Headlines

ಚಿರತೆ ನೋಡಿ ಕಂಗೆಟ್ಟ ರೈತರು – ಹೆಜ್ಜೆ ಗುರುತು ಅಲ್ಲಗೆಳೆದ ಪ್ರಾಣಿ ತಜ್ಞರು – ಜಮೀನಿಗೆ ಹೋಗಲು ಭಯ ಪಡುವ ಸ್ಥಿತಿಯಲ್ಲಿ ರೈತ ಸಮೂಹ|leopard

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ವಲಯ ವ್ಯಾಪ್ತಿಯ ಮಸರೂರು ಮನ್ನಾ ಜಂಗಲಿಯಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಂಡಿದ್ದು ಇಂದು ಅಡಿಕೆ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ರೈತನು ಚಿರತೆ ಕಂಡು ಗಾಬರಿಯಿಂದ ಮನೆಗೆ ಓಡಿ ಬಂದ ಘಟನೆ ನಡೆದಿದೆ. ಅರಣ್ಯ ಇಲಾಖೆಯವರು ಅಲುವಳ್ಳಿ ಗ್ರಾಮದ ಗಾಳಿಬೈಲು ಬಳಿಯಲ್ಲಿ ಬೋನ್ ಇಡುವುದರೊಂದಿಗೆ ಚಿರತೆ ಹಿಡಿಯಲು ಮುಂಜಾಗ್ರತಾ ಕ್ರಮ ವಹಿಸಿದ್ದು ನಂತರ ಮಸರೂರು ತೋಟವೊಂದರಲ್ಲಿ ಪ್ರತ್ಯಕ್ಷವಾಗಿದೆ ಎಂಬ ಮಾಹಿತಿಯನ್ನಾದರಿಸಿ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಇಂದು ಮುಂಜಾನೆ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…

Read More

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ?

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ? ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ವೀರೇಶ್ ಆಲುವಳ್ಳಿ,ಎಂ ಬಿ ಮಂಜುನಾಥ್ ಸೇರಿದಂತೆ ನಾಲ್ವರ ಹೆಸರು ಮುನ್ನಲೆಗೆ ಬರುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲೋಕಸಭಾ, ಜಿಪಂ ಮತ್ತು ತಾಪಂ ಚುನಾವಣೆ ಇರುವುದರಿಂದ ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕ್ರಿಯಾಶೀಲ ಮತ್ತು…

Read More

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ ಹೊಂಡದಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದುರಂತದ ಕರಿ ನೆರಳನ್ನು ಬೀರಿದೆ. ಪೊಲೀಸರು ಇದನ್ನು “ಆಕಸ್ಮಿಕ ಸಾವು”…

Read More

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ ರಿಪ್ಪನ್‌ಪೇಟೆ : ಜನವರಿ 26 ರಂದು ದೆಹಲಿಯ(Delhi) ಕೆಂಪು ಕೋಟೆಯಲ್ಲಿ(Redfort) ನಡೆಯುವ ಗಣರಾಜ್ಯೋತ್ಸವ(republic day) ಧ್ವಜಾರೋಹಣ ಕಾರ್ಯಕ್ರಮದ ಕರ್ತವ್ಯ ಪಥ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಿಪ್ಪನ್‌ಪೇಟೆ(Ripponpete) ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರು ಡೊಳ್ಳು ಕುಣಿತ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಸಾಗರ ಯುತ್ ಪೋರ್ಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ(Karnataka) ಡೊಳ್ಳು ಕುಣಿತ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರಾದ ಕು|| ವಿದ್ಯಾ, ಕು||…

Read More

ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು

ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು ಶಿವಮೊಗ್ಗ : , ಸೆಪ್ಟೆಂಬರ್ 17: ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದ ಅಡಕೆ ತೋಟವೊಂದರಲ್ಲಿ ನಡೆದಿದೆ. ಹರಮಘಟ್ಟ ಗ್ರಾಮದ ನಿವಾಸಿ ವೆಂಕಟೇಶ್ (45) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ವಿದ್ಯುತ್ ಸ್ಪರ್ಶದಿಂದ ಗಂಭೀರ ಸ್ಥಿತಿಯಲ್ಲಿದ್ದ ವೆಂಕಟೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಕಾರ್ಮಿಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮೃತ ಕಾರ್ಮಿಕನು…

Read More

ಕ್ಷುಲ್ಲಕ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗ, ಕೋಪದಲ್ಲಿ ಕೋಲಿನಿಂದ  ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ,ಕುಡಿದು ಬರುತ್ತಿದ್ದ ತಂದೆಯನ್ನು ಮಗ ಪ್ರಶ್ನಿಸಿದಾಗ ತಂದೆ ಮತ್ತು ಮಗನ ಮಧ್ಯ ಗಲಾಟೆಯಾಗಿದೆ. ಕೋಪದಲ್ಲಿ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದ ಆರೋಪಿಯ ತಂದೆ ಮೃತಪಟ್ಟಿದ್ದಾರೆ. ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು ಜೊತೆ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆ(22-09-2023) ಶುಭಾರಂಭಗೊಳ್ಳಲಿದೆ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್

ರಿಪ್ಪನ್‌ಪೇಟೆ : ಸೆಪ್ಟೆಂಬರ್ 22 ರ ಶುಕ್ರವಾರ ಪಟ್ಟಣದ ವಿಶ್ವಮಾನವ ಸಭಾಂಗಣದ ಮುಂಭಾಗದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ಶುಭಾರಂಭಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವರಾದ ಹರತಾಳು ಹಾಲಪ್ಪ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ. ಅತ್ಯಾಧುನಿಕವಾಗಿ ಪ್ರಾರಂಭಗೊಳ್ಳಲಿರುವ ನೂತನ ಫ್ಯಾಕ್ಟರಿಯಲ್ಲಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು SQ ರಾಡ್ಸ್ ,ಆಂಗಲ್ಸ್ ಚಾನಲ್ಸ್ ,…

Read More

84ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ | ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Former Karnataka Chief Minister B.S. Yediyurappa celebrated his 84th birthday with special prayers at Siddhivinayaka Temple in Ripponpet, as BJP leaders, workers, and supporters wished him good health and continued political strength. 84ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ | ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ: ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು 84ನೇ…

Read More

ರಿಪ್ಪನ್‌ಪೇಟೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕ ಜೆ ಎನ್ ರುದ್ರಪ್ಪಗೌಡ ನಿಧನ|Rpet

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕರಾಗಿದ್ದ ಜೆ ಎನ್ ರುದ್ರಪ್ಪ ಗೌಡರು (93) ತಮ್ಮ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ವಯೋಸಹಜ ನಿಧನರಾದರು. ಮೂಲತಃ ಜಂಬಳ್ಳಿ ಮನೆತನದವರಾದ ಜೆ ಎನ್ ರುದ್ರಪ್ಪ ಗೌಡರು ಕಳೆದ 70 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜೆ ಎನ್ ಆರ್  ರೈಸ್ ಮಿಲ್ ಪ್ರಾರಂಭಿಸಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಜಂಬಳ್ಳಿಯಲ್ಲಿ ಇಂದು ಸಂಜೆ 5…

Read More