Headlines

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ | Accident

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ ನಿಯಂತ್ರಣ ತಪ್ಪಿದ ಮಾರುತಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಡೆದಿದೆ. ಮಾರುತಿ ಕಾರಿನಲ್ಲಿ ಶಿವಮೊಗ್ಗ ಮೂಲದ ಮಹಿಳೆ ಕೋಣಂದೂರಿಗೆ ತೆರಳುತ್ತಿರುವಾಗ ಗರ್ತಿಕೆರೆ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | hameed doctor passed away

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ |  ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಮದನಿ ಕ್ಲಿನಿಕ್ ನ ಹಿರಿಯ ವೈದ್ಯ ಹಮೀದ್ ಡಾಕ್ಟರ್(90) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದರು…ಅವರಿಗೆ 90 ವರ್ಷ ವಯಸ್ಸಾಗಿತ್ತು…!! ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ಬಹು ಪರಿಚಿತರಾದ ಹಾಗೂ ಅನೇಕ ರೋಗಿಗಳ ಪಾಲಿನ ಆಪದ್ಬಾಂಧವರಾಗಿದ್ದ ಹಮೀದ್ ಡಾಕ್ಟರ್ ಇಂದು ಬೆಳಿಗ್ಗೆ ಪಟ್ಟಣದ ವಿನಾಯಕ ವೃತ್ತದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಸದಾ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ…

Read More

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ  ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿ ಭಾನುವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಅನುಷಾ(20) ಮೃತಪಟ್ಟ ವಿದ್ಯಾರ್ಥಿನಿ. ನಗರದ ಎಂಡಿಎಫ್ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಡಿಗ್ರಿ ಓದುತ್ತಿರುವ ಅನುಷಾ ಕಾಲೇಜು ಪೂರೈಸಿ ಸ್ಕೂಟಿಯಲ್ಲಿ…

Read More

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock ಕರೆಂಟ್‌ ಶಾಕ್‌ನಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್‌ನಲ್ಲಿ ನಡೆದಿದೆ. ಹರೀಶ್(32) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಮನೆ ಕಟ್ಟಡದ ಕೆಲಸಕ್ಕೆ ತೆರಳಿದ್ದ ಯುವಕ ಕೆಲಸವನ್ನು ಮುಗಿಸಿ ಹೊರಟಿದ್ದ ಕಾರ್ಮಿಕನಿಗೆ ಕಟ್ಟಡದ ಮೇಸ್ತ್ರಿ ಸಿಮೆಂಟ್‌ ಮಿಕ್ಸಿಂಗ್‌ ಯಂತ್ರವನ್ನ ಕ್ಲೀನ್‌ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಆತ ಕ್ಲೀನ್‌ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಮಳೆಯಿಂದ…

Read More

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕಾಡು ಕೋಣಗಳ ಮಾರಣಹೋಮ ಪ್ರಕರಣದ ಬಗ್ಗೆ ರಾಜ್ಯ ಅರಣ್ಯ ಸಚಿವ ಬಿ ಈಶ್ವರ್ ಖಂಡ್ರೆ ವರದಿ ಕೇಳಿದ್ದಾರೆ. ಹುಂ‍ಚ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್…

Read More

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident ಶಿವಮೊಗ್ಗ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈ ಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಊರುಗಡೂರು ಸರ್ಕಲ್‌ ಬಳಿ ಬಸ್‌ವೊಂದಕ್ಕೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಬಸ್‌ನ ಅಡಿಗೆ ಬಿದ್ದ ಪರಿಣಾಮ ಸವಾರ ಅಲ್ಲಿಯೇ ಸಾವನ್ನಪ್ಪಿದ್ದಾನೆ.  ಮೃತ ವ್ಯಕ್ತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ರಾಜಹಂಸ ಬಸ್‌ ಶಿವಮೊಗ್ಗಕ್ಕೆ ಬರುತ್ತಿತ್ತು. ಸಿಟಿ ಹೊರಗಡೆಯಿಂದ…

Read More

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ‌ ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ‌ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಸಾಗರದ ಬಿಜೆಪಿ ಮುಖಂಡ , ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಅವನ…

Read More

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More