Headlines

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ, ಶುಶ್ರೂಷಕಿಯರಿಗೆ ವೈದ್ಯರಿಂದ ಮಾನಸಿಕ ಕಿರುಕುಳ : ಗ್ರಾಮ ಪಂಚಾಯಿತಿಗೆ ದೂರು……!!!!!

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ  ಡಾ. ಆಂಜನೇಯರವರು ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶುಶ್ರೂಷಕಿಯರು ಗ್ರಾಮ ಪಂಚಾಯತ್ ನ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ. ಆಸ್ಪತ್ರೆಯ ವೈದ್ಯರು ಹೆಚ್ಚುವರಿ ಕೆಲಸ ನೀಡಿದಾಗ ವಿರೋದ ವ್ಯಕ್ತಪಡಿಸಿದರೆ ಏಕವಚನದಲ್ಲಿ ನಿಂದಿಸುವುದಲ್ಲದೇ ಸಾರ್ವಜನಿಕರ ಸಮ್ಮುಖದಲ್ಲಿ ಅಗೌರವ ಸೂಚಕ ಪದದಲ್ಲಿ ನಿಂದಿಸಿ,ಸಂಬಳ ಹಾಜರಾತಿಗೆ ಸಹಿ ಹಾಕುವುದಿಲ್ಲ ಎಂದು ಬೆದರಿಕೆ ಹಾಕುವ ಮೂಲಕ ಮಾನಸಿಕ ಕಿರುಕುಳ ನೀಡುತಿದ್ದಾರೆ. ಆದ್ದರಿಂದ ಗ್ರಾಮ…

Read More

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್ (73)‌ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ. ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ  ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಚಾಲಕನಿಗೆ ಯಾವುದೇ  ಗಂಭೀರ ಗಾಯಗಳಾಗಿಲ್ಲ. ಶೆಟ್ಟಿಬೀಡು ಕ್ರಾಸ್ ನಲ್ಲಿ ಬ್ರೇಕ್ ಜಾಮ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯು…

Read More

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ Several people were injured after a KSRTC bus and a car collided near Purale Kere in Shivamogga taluk. The injured were shifted to McGann Hospital for treatment. ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರಲೆ ಕೆರೆ ಸಮೀಪ ನಡೆದಿದೆ. ಚಿತ್ರದುರ್ಗ…

Read More

ಶರಾವತಿ ಸಮಸ್ಯೆ ಬಗೆಹರಿಸಲು ಶ್ರಮಿಸದೆ ಪಾದಯಾತ್ರೆ ಹೊರಟಿರುವುದು ಬೇಸರದ ಸಂಗತಿ – ಬಸವರಾಜ್ ಬೊಮ್ಮಾಯಿ|CM

60 ವರ್ಷದ ಶರಾವತಿ ಮುಳುಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾನು ಸಿದ್ದನಿದ್ದೇನೆ. ಆದರೆ ನನಗೆ ಬೇಸರವಾಗುತ್ತಿರುವುದೇನು ಎಂದರೆ ಒಂದೇ ವಿಷಯವನ್ನು ಎಷ್ಟು ವರ್ಷದವರೆಗೆ ಲಾಭ ಪಡೆಯುತ್ತೀರಿ ಎಂದು ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿ ಕಚೇರಿಯ ಪಕ್ಕದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಿ ಮಾತನಾಡಿ ನನಗೆ ತಿಳಿದಂತೆ 24 ಸಾವಿರ ಎಕರೆ ಭೂಮಿಯಲ್ಲಿ ಈ…

Read More

ನಾಳೆ(01-05-2023) ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್|ಬೇಳೂರು ಪರ ಚುನಾವಣಾ ಪ್ರಚಾರ

ರಿಪ್ಪನ್‌ಪೇಟೆ : ದಿನಾಂಕ 0152023 ರ ಸೋಮವಾರ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಮತ ಯಾಚಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ, ಹೊಸನಗರ,ಆನಂದಪುರ ಮತ್ತು ಸಾಗರಕ್ಕೆ ಆಗಮಿಸಲಿದ್ದಾರೆ. ಇಂದು ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ರವರ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಳೆ 10.30 ಕ್ಕೆ ಹೊಸನಗರ ,ಮಧ್ಯಾಹ…

Read More

ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ!!|pocso

ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ! ಶಿಕಾರಿಪುರ : ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ  ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಶಿಕಾರಿಪುರದ ಅಜಮತ್ತುಲ್ಲಾ ಎಂ @ ಇಬ್ಬು (23) ಬಂಧಿತ ಆರೋಪಿಯಾಗಿದ್ದಾನೆ. ದೌರ್ಜನ್ಯಕೊಳಗಾದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ವೈದ್ಯರ ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ದೃಢಪಟ್ಟಿದೆ.  ವಿಷಯ ತಿಳಿಯುತ್ತಿದ್ದಂತೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದು  ಶಿರಾಳಕೊಪ್ಪ…

Read More

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…

Read More

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ಸಾವು,ಒಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗ : ನಗರದ ಸವಳಂಗ ಬ್ರಿಡ್ಜ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಮೂರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಒಬ್ಬರು ಸದ್ಯಕ್ಕೆ ಬಚಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಿ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಳಂಗ ಬ್ರಿಡ್ಜ್ ಬಳಿ ಮರಳು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಯಲ್ಲಾಪುರ-ಬೆಂಗಳೂರು ಕೆಎಸ್ಆರ್ ಟಿ ಸಿ ಬಸ್…

Read More
Exit mobile version