Headlines

ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು A MESCOM lineman died due to electric shock while repairing a power line in Shikaripura. The incident occurred near KEB station, leaving the community in shock. ವಿದ್ಯುತ್ ಲೈನ್ ದುರಸ್ತಿ ಕಾರ್ಯ ವೇಳೆ ಸಂಭವಿಸಿದ ಆಕಸ್ಮಿಕ ವಿದ್ಯುತ್ ಶಾಕ್‌ನಿಂದ ಮೆಸ್ಕಾಂ ಲೈನ್‌ಮ್ಯಾನ್ ಒಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಹರೀಶ್ (45) ಎಂದು…

Read More

ಶಾಸಕ ಹರತಾಳು ಹಾಲಪ್ಪ ವಿರುದ್ದ ಯಡಿಯೂರಪ್ಪ ರವರ ಬಳಿ ದೂರು ಸಲ್ಲಿಸಿದ ಬಿಜೆಪಿ ಮುಖಂಡರು|BJP

ಶಾಸಕ ಹಾಲಪ್ಪ ವಿರುದ್ಧ ಬಿಎಸ್‌ವೈಗೆ ದೂರು  ಸಾಗರ ಶಾಸಕ ಹರತಾಳು ಹಾಲಪ್ಪನ ವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿಯ ಹಲವು ಘಟಾನು ಘಟಿ ನಾಯಕರು, ಸಂಘದ ಹಿರಿಯರು ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಶನಿವಾರ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂ ರಪ್ಪ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿ ಮಾಡಿದ ವಿರೋಧಿ ಬಣ ಬಹಳಷ್ಟು ಹೊತ್ತು ಚರ್ಚೆ ನಡೆಸಿದೆ. ಮುಖ್ಯವಾಗಿ ಎಲ್ಲರ ಮಾತುಗಳನ್ನೂ ಬಿಎಸ್‌ವೈ, ಸಮಾಧಾನ…

Read More

ಕೆಂಚನಾಲ ಗ್ರಾಮದಲ್ಲಿ ಮತಾಂತರಗೊಳ್ಳುವಂತೆ ಮಹಿಳೆಗೆ ಜೀವ ಬೆದರಿಕೆ : ದೂರು ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಂಚನಾಳ ಗ್ರಾಮದಲ್ಲಿ ಸರ್ವೆ ನಂಬರ್ 38/1 ರಲ್ಲಿ ಜಯಲಕ್ಷ್ಮೀ ಎಂಬುವರು ತಮ್ಮ ಸ್ವಂತ ತೋಟದಲ್ಲಿ ಕೆಲಸ ಮಾಡುವ ವೇಳೆ ಸಂಬಂಧಿಕರಾದ ಮಂಜಪ್ಪ ಮತ್ತು ಸಂಗೀತ ಎಂಬುವರು ಏಕಾಏಕಿ ತೋಟಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಮಹಿಳೆಯನ್ನ ಅವ್ಯಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ. ನಿನಗೆ ಯಾರೂ ಇಲ್ಲ ನಿನಗೆ ಜಮೀನು ಏನಕ್ಕಾಗಿ…..

Read More

ತುಂಗಾ ನದಿಯಲ್ಲಿ ಯುವಕನೊಬ್ಬ ನೀರುಪಾಲು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಶೋಧ ಕಾರ್ಯ

ತುಂಗಾ ನದಿಯಲ್ಲಿ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಳೆ ಬಸ್ ಸ್ಟ್ಯಾಂಡ್  ಬಳಿ 25 ರಿಂದ 30 ವರ್ಷ ಅಸುಪಾಸಿನ ಯುವಕ ನೀರಿಗೆ ಹಾರಿರುವುದಾಗಿ ಕೆಲವರು ಹೇಳಿದರೆ ಇನ್ನು ಕೆಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ಹೇಳುತಿದ್ದು,ಸ್ಪಷ್ಟ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಆತನ ಶೋಧಕಾರ್ಯಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧಕಾರ್ಯ ಆರಂಭಿಸಿದ್ದಾರೆ.  ಸಂತೋಷ್ ಎಂಬ 27 ವರ್ಷದ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋದವನು ಎಂದು ಹೇಳಲಾಗುತ್ತಿದೆ. ಪುರಲೆ ನಿವಾಸಿಯವನು ಎಂದು ತಿಳಿದು ಬಂದಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ!!!! – ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ|Sandmafia

ಗುರುವಾರ ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಪಟಗುಪ್ಪ ಸೇರುವೆ ಬಳಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ KA 19 B 7450 ಮತ್ತು KA 15 8294 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರ್‌ಎಫ್‌ಓ ಎಂ. ರಾಘವೇಂದ್ರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು ದಾಳಿಯಲ್ಲಿ ಉಪ ವಲಯ ಅರಣ್ಯಧಿಕಾರಿ ಯುವರಾಜ್, ಮೌನೇಶ್ ಬಿರದಾರ್,…

Read More

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ ಕೇವಲ ₹3499 ಕ್ಕೆ ಮಂತ್ರಾಲಯ ಪ್ರವಾಸ! ಅನ್ನಪೂರ್ಣೇಶ್ವರಿ ಟ್ರಾವೆಲ್ಸ್‌ನಿಂದ ಭಕ್ತರಿಗೆ ವಿಶೇಷ ಆಫರ್ A two-day spiritual tour is organized on May 4 and 5, 2026, for devotees from Hosanagar, Ripponpet, and Shivamogga with complete travel, food, and accommodation facilities. ​ಹೊಸನಗರ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಇಚ್ಛಿಸುವ…

Read More

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಹಲವು ವರ್ಷಗಳಿಂದ ಮನೆಗಳ್ಳತನವೆಸಗುತ್ತಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ಪರಾರಿಯಾಗುತಿದ್ದ ನಟೋರಿಯಸ್ ಖದೀಮನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ  ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಜಾ ತಂದೆ ಹಜರೇಸಾಬ ಹಾವೇರಿ, 26 ವರ್ಷ, 3ನೇ ಕ್ರಾಸ್, ಈಶ್ವರನಗರ, ಹುಬ್ಬಳ್ಳಿ, ಧಾರವಾಡ ಜಿಲ್ಲೆ, ಬಂಧಿತ ಆರೋಪಿಯಾಗಿದ್ದಾನೆ. ದಿನಾಂಕ 5-10-2024ರಂದು ರಾತ್ರಿ ಬಂಕಾಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನವಾಗಿತ್ತು. ಮನೆಗೆ ನುಗ್ಗಿದ್ದ ಯಾರೋ, ಮನೆಯಲ್ಲಿದ್ದ…

Read More

ಸಾಹಿತ್ಯ ಪರಿಷತ್ತಿನ ಸಂಘಟನೆಗೆ ಒತ್ತು ನೀಡಲು ತೀರ್ಮಾನ :

ಹೊಸನಗರ : ಹೊಸನಗರ ತಾಲೂಕಿನಲ್ಲಿ ಸಾಹಿತ್ಯ ಪರಿಷತ್ತಿನ ಸಂಘಟನೆಗೆ ಒತ್ತು ನೀಡಲು ಕಸಾಪ ತಾಲೂಕು ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ತೀರ್ಮಾನಿಸಿದೆ. ಜನವರಿ 21 ನೇ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ತಾಲೂಕು ಅಧ್ಯಕ್ಷ ತ.ಮ. ನರಸಿಂಹ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಈ ತೀರ್ಮಾನ ಕೈಗೊಂಡಿದೆ.  ಜಿಲ್ಲಾಧ್ಯಕ್ಷ  ಡಿ ಮಂಜುನಾಥ್ ರವರ ನಿರ್ದೇಶನದಂತೆ ಪರಿಷತ್ತಿನ ಸಂಘಟನೆಗೆ ಪೂರಕವಾಗಿ ಹೋಬಳಿ ಸಮಿತಿಗಳ ರಚನೆ, ಮತ್ತು ಸಂಪನ್ಮೂಲ ಕ್ರೂಢೀಕರಣ, ಹಾಗೂ ದತ್ತಿನಿಧಿ ಕಾರ್ಯಕ್ರಮ ಮತ್ತು ಸದಸ್ಯತ್ವ…

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More

ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ

Blind T20 World Cup winner Kavya V from Ripponpete was felicitated by the Karnataka Vishwakarma Communities Development Corporation, with assurances of government support, facilities, and welfare measures. ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ ರಿಪ್ಪನ್‌ಪೇಟೆ: ಭಾರತ ಮಹಿಳಾ ತಂಡವು ಟಿ20 ಅಂಧರ ವಿಶ್ವಕಪ್ ಜಯಿಸುವ ಮೂಲಕ ದೇಶಕ್ಕೆ ಕೀರ್ತಿ ತಂದ…

Read More
Exit mobile version