Headlines

ಅಕಾಲಿಕ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತ : ದುರಸ್ತಿಗಾಗಿ ಗ್ರಾಮಸ್ಥರ ಒತ್ತಾಯ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಮಳವಳ್ಳಿ ಗಾಜಿನಗೋಡು ಗ್ರಾಮದ ಸಂಪರ್ಕ ರಸ್ತೆಯು ಇತ್ತೀಚೆಗೆ ಬಂದ ಅಕಾಲಿಕ ಭಾರಿ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ಅಳದ ಬೃಹತ್ ಹೊಂಡ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.  ಈ ರಸ್ತೆಯ ಮಾರ್ಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಮತ್ತು  ಕೃಷಿ ಚಟುವಟಿಕೆಗಾಗಿ ಓಡಾಡುವ ಸಂಪರ್ಕ ರಸ್ತೆಯಾಗಿದ್ದು ಭಾರಿ ಮಳೆಯಿಂದಾಗಿ ಗುಡ್ಡದ ನೀರು ಏಕಾಏಕಿ ನುಗ್ಗಿ ಚರಂಡಿ ತುಂಬಿ ಉಕ್ಕಿ ಹರಿದ ಪರಿಣಾಮ ಸಂಪರ್ಕ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಓಡಾಡಕ್ಕೆ ತುಂಬಾ…

Read More

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…

Read More

ಜಡಿಮಳೆಗೆ ಕೆಸರುಗದ್ದೆಯಾದ ರಸ್ತೆ: ಭತ್ತ ನಾಟಿ ಮಾಡಿ ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು|Hosanagar News

ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಗ್ರಾಮದ ಮಹಿಳೆಯರು, ಸಮಸ್ಯೆ ಬಗೆಹರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಕೆರೆಗದ್ದೆಗೆ ತೆರಳಲು ಸರಿಯಾದ ರಸ್ತೆ ಸೌಕರ್ಯ ಇಲ್ಲದೆ, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಹಿಳೆಯರು ಸೇರಿ ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ….

Read More

ಬೆಂಕಿಗೆ ತಾಗಿದ ಕರ್ಪೂರ ಆಯಿತು ಅದಾನಿಯ 66000 ಕೋಟಿ ರೂ. ಆಸ್ತಿ::::::::::

ಅದಾನಿ ಸಮೂಹದ ಆರು ಕಂಪೆನಿಗಳಲ್ಲಿ ವಿದೇಶಿ ಫಂಡ್​ಗಳ ಹೂಡಿಕೆ ಬಗ್ಗೆ ಎದ್ದ ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ವರದಿಗಳು ಬಂದ ಮೇಲೆ ಭಾರತದ ಶತಕೋಟ್ಯಧಿಪತಿ- ಉದ್ಯಮಿ ಗೌತಮ್ ಅದಾನಿ ಆಸ್ತಿಯಲ್ಲಿ ಭಾರೀ ಇಳಿಕೆ ಮುಂದುವರಿದಿದೆ. ಈ ವಾರದಲ್ಲಿ (ಸೋಮವಾರದಿಂದ ಬುಧವಾರದ ತನಕ- 3 ದಿನದಲ್ಲಿ) 900 ಕೋಟಿ ಅಮೆರಿಕನ್ ಡಾಲರ್​ನಷ್ಟು ಆಸ್ತಿಯನ್ನು ಕಳೆದುಕೊಂಡು, ನಿವ್ವಳ ಮೌಲ್ಯ 6760 ಕೋಟಿ ಯುಎಸ್​ಡಿಗೆ ತಲುಪಿದ್ದಾರೆ 58 ವರ್ಷದ ಗೌತಮ್ ಅದಾನಿ. ಹಾಗಿದ್ದರೆ ನಷ್ಟ ಎಷ್ಟಾಗಿದೆ ಅಂತ ನೋಡುವುದಾದರೆ, 66,600 ಕೋಟಿ ರೂಪಾಯಿಗೂ…

Read More

ಗೃಹ ಸಚಿವರ ಸ್ವಕ್ಷೇತ್ರದ ಅರಳಸುರಳಿ ಗ್ರಾಮದಲ್ಲಿ ವೀಕೆಂಡ್ ಲಾಕ್ ಡೌನ್ ನಲ್ಲಿ ಅದ್ದೂರಿ ಜಾತ್ರ ಮಹೋತ್ಸವ :

ತೀರ್ಥಹಳ್ಳಿ : ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಗೃಹಸಚಿವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ. ರಾಜ್ಯ ಸರ್ಕಾರದ ಕೊರೋನಾ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.  ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ…

Read More

ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.  ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…

Read More

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ ಶಿವಮೊಗ್ಗ : ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಂ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ತಲೆಮರೆಸಿಕೊಂಡ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಸೆರೆ ಸಿಕ್ಕ ಆರೋಪಿಯನ್ನು ಅರೆನೆಲ್ಲಿ ಗ್ರಾಮದ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಈತನನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಅರವಿಂದ್ ಪಿ…

Read More

ವೈದ್ಯಕೀಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು|SMG

ಶಿವಮೊಗ್ಗ : ನಗರದ ಸುಬ್ಬಯ್ಯ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೊಬ್ಬ, ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಅಭಯ್ ರೆಡ್ಡಿ (22) ಮೃತ ವೈದ್ಯಕೀಯ ವಿದ್ಯಾರ್ಥಿ.  ಕಾಲೇಜಿನ ಪ್ರಾಂಶುಪಾಲರಿಂದ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗೋಡೆ ಮೇಲೆ ಡೆತ್ ನೋಟ್ ಬರೆದು ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

Ripponpete | ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More