ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು |Theft
ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು ₹3.51 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದ ಗಾಂಧಿಬಜಾರ್ನ ತಿರುಪಳಯ್ಯನ ಕೇರಿಯ ಸಂಪತ್ ಜ್ಯುವೆಲರಿ ಶಾಪ್ನಲ್ಲಿ ನಡೆದಿದೆ. ಉಂಗುರ ಹಾಗೂ ಬೆಳ್ಳಿ ದೀಪ ಖರೀದಿಯ ನೆಪದಲ್ಲಿ ಜ್ಯುವೆಲ್ಲರಿ ಶಾಪ್ಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಅಂಗಡಿಯವರ ಕಣ್ತಪ್ಪಿಸಿ ಒಡವೆಗಳ ಬಾಕ್ಸ್ ದೋಚಿದ್ದಾರೆ. ಅಂಗಡಿಗೆ ಬಂದವರಲ್ಲಿ ಇಬ್ಬರು ಯುವತಿಯರು ಮದುವೆಗೆ ಉಡುಗೊರೆ ಕೊಡಲು…


