Headlines

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ ಭದ್ರಾವತಿ – ನಗರದ ಹೊಸಮನೆ ಪ್ರದೇಶದ ನಿವಾಸಿ ಹಾಗೂ ಶಿವಮೊಗ್ಗದ ಕೆಎಸ್‌ಆರ್‌ಪಿ ಬೆಟಾಲಿಯನ್‌ನ ದಫೇದಾರ್ ಚಂದ್ರಶೇಖರ್ (44) ಅವರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅವರು ಬಾರಂದೂರು ಬೈಪಾಸ್ ಉಜ್ಜಿನೀಪುರದ ನಗರಸಭೆಯ ಪಂಪ್‌ಹೌಸ್ ಬಳಿ ಇರುವ ಭದ್ರಾ ನದಿ ಸೇತುವೆಯ ಕೆಳಭಾಗಕ್ಕೆ ಬಹಿರ್ದೆಸೆಗೆ ತೆರಳಿದಾಗ, ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಮೃತರಿಗೆ ಪತ್ನಿ, ಒಬ್ಬ ಗಂಡು ಮತ್ತು…

Read More

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…

Read More

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read More

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.!

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.! ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಎಂಬವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ. ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ…

Read More

ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ…

Read More

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್| ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು..!!

ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು ! ಭದ್ರಾವತಿ : ಕಾಳನಕಟ್ಟೆಯಲ್ಲಿ ಭದ್ರಾ ನದಿಯ ಚಾನೆಲ್  ನೀರಿನಲ್ಲಿ ಆಡಲು ಹೋದ ಬಾಲಕಿ ನೀರು ಪಾಲಾಗಿದ್ದು ಆಕೆಗಾಗಿ ಹುಡುಕಾಟ ಆರಂಭವಾಗಿದೆ. ಕಾಳನಕಟ್ಟೆಯಲ್ಲಿ ಭದ್ರ ನದಿಯ ಚಾನೆಲ್ ನೀರಿನಲ್ಲಿ ಇದೇ ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಮುಂದಾಗಿದ್ದರು. ಈ ವೇಳೆ ನೀರಿನಲ್ಲಿ ಆಟವಾಡಲು ಬಯಸಿದ ಮಹಿಳೆಯ 12 ವರ್ಷದ ಮಗಳು ಚಾನೆಲ್ ನೀರು ಪಾಲಾಗಿದ್ದಾಳೆ. ತಾಯಿ ಸುಂದರಮ್ಮ ಈಜು ಕಲಿಯತಿದ್ದರಿಂದ ನೀರಿಗಿಳಿದು ಹುಡುಕಾಡಿದ್ದಾರೆ. ಮಗಳು ಸಿಗದ…

Read More

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್‌ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್‌ ಬಂಕ್‌ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್‌ ಎಲ್‌ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್‌.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್‌ ಬೋರ್ಡ್‌ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ

Humcha | ಭಾರಿ ಮಳೆಗೆ ಕುಸಿದ ಸೇತುವೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರತಿನಿತ್ಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವ ರಸ್ತೆಯ ಸೇತುವೆ ಕುಸಿದಿದ್ದರೂ ಇಲ್ಲಿಯವರೆಗೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳಾಗಲಿ , ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ…

Read More

RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ

ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದ ರಿಪ್ಪನ್‌ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…

Read More

ನೀರಿನಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು :

ಶಿವಮೊಗ್ಗ : ಪಿತೃ ಪಕ್ಷದ‌ ಪೂಜೆಗೆಂದು ಕಡೂರಿನಿಂದ ಬಂದಿದ್ದ ಇಂಜಿನಿಯರ್ ವಿದ್ಯಾರ್ಥಿ ಕೊಡ್ಲಿ ತುಂಗಾಭದ್ರಾ ಸಂಗಮದಲ್ಲಿ ಮಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಪಿತೃ ಪಕ್ಷದ ಅಂಗವಾಗಿ ಬಿರೂರಿನಿಂದ ಫಣಿಯಾಚರ್ ಕುಟುಂಬದ ಹರೀಶ್ ಹಾಗೂ ಯಶವಂತ್ ಎಂಬುವರು ಸಂಗಮದಲ್ಲಿ ಇಳಿದಿದ್ದರು. ಯಶವಂತ ಸ್ನಾನ ಮುಗಿಸಿ ವಾಪಸ್ ಬಂದ್ರೆ, ಹರೀಶ್( 24) ನೀರಿನಲ್ಲಿ ತೇಲಿ ಹೋಗಿದ್ದಾರೆ. ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬೋಟ್​​​ನಲ್ಲಿ ಹುಡುಕಾಟ ನಡೆಸಿದ್ದಾರೆ. ನಿನ್ನೆ  ಸಂಜೆ ಕತ್ತಲಾದ…

Read More