ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ನಿಗಮ ಮಂಡಳಿಯ ಎಂಡಿ ಸೇರಿದಂತೆ ಇಬ್ಬರ ಅಮಾನತು | SMG
ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ಇಬ್ಬರನು ಅಮಾನತುಗೊಳಿಸಿ ಆದೇಶ | SMG ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಶೇಖರ್ ಆತ್ಮಹತ್ಯೆಗೆ ಮೂರು ಜನ ಕಾರಣರೂ ಎಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ್ದರು . ಡೆತ್ ನೋಟ್ ನಲ್ಲಿ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಎಂಡಿ ಜೆ ಜೆ ಪದ್ಮನಾಭ ಅವರುಗಳ ಹೆಸರು ಕೂಡ…