ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…

Read More

ಕರ್ನಾಟಕ ರಾಜ್ಯ ಕಿರಿಯರ ವಾಲಿಬಾಲ್ ತಂಡಕ್ಕೆ ರಿಪ್ಪನ್ ಪೇಟೆಯ ಯುವಕ ಆಯ್ಕೆ :

ರಿಪ್ಪನ್ ಪೇಟೆ : ಪಶ್ಚಿಮ ಬಂಗಾಳ ದ ಬುಡ್ವಾರ್ನ್ ಜಿಲ್ಲೆ ಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕಿರಿಯರ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿದಿಸುವ ಅವಕಾಶವನ್ನು ರಿಪ್ಪನ್ ಪೇಟೆ ಯ ವಾಲಿಬಾಲ್ ಆಟಗಾರ ವರುಣ್ ಆರ್ ಎಂ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಕಿರಿಯರ ವಾಲಿಬಾಲ್ (18ವರ್ಷದೊಳಗಿನ ವಯೋಮಿತಿ ) ಪಂದ್ಯವು ಇದೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿಯ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಕಮಲ ದಂಪತಿಗಳ ತೃತೀಯ ಪುತ್ರನಾದ ವರುಣ್ ಎಂ…

Read More

ರಿಪ್ಪನ್‌ಪೇಟೆ : ಸಿಡಿಲು ಬಡಿದು ಮೂರು ಎಮ್ಮೆ ಸಾವು|lighting

ಮೇಯಲು ಹೋಗಿದ್ದ ಜಾನುವಾರುಗಳಿಗೆ ಸಿಡಿಲು ಬಡಿದು ಮೂರು ಎಮ್ಮೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಮ್ಮಡಿಕೊಪ್ಪ ಗ್ರಾಮದ ಪುರುಮಠ ಎಂಬಲ್ಲಿ ನಡೆದಿದೆ. ಪುರುಮಠ ಗ್ರಾಮದ ರಾಜು ಎಂಬವರಿಗೆ ಸೇರಿದ ಮೂರು ಸಾಕು ಎಮ್ಮೆಗಳು ಮನೆ ಸಮೀಪದ ಕಾಡಿನಲ್ಲಿ ಮೇಯಲು ಹೋದಾಗ ಈ ಘಟನೆ ನಡೆದಿದೆ. ಗುರುವಾರ ಮೇಯಲು ಬಿಟ್ಟಿದ್ದ ಎಮ್ಮೆ ಮನೆಗೆ ಬಾರದ ಹಿನ್ನಲೆಯಲ್ಲಿ ಸ್ಥಳೀಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಮನೆ ಮಂದಿ, ಕೊನೆಗೆ ಮನೆ ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಎಮ್ಮೆಯ…

Read More

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ ಹೊಸನಗರ, ನವೆಂಬರ್ 3: ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಘಟಕದ ವತಿಯಿಂದ ಕಾರ್ಯಕರ್ತರ ಸಭೆ ಜರುಗಿತು. ನಿಟ್ಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಹಸಿರೆಮಕ್ಕಿ–ಕೆ.ಬಿ. ಸರ್ಕಲ್ ರಸ್ತೆ, ರಾಮೇಶ್ವರ, ಮಹಾಗಣಪತಿ ಹಾಗೂ ವೀರಭದ್ರ ದೇವಸ್ಥಾನಗಳ ರಸ್ತೆ, ಕಾಲುಸಂಕ ನಿರ್ಮಾಣ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ವಿಶೇಷ…

Read More

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್ ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಪರಿಣಾಮ ಮಂಡ್ಯದಲ್ಲಿ ಮೂರು ವರ್ಷದ ಮಗು ರಸ್ತೆ ಅಪಘಾತಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಯಿ ಕಚ್ಚಿದ್ದ ಮಗುವನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ತಿಳಿಸಿದ ನಂತರ ಪೊಲೀಸರು ಹೊರಡಲು ಹೇಳಿದ್ದು, ಈ…

Read More

ತೀರ್ಥಹಳ್ಳಿ : ಹಣದಾಸೆಗೆ ಸ್ನೇಹಿತನನ್ನು ಗುಂಡಿಕ್ಕಿ ಕೊಂದಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ |POSTMAN NEWS

ತೀರ್ಥಹಳ್ಳಿ : ಸ್ನೇಹಿತನನ್ನು ಹಣದ ಆಸೆಗೆ ಗುಡ್ಡಕ್ಕೆ‌ ಕರೆಯಿಸಿ ಗುಂಡಿಕ್ಕಿ ಕೊಂದ ತೀರ್ಥಹಳ್ಳಿ ತಾಲೂಕಿನ ವಾಟಗಾರು ಗ್ರಾಮದ ಭುಜಂಗ (45) ಎಂಬುವರಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭುಜಂಗ ತಮ್ಮ ಪಕ್ಕದ ಗ್ರಾಮದ ಮಳಲಿಮಕ್ಕಿ ಗ್ರಾಮದ ನಾಗರಾಜ್ (35) ನನ್ನು ಕೆಸಿನಮನೆ ಗ್ರಾಮದ ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ ತನ್ನ ಬಳಿ ಇದ್ದ ನಾಡ ಬಂದೂಕುನಿಂದ ಗುಂಡಿಕ್ಕಿ ಕೊಂದಿದ್ದರು. ಬಳಿಕ ನಾಗರಾಜ್ ಬಳಿ ಇದ್ದ ಬೈಕ್, ಹಣ, ಬಂಗಾರದ ಚೈನ್…

Read More

ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು – ಬೇಳೂರು ಗೋಪಾಲಕೃಷ್ಣ|Rpet news

ರಿಪ್ಪನ್‌ಪೇಟೆ : ಸರಕಾರ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವ ಪಡೆದುಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಡವಾಗಬೇಕು ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜಿಎಸ್ ಬಿ ಕಲ್ಯಾಣ ಮಂದಿರದಲ್ಲಿ ಹೊಸನಗರ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಆಯ್ಕೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ ಸರ್ಕಾರದ ಯೋಜನೆಯನ್ನು ಫಲಾನುಭವಿಗಳಿಗೆ ನೇರವಾಗಿ ದೊರೆಯುವಂತಹ ಕಾರ್ಯಕ್ರಮವನ್ನು ಸಂಘಟನೆಗಳು ಹಮ್ಮಿಕೊಳ್ಳಬೇಕು ಎಂದರು. ಕಾರ್ಮಿಕ…

Read More

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು  ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…

Read More

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ: ಪಟ್ಟಣದ ಹಿರಿಯ ರಾಜಕೀಯ ಮುಖಂಡ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ರಿಪ್ಪನ್‌ಪೇಟೆಯ ಎಸ್.ಆರ್. ಕನ್ವೆನ್ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ (SIR) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅವರು ಕಾಂಗ್ರೆಸ್…

Read More

ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ

ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ Congress workers and the Hosanagara Taluk Vokkaliga Sangha held grand celebrations in Ripponpet following D.K. Shivakumar’s oath-taking as Karnataka’s Chief Minister. ರಿಪ್ಪನ್‌ಪೇಟೆ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣದ ಹಿನ್ನೆಲೆಯಲ್ಲಿ, ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬುಧವಾರ ಹಬ್ಬದ ವಾತಾವರಣ…

Read More