕೆ…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ – ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ|ಯಾವೆಲ್ಲಾ ಮಾರ್ಗ..??

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ. ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್…

Read More

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ, ಸುಳ್ಳಳ್ಳಿ ಸಮೀಪದ ಕೊಡನವಳ್ಳಿಯಲ್ಲಿ ಗಣಪತಿ ಕೆಂಚ ನಾಯ್ಕ ಅವರ ದನದ ಕೊಟ್ಟಿಗೆಯಲ್ಲಿ ಕಾಣಿಸಿದ ಆಕಸ್ಮಿಕ ಬೆಂಕಿಯ ಕಾರಣದಿಂದ ಕೊಟ್ಟಿಗೆ, ಸಂಗ್ರಹಿಸಿದ ಒಣ ಹುಲ್ಲು ಹಾಗೂ ಓಮಿನಿ ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಪ್ರಾಥಮಿಕ ಅಂದಾಜುಗಳ ಪ್ರಕಾರ ಸುಮಾರು ಏಳರಿಂದ ಎಂಟು ಲಕ್ಷ ರೂ.ಗಳ ನಷ್ಟ ಉಂಟಾಗಿದೆ ಎಂದು ಭಾವಿಸಲಾಗಿದೆ. ಬೆಂಕಿಯನ್ನು ನಂದಿಸಲು ಗಣಪತಿ,…

Read More

ಬಸ್ ಮತ್ತು ಬೈಕ್ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗದ ಕುಂಸಿ ಬಳಿಯ ಕೆರೆ ಎರಿ ಮೇಲೆ ಶ್ರೀನಿವಾಸ್ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ವಾಗಿದ್ದು ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಶ್ರೀನಿವಾಸ್ ಬಸ್ ಹಾಗೂ ಹೊಸನಗರ ದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬೈಕ್ ಗಳ ನಡುವೆ ಈ ಘಟನೆ ನಡೆದಿದೆ.  ಮೃತಪಟ್ಟ ಯುವಕರು ಶಿವಮೊಗ್ಗದ ಗುರುಪುರ ಮತ್ತು ಇಂದಿರಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತದೇಹವನ್ನು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.  ಸ್ಥಳಕ್ಕೆ ಕುಂಸಿ  ಠಾಣೆ…

Read More

ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues. ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ….

Read More

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ | Ripponpete

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರವೀಣ್ ಎಸ್ ಪಿ  ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಕಳೆದ ನಾಲ್ಕು ತಿಂಗಳುಗಳಿಂದ ಪಟ್ಟಣದ ಪಿಎಸ್‌ಐ ಆಗಿ ಕಾರ್ಯನಿರ್ವಹಿಸಿದ್ದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವರ್ಗಾವಣೆಯಾಗಿದ್ದಾರೆ….

Read More