Headlines

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಎನ್ನುವ ಸುಳ್ಳು ಪ್ರಚಾರ: ವಿದ್ಯಾರ್ಥಿಗಳ ಆತಂಕಕ್ಕೆ ತೆರೆ ಹಾಕಿದ ಮಂಡಳಿ

Social media posts claiming to sell Second PUC question papers for money have created panic among students and parents in Karnataka. The examination board has clarified that there is no question paper leak and warned against online fraud. ಬೆಂಗಳೂರು, ಫೆ.26: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ವಿರುದ್ಧ ನಿರ್ದಾಕ್ಷ್ಯಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರೂ, ಮತ್ತೆ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ ಹೊಸನಗರ ತಾಲೂಕಿನ ಕೊಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನವರಾತ್ರಿ ಅಂಗವಾಗಿ ಜೇನುಕಲ್ಲಮ್ಮದೇವಿಯ ದರ್ಶನ ಪಡೆದ ನಂತರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಇದೊಂದು ಐತಿಹಾಸಿಕ ದೇವಸ್ಥಾನವಾಗಿದ್ದು, ಚಂದ್ರಗುತ್ತಿ ಮಾದರಿಯಲ್ಲಿ…

Read More

ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಸಮೀಪದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ಪರವಾನಗಿ ನೀಡದಂತೆ ಮನವಿ|Ripponpet

ರಿಪ್ಪನ್‌ಪೇಟೆ : ಇಲ್ಲಿ ಹೊಸನಗರ ರಸ್ತೆಯ ಮಸೀದಿ ಸಮೀಪದ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತಿದ್ದು ಅದಕ್ಕೆ ಅನುಮತಿ ನೀಡಬಾರದು ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ಪ್ರಗತಿಪರ ಚಿಂತಕರಿಂದ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದರಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹುನ್ನಾರ ನಡೆಯುತಿದ್ದು ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತಾಧಿಗಳಿಗೆ ಹಾಗೂ ಸನಿಹದಲ್ಲೇ ಇರುವ ಅರೆಬಿಕ್ ಮದರಸದಲ್ಲಿ…

Read More

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ ಹೊಸನಗರ ತಾಲೂಕಿನ ರಾಮಚಂದ್ರಪುರ ಗ್ರಾಮದ ಜಯನಗರ ಕಲ್ಲುಗುಡ್ಡೆಯ ನಿವಾಸಿ ಕೃಷಿಕ ಲಕ್ಷ್ಮಣ (67) ಎಂಬುವವರು ಗುರುವಾರ ರಾತ್ರಿ ತಮ್ಮ ಮಗನ ಮನೆಯ ಹಿಂಭಾಗದ ಹಳೆಯ ಶೌಚಾಲಯ ಪಕಾಸಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿದಂತೆ ಅಪಾರ ಬಂಧು – ಬಳಗ ಹೊಂದಿದ್ದು ಅವರಿಗೆ ಎರಡು ಬಾರಿ ಅಪಘಾತವಾಗಿದ್ದು ಅಧಿಕ ರಕ್ತದೊತ್ತಡ…

Read More

ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಜೆ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿ

ಶಿವಮೊಗ್ಗದ ಜೆಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಓದುತ್ತಿರುವ ಸಂದೀಪ್ ಮೂರನೇ ಸೆಮಿಸ್ಟರ್ ಪರೀಕ್ಷೆ ಬರೆದಿದ್ದನು.  ಈತನ ಜೊತೆ ಹಾಸ್ಟೆಲ್ ನಲ್ಲಿದ್ದ ಸಹಪಾಠಿಗಳು ರಜೆಯ ಕಾರಣ ತಮ್ಮ ಊರಿಗೆ ಹೋಗಿದ್ದರು. ಎರಡು ದಿನಗಳಿಂದ ಕೊಠಡಿಯಿಂದ‌ಹೊರಗೆ ಬಾರದ ವಿದ್ಯಾರ್ಥಿ ಸಂದೀಪ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ಸಂದೀಪ್ ಮೂಲತ ಕಲಬುರ್ಗಿ ವಾಸಿಯಾಗಿದ್ದು ಶಿವಮೊಗ್ಗದ ಜೆ ಎನ್ ಸಿಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.  ಕೊಠಡಿಯಲ್ಲಿ ಫ್ಯಾನ್ ಗೆ ಸಂದೀಪ್…

Read More

ಭದ್ರಾವತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ಗುಂಪಿನ ನಡುವೆ ಗಲಾಟೆ – ಓರ್ವನಿಗೆ ಚೂರಿ ಇರಿತ : ವದಂತಿಗಳಿಗೆ ಕಿವಿಗೊಡದಂತೆ ಪೊಲೀಸ್ ಇಲಾಖೆ ಮನವಿ|bhadravathi

ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ರಿಜ್ವಾನ್‌ ಎಂಬುವರಿಗೆ ಚಾಕು ಇರಿಯಲಾಗಿದ್ದು, ಹರೀಶ್ ಎಂಬುವವರಿಗೆ ಗಾಯವಾಗಿದೆ. ಚಾಕು ಇರಿತಕ್ಕೊಳಗಾದ ರಿಜ್ವಾನ್‌ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಭದ್ರಾವತಿ ಹಳೇ ನಗರ ಪೊಲೀಸ್…

Read More

ಆಗುಂಬೆ ಘಾಟಿಯಲ್ಲಿ ಆಕಸ್ಮಿಕವಾಗಿ ಪ್ರಪಾತಕ್ಕೆ ಬಿದ್ದ ವ್ಯಕ್ತಿ – ಜೀವದ ಹಂಗು ತೊರೆದು ರಕ್ಷಿಸಿದ ಯುವಕರು|agumbe

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ವೇಳೆ ನೆಡೆದಿದೆ. ಮಹಮ್ಮದ್ ಪಾಷಾ ಎಂಬಾತ ರಸ್ತೆ ಬದಿಯಲ್ಲಿದ್ದ ನಿಂತಿದ್ದ ವೇಳೆ ಪ್ರಪಾತಕ್ಕೆ ಬಿದ್ದಿದ್ದಾರೆ. ಸ್ಕ್ರಾಪ್ ಗಾಡಿಯನ್ನು ಟ್ರ್ಯಾಕ್ಟರ್‌ ಟೋಯಿಂಗ್ ಮಾಡ್ತಿದ್ದ ವೇಳೆ ಗಾಡಿ ಬ್ರೇಕ್ ಫೇಲ್ ಆದ ಹಿನ್ನೆಲೆ ಮಹಮ್ಮದ್ ಪಾಷಾ ಅವರಿಗೆ ಗುದ್ದಿದ ಕಾರಣ ಈ ಅವಘಡ ಸಂಭವಿಸಿದೆ. ಆಗುಂಬೆ ಘಾಟ್ ನಿಂದ 25 ರಿಂದ 30…

Read More

ಆಗುಂಬೆ ಘಾಟಿಯಲ್ಲಿ ಹೊತ್ತಿ ಉರಿದ ಕಾರು !

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿ ಪ್ರಾರಂಭದ  ಸೂರ್ಯಾಸ್ತಮ ವ್ಯೂ ಹತ್ತಿರ ಸಂಜೆ 5-15ರ  ಸುಮಾರಿಗೆ  ಡಸ್ಟರ್ ಕಾರ್ ನಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ. ಕಾರಿನಲ್ಲಿದ್ದವರು ಸದ್ಯ ಪಾರಾಗಿದ್ದಾರೆ. ಕಾರ್ಕಳದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗುಂಬೆ ಘಾಟಿಯ ಮೊದಲ ತಿರುವಿನಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಅರವಿಂದ್ ಎಂಬುವವರು ಕಾರ್ಕಳದಲ್ಲಿ ಈ ಕಾರನ್ನು ಖರೀದಿಸಿದ್ದರು. ಇವತ್ತು ಕಾರನ್ನು ಖರೀದಿಸಿ ಶಿವಮೊಗ್ಗಕ್ಕೆ ತರುತ್ತಿದ್ದರು.ಕಾರಿನಲ್ಲಿ ಅರವಿಂದ್ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮೂವರು…

Read More

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ Talented cricketer Praveen Hegde Boosa (37) died in a tragic electrocution accident at Haregoppa near Keladi in Shivamogga district. The popular batsman’s sudden demise has shocked the local cricket fraternity. ಶಿವಮೊಗ್ಗ: ಸ್ಥಳೀಯ ಕ್ರಿಕೆಟ್ ವಲಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ ಬೂಸಾ (37) ವಿದ್ಯುತ್ ಅವಘಡದಲ್ಲಿ…

Read More
Exit mobile version