Headlines

ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident

ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident ಅಂಬುಲೆನ್ಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಘಟನೆ ನಡೆದಿದೆ. ಅಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತವುಂಟಾಗಿದೆ. ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂದು ಗುರುತಿಸಲಾಗಿದೆ. …

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso ಅಪ್ರಾಪ್ತೆಯ ಖಾಸಗಿ ಪೋಟೋವನ್ನು ಸ್ಕ್ರೀನ್‌ಶಾಟ್‌ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿದ್ದ ವ್ಯಕ್ತಿಗೆ ಕೋರ್ಟ್‌ ಐದು ವರ್ಷ ಶಿಕ್ಷೆ ನೀಡಿದೆ.  ನ್ಯಾಯಾಧೀಶರಾದ  ಮೋಹನ್ ಜೆ ಎಸ್ ರವರು ದಿನಾಂಕಃ 26-06-2024  ರಂದು ಪ್ರಕರಣದ ಆರೋಪಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 2,50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ…

Read More

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಬೃಹತ್ ಕೈಗಾರಿಗೆ ಮತ್ತು ಉಕ್ಕು ಸಚಿವ ಹೆಚ್ ಡಿ.ಕುಮಾರಸ್ವಾಮಿ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆಗೆ ನಾಳೆ ಭೇಟಿ ನೀಡಲಿದ್ದಾರೆ.ಕೇಂದ್ರದ ಸಚಿವರಾಗಿ ಮೊದಲ ಬಾರಿಗೆ ಭದ್ರಾವತಿಗೆ ಆಗಮಿಸುತ್ತಿದ್ದು ವಿಐಎಸ್ ಎಲ್ ಕಾರ್ಮಿಕರ ಮೊಗದಲ್ಲಿ ಖುಷಿ ತಂದಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ದೆಹಲಿ ಬಿಡುವ ಸಚಿವ ಕುಮಾರ ಸ್ವಾಮಿ ಅವರು ಮಧ್ಯಾಹ್ನ 12-15 ಕ್ಕೆ ಶಿವಮೊಗ್ಗ ಏರ್ ಪೋರ್ಟ್ ತಲುಪಲಿದ್ದಾರೆ. ಶಿವಮೊಗ್ಗ ಏರ್‌ ಪೋರ್ಟ್…

Read More

ನಾಪತ್ತೆಯಾದವರ ಪತ್ತೆಗೆ ಮನವಿ | Missing

ನಾಪತ್ತೆಯಾದವರ ಪತ್ತೆಗೆ ಮನವಿ | Missing ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆ  ವ್ಯಾಪ್ತಿಯಿಂದ ಇಬ್ಬರು ನಾಪತ್ತೆ ಪ್ರಕರಣ ದಾಖಲಾಗಿದೆ.  ನಗರದ ಸಮೀವುಲ್ಲಾ ಬಿನ್ ಅಬ್ದುಲ್ ಮಜೀದ್ ಎಂಬ 36 ವರ್ಷದ ಪುರುಷ ಮಾರ್ಚ್-2023 ರಲ್ಲಿ ಕಾಣೆಯಾಗಿದ್ದಾರೆ.ಇವರು ಮೂಲತಃ ರಿಪ್ಪನ್‌ಪೇಟೆಯವರಾಗಿದ್ದು ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ. ಈವೆರೆಗೂ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯ ಚಹರೆ ಸುಮಾರು 5.4 ಅಡಿ ಎತ್ತರ ದುಂಡುಮುಖ ಕಪ್ಪಕೂದಲು ಗೋಧಿ ಬಣ ಬಿಳಿ ಬಣ್ಣದ ಶರ್ಟ್ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇನ್ನೊಂದು…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ. ಡಿಸಿಸಿ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಬೆಳ್ಳೂರು ತಿಮ್ಮಪ್ಪ ರವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಳಲೆ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ನವರು ಬೆಳ್ಳೂರು ಗ್ರಾಮದಿಂದ ರಿಪ್ಪನ್‌ಪೇಟೆ ಕಡೆಗೆ ಹೀರೋ ಹೋಂಡಾ ಫ್ಯಾಷನ್ ಬೈಕ್ ನಲ್ಲಿ ಬರುತಿದ್ದಾಗ ತಳಲೆ ಗ್ರಾಮದ ಬಳಿಯಲ್ಲಿ ಹುಂಡಾಯ್ I…

Read More

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…

Read More

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More

Bankapura | ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್

ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್  ಮಾದಕ ದ್ರವ್ಯಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯಗಳು ಮಾರಕವಾಗಿದ್ದು, ಅಂತಹ ದುಷ್ಟಟಗಳಿಂದ ದೂರವಾಗುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ತಾಲೂಕಿನ ಬಂಕಾಪುರ ಪಟ್ಟಣದ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಬಂಕಾಪುರ ಪೊಲೀಸ್ ಠಾಣೆಯಿಂದ ನಡೆದ ಅಂತರರಾಷ್ಟ್ರೀಯ ಮಾದಕ ದ್ರವ್ಯಗಳ ಸೇವನೆ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ತೀರ್ಥಹಳ್ಳಿ : ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅತಿಶಯ (23) ವರ್ಷ ಮೃತಪಟ್ಟ ಯುವಕ. ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ…

Read More