Headlines

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…

Read More

ರಿಪ್ಪನ್‌ಪೇಟೆ : ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆ – ಕಳೆದ ವರ್ಷ ನಾಪತ್ತೆಯಾಗಿದ್ದ ಮಹಿಳೆ ಎಂಬ ಶಂಕೆ | Human skeleton

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ  ಅಸ್ಥಿಪಂಜರ ಆಕೆ ಧರಿಸಿದ್ದ ವಸ್ತ್ರದ ಜೊತೆಗೆ ಪತ್ತೆಯಾಗಿರುವ ಘಟನೆ ನಡೆದಿದೆ. ವರ್ಷದ ಹಿಂದೆ ನಾಪತ್ತೆಯಾಗಿದ್ದ ವೃದ್ದೆ ಎಂಬ ಶಂಕೆ : ಹಾರಂಬಳ್ಳಿ ಗ್ರಾಮದ ಮಹಿಳೆ ಗಿಡ್ಡಮ್ಮ (80) ಕಳೆದ 12-07-2021ರಂದು ನಾಪತ್ತೆಯಾಗಿದ್ದರು.ಕೂಡಲೇ ಗಿಡ್ಡಮ್ಮ ಅವರ ಮಕ್ಕಳು ರಿಪ್ಪನ್‌ಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಾಪತ್ತೆ  ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ಆದರೆ ವೃದ್ದೆ ಎಲ್ಲೂ ಪತ್ತೆಯಾಗಿರಲಿಲ್ಲ. ನಾಪತ್ತೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ…

Read More

ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ – ಬಿ ಜಿ ಚಂದ್ರಮೌಳಿ

Hosanagar Block Congress President B.G. Chandramouli criticizes BJP, stating the party has no moral authority to protest against the Congress government and defends police action and development works in the constituency. ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ | ಪ್ರತಿಭಟನೆಯ ಕಾರಣವೇ ಹಾಸ್ಯಾಸ್ಪದ – ಬಿ ಜಿ ಚಂದ್ರಮೌಳಿ ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಾರ್ಯವೈಖರಿ ಮತ್ತು…

Read More

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and former Waqf Board chairman, passes away at the age of 66 in Shivamogga after battling kidney failure. ​ಶಿವಮೊಗ್ಗ : ನಗರದ ಸುಪ್ರಸಿದ್ಧ ವ್ಯಕ್ತಿ, ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆಯ ಮಾಲೀಕರು ಹಾಗೂ ವಕ್ಫ್‌ ಬೋರ್ಡ್‌ನ ಮಾಜಿ ಅಧ್ಯಕ್ಷರಾಗಿದ್ದ ಜನಾಬ್ ತಲ್ಕೀನ್ ಅಹ್ಮದ್ ಸಾಹೇಬ್ (66) ಅವರು ಇಹಲೋಕ ತ್ಯಜಿಸಿದ್ದಾರೆ. ​ಕಳೆದ…

Read More

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries. ​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ…

Read More

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read More

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಮಲೆನಾಡಿನ ತವರೂರು ರಿಪ್ಪನ್ ಪೇಟೆಯ ಯೋಧನಿಗೆ ”ವೀರಯೋಧ ಬಿರುದು” !!!

ಕಾರ್ಗಿಲ್ ಯುದ್ಧದ ಸಮಯದಲ್ಲಿ ಶತ್ರುಗಳನ್ನು ಹೆಡೆಮುರಿ ಕಟ್ಟಿ ಭಾರತ ದೇಶದ ಕಾರ್ಗಿಲ್ ವಿಜಯೋತ್ಸವಕ್ಕೆ ತನ್ನದೇ ಆದಂತಹ ಕೊಡುಗೆ ನೀಡಿದಂತಹ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದ ನಿವಾಸಿ ಹಾಗೂ ಮಾಜಿ ಯೋಧ ಶ್ರೀನಿವಾಸ್ ಕೆ ಆರ್ ಅವರಿಗೆ ಇದೀಗ  “ವೀರಯೋಧ” ಎಂಬ ಬಿರುದು ಲಭಿಸಿದೆ. ಭಾನುವಾರ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ” ಎಂಬ ಸಾಹಿತ್ಯ ಕಾರ್ಯಕ್ರಮದಲ್ಲಿ ನಮ್ಮ ಮಲೆನಾಡಿನ…

Read More

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು ಶಿವಮೊಗ್ಗ : ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಪಿಡಿಒ ವಿರುದ್ಧ ಆರೋಪಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಮೆಗ್ಗಾನ್ ಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಜಮೀನಿನ  ವಿಚಾರದಲ್ಲಿ ತಮ್ಮನ್ನ ಭೇಟಿ ಮಾಡಲು ಬಂದ ಗ್ರಾಮಸ್ಥರಿಗೆ ಪಿಡಿಒರನ್ನ ಬರ ಹೇಳಿದರೂ ಬಾರದ ಪಿಡಿಒರಿಂದ ಅವಮಾನಕ್ಕೊಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಅವರ ಆಪ್ತ ವಲಯ…

Read More