RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…

Read More

ಸೊರಬದಲ್ಲಿ ಎತ್ತು ತೊಳೆಯುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು :

ಸೊರಬ : ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ. ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ….

Read More

ಹೋರಿ ಬೆದರಿಸುವ ಸ್ಪರ್ದೆ : ಜಿಲ್ಲೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮೂವರ ಸಾವು|Shikaripura

 ಹೋರಿ ಬೆದರಿಸುವ ಸ್ಪರ್ದೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಸಾವು. ಶಿಕಾರಿಪುರದ ಗಾಮಾ ಗ್ರಾಮ ಹಾಗೂ ಸೊರಬ ತಾಲ್ಲೂಕಿನ ಜಡೆ ಗ್ರಾಮ ಹಾಗೂ ತರಲಘಟ್ಟ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಗೆ ಇಬ್ಬರು ಬಲಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿ ಗಾಮಾ ಗ್ರಾಮದಲ್ಲಿ ನಡೆದ ಹೋರಿ ಹಬ್ಬದಲ್ಲಿ ಪ್ರಶಾಂತ್ (36) ಎಂಬಾತ ಸಾವನ್ನಪ್ಪಿದ್ದಾನೆ. ಘಟನೆ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಹೋರಿ ಬೆದರಿಸುವ ಸಂದರ್ಭದಲ್ಲಿ, ಬೆದರದ ಹೋರಿಯು ಒಂದು ಕಡೆಯ ಗೋಡೆ ಕಡೆಗೆ ತಿರುಗಿ ಹಿಂದಕ್ಕೆ…

Read More

Ripponpete | ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ರಾಮೋತ್ಸವ – ರಾಮ ನಾಮ ಸ್ಮರಣೆಯೊಂದಿಗೆ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ರಾಮೋತ್ಸವ ಸಂಭ್ರಮಾಚರಣೆ ರಿಪ್ಪನ್‌ಪೇಟೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀಬಾಲರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯ ಹಿಂದೂ ಬಾಂಧವರು ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಜಿ.ಎಸ್.ಬಿ.ಸಮಾಜದವರು ಶ್ರೀರಾಮತಾರಕ ಹವನ ಮತ್ತು ಶ್ರೀರಾಮಮಂತ್ರ ಜಪ ಕಾರ್ಯಕ್ರಮದೊಂದಿಗೆ ರಾಮೋತ್ಸವದ ಸಂಭ್ರಮಾಚರಣೆ ನಡೆಸಿದರು. ಜಿ.ಎಸ್.ಬಿ.ಸಮಾಜದವರು ಹೊಸನಗರ ರಸ್ತೆಯಲ್ಲಿನ ಜಿ.ಎಸ್.ಬಿ ಕಲ್ಯಾಣ ಮಂದಿರದಿಂದ ಮರ್ಯಾದ ಪುರುಷೋತ್ತಮ ಶ್ರೀರಾಮ ವಿಗ್ರಹವನ್ನು ಹೊತ್ತು ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಮಾರ್ಗವಾಗಿ…

Read More

Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ 18ನೇ ಮೈಲಿಕಲ್ಲು ಸಮೀಪದಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಚಾಲಕನ ಕಾಲು ಮುರಿದಿರುವ ಘಟನೆ ಗುರುವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಕಲ್ಲುಕೊಪ್ಪ ಗ್ರಾಮದ ಸತೀಶ್ ಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. 18ನೇ ಮೈಲಿಕಲ್ಲಿನ ಬಳಿಯಲ್ಲಿ ಮಾರುತಿ ಓಮಿನಿ ಕಾರು ಹಾಗೂ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ

ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ ಶಿವಮೊಗ್ಗ – ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿಯೊಬ್ಬರ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿ ಯತೀಶ್‌ ಅವರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ. ಯತೀಶ್‌ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ವಿನೋಬನಗರ ಪೊಲೀಸ್‌…

Read More

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More

ಸಾಗರ : ಹಾಸ್ಟೆಲ್ ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಸಾಗರ ತಾಲೂಕಿನ ಜೋಗದಲ್ಲಿನ ಶಾಲೆಯೊಂದರ 25ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು, ಊಟ ಸೇವಿಸಿದ ನಂತ್ರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಸಾಗರದ ಜೋಗದ ಬಳಿಯ ಕ್ರಿಸ್ತ ಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯ ಹಾಸ್ಟೆಲ್ ವಿದ್ಯಾರ್ಥಿಗಳು ಇಂದು ರಾತ್ರಿ ನೀಡಿದಂತ ಊಟವನ್ನು ಸೇವಿಸಿದ್ದಾರೆ. ಈ ಬಳಿಕ ತಕ್ಷಣ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಸಾಗರದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಸಿದ್ದಾರೆ….

Read More

Ripponpete | ಮೋದಿ,ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಮೋದಿ, ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ,ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೊಮ್ಮೆ…

Read More
People hugging

Nunc aliquam nunc id elit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More