Headlines

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು ಶಿವಮೊಗ್ಗ : ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

ಕುಡಿದ ಮತ್ತಿನಲ್ಲಿ ಟಕ್ಕರ್ ಕೊಟ್ಟ ನಟೋರಿಯಸ್ ರೌಡಿಯನ್ನೆ ಮೂರುದಿನ ವಿವಸ್ತಗೊಳಿಸಿ ಥಳಿಸಿದ ಗ್ಯಾಂಗ್|crime news

ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್‌ ರೌಡಿಗೆ ಎದುರಾಳಿ ಗ್ಯಾಂಗ್‌ ಟಾರ್ಚರ್‌ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್‌ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ನಟೋರಿಯಸ್‌ ರೌಡಿ ಸಚಿನ್ ಷ್ಯಾಡೋ ಎಂಬಾತ ಕುಡಿದ ನಶೆಯಲ್ಲಿ ಎದುರಾಳಿ ಗ್ಯಾಂಗ್‌ಗೆ ಅವಾಜ್‌ ಹಾಕಿದ್ದ. ಬಳಿಕ ರೌಡಿ ಪಂಥಾಹ್ವಾನ ಸ್ವೀಕರಿಸಿದ್ದ ಎದುರಾಳಿ ಗ್ಯಾಂಗ್ ಬರುವ ಮುನ್ನವೇ ಪರಾರಿಯಾಗಿದ್ದನು. ಈ ವೇಳೆ ಕೈಗೆ ಸಿಕ್ಕ ರೌಡಿ ಸಚಿನ್‌ ಷ್ಯಾಡೋ ಸ್ನೇಹಿತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಆತನನ್ನು ಸ್ಥಳೀಯರು ಆಸ್ಪತ್ರೆಗೆ…

Read More

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ ಬಿ|gfgc

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು  -ಡಾ|| ಧನಂಜಯ ಕೆ .ಬಿ. ರಿಪ್ಪನ್‌ಪೇಟೆ : ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಎನ್. ಆರ್. ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ  ಡಾ|| ಧನಂಜಯ ಕೆ .ಬಿ ಅಭಿಪ್ರಾಯಪಟ್ಟರು.  ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಅರ್ಥಶಾಸ್ತ್ರ ವೇದಿಕೆ ಹಾಗೂ ಐಕ್ಯೂಎಸಿ ಘಟಕದ  ವತಿಯಿಂದ  ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ “ಕರ್ನಾಟಕ  ರಾಜ್ಯ ಮುಂಗಡ…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ಸಮಾಜ ಸೇವಕ , ಗುಡ್ ಶೆಫರ್ಡ್ ಚರ್ಚ್ ಮಾಜಿ ಅಧ್ಯಕ್ಷ ಕೆ ಎಂ ಜೊಸೇಫ್ ನಿಧನ

ಸಮಾಜ ಸೇವಕ , ಗುಡ್ ಶೆಫರ್ಡ್ ಚರ್ಚ್ ಮಾಜಿ ಅಧ್ಯಕ್ಷ ಕೆ ಎಂ ಜೊಸೇಫ್ ನಿಧನ K.M. Joseph (76), a noted social worker and Congress leader from Halagudde, has passed away. Former Good Shepherd Church president, his funeral will be held on April 25. ರಿಪ್ಪನ್ ಪೇಟೆ : ಹಾಲಗುಡ್ಡೆ ಗ್ರಾಮದ ಖ್ಯಾತ ಸಮಾಜಸೇವಕ ಹಾಗೂ ಹಿರಿಯ ರಾಜಕೀಯ ಮುಖಂಡ ಕೆ. ಎಂ ಜೋಸೆಫ್ (76)…

Read More

ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ಪ್ರಕರಣ : ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದ್ದಕ್ಕೆ ಪೆಟ್ರೋಲ್ ಬಂಕ್ ಗೆ ಕಲ್ಲು ಹೊಡಿತೀರಾ – ಬೇಳೂರು ಗೋಪಾಲಕೃಷ್ಣ ವಾಗ್ದಾಳಿ|GKB

ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ನೂರರ ಗಡಿ ದಾಟಿದೆ. ಈಗ ಪೆಟ್ರೋಲ್ ಬಂಕ್ ಮೇಲೆ  ಬಿಜೆಪಿಯವರು ಕಲ್ಲು ಹೊಡಿತಾರಾ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ಸರ್ಕಾರ ಹೋಗಿದೆ.ಕಾಂಗ್ರೆಸ್ ಸರ್ಕಾರ ಬಂದಿದೆ.ಹಾಗಾಗಿ ಬಿಜೆಪಿಯವರು  ಹತಾಶರಾಗಿದ್ದಾರೆ ಎಂದು ಹೇಳಿದರು. ಬಿಜೆಪಿಯವರು ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ರಲ್ಲಾ, ನಾವು ಕಲ್ಲೂ ತೂರಾಟ ಮಾಡಿಲ್ಲ. ಹೋರಾಟಾನು ಮಾಡಿಲ್ಲ ಎಂದ ಅವರು,ಈಗ ಪೆಟ್ರೋಲ್- ಡಿಸೇಲ್…

Read More

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ|144 ಸೆಕ್ಷನ್ ಜಾರಿ

ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಿದರು.ಈ ವೇಳೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌. ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು….

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಅಪಹರಣ ಪ್ರಕರಣ – ಯುವಜೋಡಿಯ ಪೂರ್ವನಿಯೋಜಿತ ಕೃತ್ಯ|kidnap

ಶಿವಮೊಗ್ಗ : ರಾಜ್ಯಾದ್ಯಂತ ಸಂಚಲನ ಸೃಷ್ಠಿ ಮಾಡಿದ್ದ ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ಯುವತಿಯನ್ನ ಅಪಹರಿಸಲಾದ ಪ್ರಕರಣ ಪೊಲೀಸ್ ಠಾಣೆಯಲ್ಲಿ ಸುಖಾಂತ್ಯಗೊಂಡಿದೆ. ಘಟನೆ ಹಿನ್ನಲೆ ಏನು?  ಸೋಮವಾರ ಬೆಳಗ್ಗೆ ತಾಯಿಯೊಂದಿಗೆ ಸಾಗರಕ್ಕೆ ಪೂಜೆಗೆಂದು ಶಿವಮೊಗ್ಗ ಬಸ್ ನಿಲ್ದಾಣದ ಬಳಿ ತಾಯಿ ಮಗಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಇನ್ನೋವಾ ಕಾರೊಂದರಲ್ಲಿ ಬಂದ ಪತಿ ತನ್ನ ಪತ್ನಿಯನ್ನೇ ಅಪಹರಣ ಮಾಡಿದ್ದಾನೆ ಎಂಬ ಸುದ್ದಿ ಎಲ್ಲಡೆ ಹರಡಿತ್ತು. ಈ ವಿಚಾರವಾಗಿ ದೊಡ್ಡಪೇಟೆ ಠಾಣೆ ಮೆಟ್ಟಿಲು ಹತ್ತಿದ ತಾಯಿ ಪ್ರಕರಣ ದಾಖಲಿಸಿದ್ದರು. ಈ…

Read More

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್|election

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದಲ್ಲಿ ಅಬ್ಬರದ ಪ್ರಚಾರ ಮೆರವಣಿಗೆಗಳು ನಡೆಯುತ್ತಿವೆ. ಆದರೆ ಈ ಅಬ್ಬರದ ಪ್ರಚಾರದ ಮಧ್ಯೆ ಒಬ್ಬ ಇಂಜಿನಿಯರ್ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು, ಹಣವಂತರು- ಅಬ್ಬರದ ಪ್ರಚಾರದ ಮಧ್ಯೆ ಟೆಕ್ಕಿ (Techie) ಸರಳ ರೀತಿಯಲ್ಲಿ ಅಖಾಡಕ್ಕೆ ಇಳಿದಿದ್ದಾರೆ.  ಹೌದು ಹೊಸನಗರ ತಾಲೂಕಿನ ಮುಂಬಾರು ಗ್ರಾಪಂ ವ್ಯಾಪ್ತಿಯ ಬೇಹಳ್ಳಿ ಗ್ರಾಮದ…

Read More
Exit mobile version