Headlines

ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು

ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು A 46-year-old school teacher died on the spot after a tractor collided with her scooter near Kannalli check post on the Sirsi-Siddapur road while she was travelling for census-related work. ಸಿದ್ದಾಪುರ : ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಶಿರಸಿ–ಸಿದ್ದಾಪುರ ಮುಖ್ಯರಸ್ತೆಯ…

Read More

ರಿಪ್ಪನ್ ಪೇಟೆ ಸುತ್ತಮುತ್ತ ತಪ್ಪದ ಕಾಡಾನೆ ಉಪಟಳ : ಮತ್ತೆ ಮತ್ತೆ ದಾಳಿ ಮಾಡಿ ರೈತರನ್ನು ಕಂಗೆಡಿಸಿರುವ ಕಾಡಾನೆಗಳು

ರಿಪ್ಪನ್‌ಪೇಟೆ: ಕಳೆದ ಕೆಲವು ತಿಂಗಳುಗಳಿಂದ ಹೆದ್ದಾರಿಪುರ, ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲಭಾಗದಲ್ಲಿ ತೋಟಗಳಿಗೆ ದಾಳಿಯಿಟ್ಟು ಜನರಿಗೆ ನಿದ್ರೆಗೆಡಿಸಿದ್ದ ಕಾಡಾನೆಗಳು ಈಗ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ಉಪಟಳ ನೀಡುತ್ತಿವೆ.  ಸೋಮವಾರ ರಾತ್ರಿ ನರ‍್ಲಿಗೆಯ ರೈತರೊಬ್ಬರ ಬಾಳೆ ತೋಟದಲ್ಲಿ ಪ್ರತ್ಯಕ್ಷವಾದ ಕಾಡಾನೆ ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದ ವಾಹನದತ್ತ ಕಾಡಾನೆ ಧಾವಿಸಿದ್ದು, ಸಿಬ್ಬಂದಿಗಳು ಬೆದರು ಗುಂಡುಗಳನ್ನು ಹಾರಿಸುವ  ಮೂಲಕ ಆನೆಯನ್ನು ಓಡಿಸಿದ್ದಾರೆ. ಬೆದರಿಸಿರುವ ಕಾರಣದಿಂದ ಮುಂದೆ ಸಾಗಿ ಚಾಣಬೈಲು ಗ್ರಾಮದ ದಿನೇಶ್‌ರವರ ತೋಟಕ್ಕೆ…

Read More

ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ʻಚಂದ್ರಯಾನ-3ʼ ನೌಕೆ : ಆಗಸ್ಟ್‌ನಲ್ಲಿ ಚಂದ್ರನ ಅಂಗಳಕ್ಕೆ

ಭಾರತೀಯರ ಹೆಮ್ಮೆಯ ಪ್ರತೀಕವಾದ ಬಹು‌ನಿರೀಕ್ಷಿತ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ. ಇಂದು ಮಧ್ಯಾಹ್ನ 2.35ಕ್ಕೆ ಸರಿಯಾಗಿ ಚಂದ್ರಯಾನ ಉಡಾವಣೆ ಮಾಡಲಾಯಿತು. ಉಡಾವಣೆ ಯಶಸ್ವಿಯಾಗುತ್ತಲೇ ಇಸ್ರೋ ವಿಜ್ಞಾನಿಗಳು ಹಾಗೂ ನೆರೆದಿದ್ದ ಸಾವಿರಾರು ಮಂದಿಯಿಂದ ಸಂಭ್ರಮದ ಹರ್ಷೋದ್ಘಾರ, ಭರ್ಜರಿ ಕರತಾಡನ ಕೇಳಿಬಂದಿದೆ‌. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡಾವಣೆ ಮಾಡಲಾಯಿತು. ಯಶಸ್ವಿ ಲ್ಯಾಂಡಿಂಗ್ ಆದರೆ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ. ಚಂದ್ರಯಾನ-3ನ್ನು 615 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಲ್ಯಾಂಡರ್…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಹೊಸನಗರದಲ್ಲಿ ಮಹತ್ವದ ಹೆಜ್ಜೆ | ಮೂಲೆಗದ್ದೆ ಶ್ರೀಗಳ ಸಮ್ಮುಖದಲ್ಲಿ ನಾಳೆ ಪೂರ್ವಭಾವಿ ಸಭೆ

ಹೊಸನಗರ: 2008ರ ಕ್ಷೇತ್ರ ಮರುವಿಂಗಡಣೆಯಲ್ಲಿ ಹೊಸನಗರ ತನ್ನದೇ ಆದ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ಕಳೆದುಕೊಂಡ ನಂತರ ತಾಲೂಕಿನಲ್ಲಿ ಸಮಗ್ರ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆಕ್ರೋಶದ ಹಿನ್ನೆಲೆಯಲ್ಲಿ, ಕ್ಷೇತ್ರ ಮರುಸ್ಥಾಪನೆಗಾಗಿ ಇಂದು (ಫೆಬ್ರವರಿ 12) ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗುವ ಈ ಸಭೆಯನ್ನು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಪಕ್ಷಾತೀತ, ಧರ್ಮತೀತ ಹಾಗೂ ಜಾತ್ಯಾತೀತವಾಗಿ ಹಮ್ಮಿಕೊಳ್ಳಲಾಗಿದೆ.2028ರ ಜನಗಣತಿ ಸಂದರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಯಾಗಬೇಕು ಎಂಬ…

Read More

ನವ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಸಾವು|crime news

ಶಿವಮೊಗ್ಗ : ಇಲ್ಲಿನ ಮಿಳಘಟ್ಟದ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ.  ಆಕೆಯ ಸಾವಿಗೆ ಸ್ಪಷ್ಟವಾದ…

Read More

ವೃತ್ತಿಪರ ಶಿಕ್ಷಣದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು : ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಕೌಶಲ್ಯ ಮತ್ತು ವೃತ್ತಿಪರ ಶಿಕ್ಷಣವನ್ನು ಸಮಾಜದಲ್ಲಿನ ಬಡವರು ಮತ್ತುಮಧ್ಯಮ ವರ್ಗದವರು ಪಡೆದುಕೊಂಡು ಶ್ರಮವಹಿಸಿ ಬರುವ ಆದಾಯದಿಂದ ಹೆಚ್ಚು ಅನುಕೂಲಸ್ಥರಾಗುವ ಮೂಲಕ ತಮ್ಮಲ್ಲಿರುವ ಕೀಳರಿಮೆಯನ್ನು ದೂರ ಮಾಡಿ ಸ್ವಾಭಿಮಾನದಿಂದ ಬದುಕಲು ಸಾಧ್ಯವೆಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ “ಚಿಕಿತ್ಸೆಗೆ ಮಂಗಳೂರಿಗೆ ಹೋಗುವ ಪರಿಸ್ಥಿತಿ ಬದಲಾಗಬೇಕು” – ಅಧಿಕಾರಿಗಳಿಗೆ ಸಚಿವರ ನಿರ್ದೇಶನ Health Minister U.T. Khader directed officials to improve healthcare services in Shivamogga, strengthen taluk hospitals, ensure newborn screening, fill vacant doctor posts, and reduce the need for patients to travel to Mangaluru for treatment. ಶಿವಮೊಗ್ಗ: ಜಿಲ್ಲೆಯ ಆರೋಗ್ಯ…

Read More

ಮುಖ್ಯ ಶಿಕ್ಷಕಿಯ ವರ್ಗಾವಣೆ – ಶಾಲೆಗೆ ಬೀಗ ಹಾಕಿ ಮಕ್ಕಳ ಪ್ರತಿಭಟನೆ ! school

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡಿದ್ದ ಮುಖ್ಯ ಶಿಕ್ಷಕಿ ವರ್ಗಾವಣೆ ವಿರೋಧಿಸಿ ಪೋಷಕರು, ಮಕ್ಕಳಿಂದ ಹೋರಾಟ ನಡೆದು ಮಕ್ಕಳು ಸರ್ಕಾರಿ ಶಾಲೆಗೆ ಬೇಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಹೆಗ್ಗೋಡು ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಇಡೀ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನಡೆಗೆ ಉದಾಹರಣೆ ಆಗಿದೆ. ಖಾಸಗಿ ಶಾಲೆಯ ಪೈಪೋಟಿ ಮುಂದೆ ಇದೀಗ ಸರ್ಕಾರದ ನಡೆಯಿಂದ ಬಡ ಮಕ್ಕಳ ಬದುಕು ಕತ್ತಲೆಗೆ ಸರಿದಿದೆ. ಹೌದು. ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿ…

Read More

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್ : ಯುವಕ ಸಾವು….

ಯುವಕನೊಬ್ಬ ಬೈಕಿನಲ್ಲಿ ತೆರಳುತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲಕ್ಕೆ ಕರೆದುಕೊಂಡು ಹೋಗುವಾಗ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ರಾಮಕೃಷ್ಣಪುರದ ಬಳಿಯ ಕಾಸರವಳ್ಳಿ ಗ್ರಾಮದ ಕೋಟೆ ತೋಟ ಬಳಿ ನಡೆದಿದೆ. ಬುಧವಾರ ಸಂಜೆ  ಬಂಡಿಗಡಿಯ ಚಾವಲ್ಮನೆ ರಂಜನ್ ಕೆ(32)ಎಂಬ ಯುವಕ ತೀರ್ಥಹಳ್ಳಿಯಿಂದ ಮದುವೆ ಕಾರ್ಯಕ್ರಮ ಮುಗಿಸಿ ಊರಿಗೆ ಹೋಗುತ್ತಿದ್ದ ವೇಳೆ ರಾಮಕೃಷ್ಣಪುರದ ಬಳಿ ಬೈಕ್ ನಿಯಂತ್ರಣ ತಪ್ಪಿದ ಕಾರಣ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯವಾಗಿತ್ತು.  ಸ್ಥಳೀಯ ಸಾರ್ವಜನಿಕ ಆಂಬುಲೆನ್ಸ್ ಮೂಲಕ…

Read More