Headlines

ಮೊದಲ ದಿನದ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ SSLC ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :  ಈ ಬಾರಿಯ SSLC ಮೊದಲ ದಿನದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಪಟ್ಟಣದ ಸರ್ಕಾರಿ ಪ್ರೌಢಶಾಲೆ ಹಾಗೂ‌ ಮೇರಿ ಮಾತಾ ಶಾಲೆಯಲ್ಲಿ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಮಾಡಲಾಗಿತ್ತು.ಮೊದಲ ದಿನದ ಪರೀಕ್ಷೆಗೆ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಹಾಜರಾಗಿದ್ದರು. ಪೋಷಕರು ಪರೀಕ್ಷೆ ಮುಗಿಯುವವರೆಗೂ ಶಾಲಾ ಆವರಣದಲ್ಲಿ ಕಾಯುತ್ತಿದ್ದ ಸನ್ನಿವೇಶ ಕಂಡುಬಂತು.  ಹೊಸನಗರ ತಾಲೂಕಿನಲ್ಲಿ ಒಟ್ಟಿ 1620 ವಿದ್ಯಾರ್ಥಿಗಳಲ್ಲಿ 1615 ವಿದ್ಯಾರ್ಥಿಗಳು ಈ ಬಾರಿಯ SSLC ಪರೀಕ್ಷೆಗೆ ಹಾಜರಾಗಿದ್ದಾರೆ. ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 9ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು…

Read More

ಲಂಚ ಪಡೆಯುತ್ತಿದ್ದ ಎಎಸ್‌ಐ ಲೋಕಾಯುಕ್ತರ ಬಲೆಗೆ..! | who was taking bribe was trapped.

ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತರ ಬಲೆಗೆ! ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್‌ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದು ಅದರಂತೆ ಇಂದು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ….

Read More

ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ!

ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ! A 61-year-old stone merchant from Thirthahalli died on the spot after a falling arecanut tree struck him while he was returning home on his bike. The tragic incident occurred near Nellisara-Balagaru road. ತೀರ್ಥಹಳ್ಳಿ: ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಕಲ್ಲು ವ್ಯಾಪಾರಿಯೊಬ್ಬರ ಮೇಲೆ ಅಡಕೆ…

Read More

ಶಾಲಾ ಮಕ್ಕಳಿಗೆ ಸಮವಸ್ತ್ರ , ಬ್ಯಾಗ್ ವಿತರಣೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ್ ಪಟ್ಟಣದ ಶಿಕ್ಷಣ ಪ್ರೇಮಿ ನೂರ ಅಹ್ಮದ್ ಮಳಗಿ ರವರು ಜಮಾದಾರ್ ಓಣಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಎಲ್ ಕೆಜಿ ಮಕ್ಕಳಿಗೆ ಸಮವಸ್ತ್ರಗಳು ಹಾಗೂ ಪುಸ್ತಕ, ಬ್ಯಾಗ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ನೂರ್ ಅಹ್ಮದ್ ಮಳಗಿ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಿಸುವ ಮೂಲಕ ಶೈಕ್ಷಣಿಕ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿದ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಿರುವ ಬೆಂಗಳೂರಿನ ಕಠಿಣ ನಿಯಮಗಳು ಕೋವಿಡ್‌ ಕಡಿಮೆ ಇರುವ ಇತರೆ ಜಿಲ್ಲೆಗಳಿಗೆ ಬೇಡ ಎಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿ ಸಂಖ್ಯೆ ಹೆಚ್ಚಿದೆ. ಆದರೆ, ಇತರೆ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ ಎರಡು, ಐದು ಹೆಚ್ಚಿದ್ರೆ ಹತ್ತು ಇರಬಹುದು. ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್ ಮಾಡುವುದು ಎಲ್ಲರ ಜವಾಬ್ದಾರಿ ಇದೆ. ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ…

Read More

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ ಶಿವಮೊಗ್ಗ : ಕಳೆದ 6 ತಿಂಗಳಲ್ಲಿ ನಡೆದ ಗಾಂಜಾ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ 825 ಗ್ರಾಂ ಒಣ ಗಾಂಜಾವನ್ನ ಇಂದು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.  ಜಿಲ್ಲೆಯಾದ್ಯಂತ 42 ಎನ್ ಡಿ ಪಿ ಎಸ್ ಪ್ರಕರಣಗಳು ದಾಖಲಾಗಿದ್ದು ಈ ವೇಳೆ ಸಂಗ್ರಹಿಸಲಾದ ಗಾಂಜಾವನ್ನ ಬೆಂಕಿಗೆ ಹಾಕಿ…

Read More

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ವೇಶ್ಯವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಶಿವಮೊಗ್ಗದ ವಿನೋಬನಗರ ಪೊಲೀಸರಿಂದ ‌ದಾಳಿ ನಡೆದಿದೆ. ಬಾಡಿಗೆಗೆ ಮನೆ ಪಡೆದು ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿವಮೊಗ್ಗದ ಆಲ್ಕೊಳ ವೃತ್ತ ಸಮೀಪದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆದಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗು ಮನೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಂಗಾ ನದಿಯಲ್ಲಿ ಯುವಕನೊಬ್ಬ ನೀರುಪಾಲು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಶೋಧ ಕಾರ್ಯ

ತುಂಗಾ ನದಿಯಲ್ಲಿ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಳೆ ಬಸ್ ಸ್ಟ್ಯಾಂಡ್  ಬಳಿ 25 ರಿಂದ 30 ವರ್ಷ ಅಸುಪಾಸಿನ ಯುವಕ ನೀರಿಗೆ ಹಾರಿರುವುದಾಗಿ ಕೆಲವರು ಹೇಳಿದರೆ ಇನ್ನು ಕೆಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ಹೇಳುತಿದ್ದು,ಸ್ಪಷ್ಟ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಆತನ ಶೋಧಕಾರ್ಯಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧಕಾರ್ಯ ಆರಂಭಿಸಿದ್ದಾರೆ.  ಸಂತೋಷ್ ಎಂಬ 27 ವರ್ಷದ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋದವನು ಎಂದು ಹೇಳಲಾಗುತ್ತಿದೆ. ಪುರಲೆ ನಿವಾಸಿಯವನು ಎಂದು ತಿಳಿದು ಬಂದಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ | Protest

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ ಶಿವಮೊಗ್ಗ :  ಸಚಿವ ಸಂತೋಷ್ ಲಾಡ್ ವಿರುದ್ಧ ಕೀಳುಮಟ್ಟದ ಪದಬಳಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದಲ್ಲಿ ಮರಾಠ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಅವರ…

Read More