Headlines

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ  ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು   ವಾಹನ ತಪಾಸಣೆ ವೇಳೆ, ಆಂಬುಲೆನ್ಸ್  ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…

Read More

ಲಿಂಗನಮಕ್ಕಿ ಜಲಾಶಯ : ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮುನ್ನೆಚ್ಚರಿಕೆ ಸೂಚನೆ

ಶಿವಮೊಗ್ಗ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ. ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು 06-08-2022 ರ ಬೆಳಿಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1801.35 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 30,000 ಕ್ಯೂಸೆಕ್ಸ್‍ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ಕೋಣಂದೂರು ಸಮೀಪದ ಹುಂಚದ ಕಟ್ಟೆ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಬ್ರೀಜಾ ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದರನ್ನು ಎನ್ನಲಾಗುತಿದೆ, ಹುಂಚದಕಟ್ಟೆ -ಕೋಣಂದೂರು ಮಾರ್ಗ ಮಧ್ಯದ ತಿರುವಿನಲ್ಲಿ ಶನಿವಾರ ರಾತ್ರಿ 12.30 ಸುಮಾರಿಗೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು…

Read More

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…

Read More

ಚಲಿಸುತಿದ್ದ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು SSLC ವಿದ್ಯಾರ್ಥಿ ಸಾವು

ಚಲಿಸುತಿದ್ದ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು SSLC ವಿದ್ಯಾರ್ಥಿ ಸಾವು ಶಿವಮೊಗ್ಗ(Shivamogga) ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್(bus) ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್‌ಎಸ್‌ಎಲ್ ಸಿ (SSLC) ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ.  ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ ಓದುತ್ತಿದ್ದ ಆದಿತ್ಯ ಭಾನುವಾರ ಶಿಕಾರಿಪುರಕ್ಕೆ ಬಂದಿದ್ದು, ಸಂಜೆ ಊರಿಗೆ ಮರಳುವಾಗ ಘಟನೆ ನಡೆದಿದೆ. ಬಸ್ ನಿಲ್ದಾಣ ಬರುತ್ತಿದ್ದಂತೆ ಆದಿತ್ಯ ಬಾಗಿಲ ಬಳಿ ಬಂದಿದ್ದಾರೆ. ಈ ವೇಳೆ ಬಸ್…

Read More

ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು|Shivamogga

ಶಿವಮೊಗ್ಗ : ಮಾಜಿ ಸಚಿವ ಈಶ್ವರಪ್ಪ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು ಮಾತು ನಂಬುತ್ತಿದ್ದಾರೆ. ಶಿವಮೊಗ್ಗದಲ್ಲಿ ಪದೇ ಪದೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ….

Read More

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ HOSANAGARA| Former MLA B. Swami Rao’s hunger strike ends ಹೊಸನಗರ | ಪಟ್ಟಣದ ತಾಲೂಕು ಆರ್ಯ ಈಡಿಗ ವಿದ್ಯಾವರ್ಧಕ ಸಂಘದಲ್ಲಿ ಭಾರಿ ಅವ್ಯವಹಾರ ಹಾಗೂ ನಿಯಮಬಾಹಿರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರು ಪಟ್ಟಣದ ಬಸ್ ನಿಲ್ದಾಣದ ಸಮೀಪದ ಆರ್ಯ ಈಡಿಗ ಸಂಘದ ಎದುರು ಆರಂಭಿಸಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು, ಹಲವು ಮುಖಂಡರು ಹಾಗೂ ಸಮಾಜದ ಗಣ್ಯರ ಒತ್ತಾಯದ…

Read More

ರಿಪ್ಪನ್‌ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ|Rpet news

ರಿಪ್ಪನ್‌ಪೇಟೆ  ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.  ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ   ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು…

Read More

ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ

ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಶಾಸಕರಿಗೆ ನೀಡಲಾಗುತ್ತಿದ್ದ ಉಚಿತ ಐಪಿಎಲ್ ಟಿಕೆಟ್‌ಗಳನ್ನು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ತಿರಸ್ಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದ ವರ್ಷದ ಐಪಿಎಲ್ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಸಾವನ್ನಪ್ಪಿದ ಘಟನೆಯನ್ನು ಸ್ಮರಿಸಿಕೊಂಡ ಅವರು, ಆ ನೋವಿನ ನಡುವೆ ಟಿಕೆಟ್‌ಗಾಗಿ ಆಸಕ್ತಿ ತೋರಿಸುವುದು ಜನರ ದೃಷ್ಟಿಯಲ್ಲಿ ಅಸಮಂಜಸವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಬಾರಿ ರಾಜ್ಯ ಸರ್ಕಾರವು ಪ್ರತಿ ಶಾಸಕರಿಗೂ 3 ಉಚಿತ ಐಪಿಎಲ್…

Read More

ಹೊಸನಗರದ ಉಪನ್ಯಾಸಕ ಅಂಜನ್ ಕುಮಾರ್ ಗೆ ಬೆದರಿಕೆ – ಪ್ರಕರಣ ದಾಖಲು|thret

ಹೊಸನಗರ : ಕಾಲೇಜು ಉಪನ್ಯಾಸಕರೊಬ್ಬರ ಮನೆಯ ಕಾಂಪೌಂಡ್ ಆವರಣಕ್ಕೆ ಸಮಾರು 15 ಜನರ ಗುಂಪು ಅತಿಕ್ರಮಣ ಪ್ರವೇಶ ಮಾಡಿ, ಬೆದರಿಕೆ ಹಾಕಿದ ಘಟನೆ ಪಟ್ಟಣದ ಕ್ರಿಸ್ಟಿಯನ್ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಜನ್‌ಕುಮಾರ್ ಎಂಬವವರಿದ್ದ ಬಾಡಿಗೆ ಮನೆಯ ಆವರಣಕ್ಕೆ ಶನಿವಾರ ತಡರಾತ್ರಿ ಪ್ರವೇಶಿಸಿ, ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾರೆ. ಮನೆ ಒಳಗಡೆ ಅನ್ಯಕೋಮಿನ ಮಹಿಳೆಯನ್ನು ಇರಿಸಿಕೊಂಡಿದ್ದೀಯ, ನಾವು ತಪಾಸಣೆ ಮಾಡಬೇಕು. ಬಾಗಿಲು ತೆಗೆಯದಿದ್ದರೆ, ಬಾಗಿಲು ಒಡೆದು ಒಳ ಪ್ರವೇಶಿಸುವುದಾಗಿ ತಿಳಿಸಿ…

Read More
Exit mobile version