Headlines

ಸೋಲಾರ್ ರಿಪೇರಿಗೆ ಬಂದವರಂತೆ ನಟಿಸಿ, ನೀರು ಕೇಳುವ ನೆಪದಲ್ಲಿ ಮಾದಕ ನಶೆಯ ವಸ್ತುವನ್ನು ಎರಚಿ ದರೋಡೆಗೆ ವಿಫಲ ಯತ್ನ..!

ತೀರ್ಥಹಳ್ಳಿ:-ತಾಲ್ಲೂಕಿನ ನೆರಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಬ್ಬಿ ಹೊರಣಿ ಬಳಿಯಲ್ಲಿ ಸೋಮವಾರ  ಸಂಜೆಯ ವೇಳೆಗೆ ಬುಲೆರೋ ಕಾರಿನಲ್ಲಿ  ಬಂದ 6 ಜನರ ದರೋಡೆಕೋರರ ತಂಡ ಮನೆಯೊಂದರ ಬಳಿ ಬಂದು ಸೋಲಾರ್  ರಿಪೇರಿ ಮಾಡುವ ಬಗ್ಗೆ ವಿಚಾರಿಸಿ  ನಂತರ ನೀರನ್ನು ಕೇಳಿದ್ದಾರೆ.  ಮನೆಯಲ್ಲಿದ್ದ ಗೃಹಿಣಿಯೋರ್ವರು  ನೀರು ತಂದಾಗ ಆಕೆಯ ಮೇಲೆ ಮಾದಕ ದ್ರವ್ಯದ ನಶೆಯ ವಸ್ತುವನ್ನು ಎರಚಿ ದರೋಡೆಗೆ ಮುಂದಾದಾಗ ಮನೆಯವರು ದರೋಡೆಗೆ ಯತ್ನಿಸಿದವರ ಕೈ ಕಚ್ಚಿ, ಕೊಡಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ನಂತರ ಕಿರುಚಾಡಿ, ಕೂಗಾಡಿ, ಅಕ್ಕಪಕ್ಕದವರನ್ನು ಕರೆದಿದ್ದಾರೆ….

Read More

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ A 28-year-old man from Shikaripura died after consuming poison at Shivamogga KSRTC bus stand, allegedly following assault and humiliation by his girlfriend and her family. Police have registered a case against five ಶಿವಮೊಗ್ಗ: ಪ್ರೀತಿ ಸಂಬಂಧದ ವಿಚಾರದಲ್ಲಿ ಹಲ್ಲೆ ಹಾಗೂ ಅವಮಾನಕ್ಕೊಳಗಾದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ…

Read More

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ ತೀರ್ಥಹಳ್ಳಿ : ಆರಗ ಗ್ರಾಮಪಂಚಾಯಿತಿ ವ್ಯಾಪ್ತಿಯ ದಾಸನಗದ್ದೆ ಸಮೀಪದ ಹಿರೇಗದ್ದೆಯಲ್ಲಿ   ಶುಕ್ರವಾರ ತಡ ರಾತ್ರಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವನಿಗೆ ಗಾಯವಾದ ಪ್ರಕರಣದಲ್ಲಿಗ ತೀರ್ಥಹಳ್ಳಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿ ಓರ್ವನನ್ನು ಬಂಧಿಸಲಾಗಿದೆ. ಅಕ್ರಮ ನಾಡ ಬಂದೂಕು ಹೊಂದಿದ್ದು ಮತ್ತು ಕಾಡು ಪ್ರಾಣಿಯನ್ನ ಹಿಡಿಯಲು ಹೋಗಿದ್ದಕ್ಕೆ ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸಹೋದರರಿಬ್ಬರು ನಾಡ ಬಂದೂಕುಗಳನ್ನ ಹಿಡಿದು ಶಿಕಾರಿಗೆ ಹೋದಾಗ ತಮ್ಮನ ಬಂದೂಕಿನಿಂದ ಹಾರಿದ ಗುಂಡು ಅಣ್ಣನ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮದೀನಾ ಕಾಲೋನಿಯ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಮದೀನಾ ಕಾಲೋನಿ ನಿವಾಸಿ ತನ್ವೀರ್ ಬಂಧಿತ ಆರೋಪಿಯಾಗಿದ್ದಾನೆ.ಈತನಿಗೆ ಇತ್ತೀಚೆಗೆ ಗಾಂಜಾ ಸೇವನೆ ಆರೋಪದಡಿಯಲ್ಲಿ ಬಂಧಿಸಲಾಗಿದ್ದ ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಗಾಂಜಾ ನೀಡಿರುವುದಾಗಿ ತನಿಖೆ ವೇಳೆಯಲ್ಲಿ ಆರೋಪಿ ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಸಿದ್ದೇಶ್ ಮೇಲೆ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು…

Read More

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಹೊಸನಗರ: ಸುಮಾರು ಐವತ್ತು ವರ್ಷಗಳಿಂದ ಹಿಂದು, ಮುಸ್ಲಿಂ, ಕ್ರೈಸ್ತರನ್ನು ಒಂದುಗೂಡಿಸಿಕೊಂಡು ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಉರೂಸ್ ಉತ್ಸವ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ವಿನಾಯಕ ಉಡುಪ ಹೇಳಿದರು. ದರ್ಗಾದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿ…

Read More

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ Several people were injured after a KSRTC bus and a car collided near Purale Kere in Shivamogga taluk. The injured were shifted to McGann Hospital for treatment. ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರಲೆ ಕೆರೆ ಸಮೀಪ ನಡೆದಿದೆ. ಚಿತ್ರದುರ್ಗ…

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅ.16ರ ಬುಧವಾರ ನಡೆದಿದೆ. ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ (50) ನಿಧನ ಹೊಂದಿದವರು.ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಶಿಕ್ಷಕ ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ…

Read More

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಮುಂಭಾಗದ ಬೃಂದಾವನ ಕ್ಯಾಂಟೀನ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಕಾರ್ಯಕರ್ತರೊಂದಿಗೆ ಬೋಂಡಾ, ಚುರುಮುರಿ ಸವಿದರು. ಕಾರ್ಯಕ್ರಮ ನಿಮಿತ್ತ ಬೈಂದೂರಿಗೆ ತೆರಳುವಾಗ ಶಾಸಕ ಬೇಳೂರು ಗೋಪಾಲಕೃಷ್ಣರ ಆಶಯದಂತೆ ಪಟ್ಟಣದ ಬೃಂದಾವನ ಕ್ಯಾಂಟೀನ್‌ ಗೆ ತೆರಳಿ ಬೋಂಡಾ ಮಿರ್ಚಿ ಸವಿದ ಶಿವಣ್ಣರವರಿಗೆ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More