ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ|arrested
ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ ಮರಗಳ್ಳತನ ಮಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ. ಇತ್ತೀಚೆಗೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ “ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು” ಎಂಬ ಅಡಿಬರಹದಲ್ಲಿ ವಿಸ್ಕೃತವಾದ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಕೂಡಲೇ…