Shivamogga | ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು – ನಾಲ್ವರ ಬಂಧನ
ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು…