ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ ಹೇಯ ಘಟನೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಗಂಭೀರತೆಯಿಂದ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯನಿರ್ವಹಣೆ ಆರಂಭಿಸಿದ್ದು, ತನಿಖೆಗೆ ಹಲವು ಆಯಾಮಗಳಲ್ಲಿ ಚುರುಕಿನ ಕಾರ್ಯಾಚರಣೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ ಕೆ ಮಿಥುನ್ ಕುಮಾರ್…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

ರಿಪ್ಪನ್ ಪೇಟೆ: ಬುಧವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ಪ್ರತಿಭಟನೆ

ರಿಪ್ಪನ್ ಪೇಟೆ: ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಬುಧವಾರ ಬೆಳಗ್ಗೆ 10:00 ಗಂಟೆ ಗೆ ಸರಿಯಾಗಿ ಬಿಜೆಪಿ ಪಕ್ಷದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಿಪ್ಪನ್ ಪೇಟೆ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಪಂ ಸದಸ್ಯರಾದ ಆಸೀಪ್ ಬಾಷಾಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಕ್ಕಳು ಹಾಗೂ ಬಾಣಂತಿಯರಿಗೆ ಹಂಚುವ ಮೊಟ್ಟೆಯಲ್ಲಿ ಭಾರಿ ಹಗರಣ ನಡೆಸಿರುವ ಶಶಿಕಲಾ ಜೊಲ್ಲೆ ತಮ್ಮ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರ ವಿರುದ್ಧ…

Read More

ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆ : ದೂರು ದಾಖಲು

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆವೊಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಿಮ್ಮ…

Read More

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read More

ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರಾಗಿ ಎನ್ ವರ್ತೇಶ್ ನೇಮಕ :

ಹೊಸನಗರ : ಜೆಡಿಎಸ್ ಪಕ್ಷದ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಎನ್ ವರ್ತೇಶ್ ರವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ  ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ನೇಮಕ ಮಾಡಿದ್ದಾರೆ. ರಿಪ್ಪನ್‌ಪೇಟೆಯ  ಎನ್ ವರ್ತೇಶ್ ಜೆಡಿಎಸ್ ನ ಹಿರಿಯ ಮುಖಂಡರಾಗಿದ್ದು ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಜಿಲ್ಲಾ ಸಮಿತಿಯವರು ಸಂಘಟನಾ ಚತುರ ಎನ್ ವರ್ತೇಶ್ ರವರನ್ನು ತಾಲೂಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ತಾಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಮೂಡಿದೆ. ಎನ್ ವರ್ತೇಶ್ ರವರನ್ನು ಹೊಸನಗರ ತಾಲೂಕ್ ಜೆಡಿಎಸ್…

Read More

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ ಬಂಕಾಪುರ, ಜೂ.12: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ ದೇವಸ್ಥಾನದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿ ಮಾತನಾಡಿ, ಮಹಾರಾಣಾ ಪ್ರತಾಪ್ ಸಿಂಹ ಭಾರತೀಯ ಇತಿಹಾಸದ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಒಬ್ಬರಾಗಿದ್ದು, ದೇಶಭಕ್ತಿ, ಶೌರ್ಯ ಹಾಗೂ ತ್ಯಾಗದ ಪ್ರತೀಕವಾಗಿದ್ದಾರೆ ಎಂದು ಹೇಳಿದರು. ಮೊಘಲ್ ಸಾಮ್ರಾಜ್ಯದ ಅಕ್ಬರ್‌ನ ದಬ್ಬಾಳಿಕೆಯ ವಿರುದ್ಧ ಧೈರ್ಯದಿಂದ…

Read More

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…

Read More

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…

Read More

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…

Read More