ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ| ಕೋಣಂದೂರಿನ ಎರಡು ಶಾಲೆಗಳಲ್ಲಿ ಕಳ್ಳತನ|theft

ಗರ್ತಿಕೆರೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಗಾಡ್ರೇಜ್ ಬೀರುಗಳನ್ನು ಮುರಿದು  ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ಕ್ಕೂ ಹೆಚ್ಚು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ ನಡೆದಿದೆ. ಇಂದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ…

Read More

ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ

Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ Man attacked with axe after asking for money after drinking juice at bakery Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ…

Read More

ಕಿಯಾ ಶೋರೂಂ ಎದುರು ಸರಣಿ ಅಪಘಾತ: ಆಟೋ, ದ್ವಿಚಕ್ರ ವಾಹನ ಜಖಂ – ಹಲವರಿಗೆ ಗಾಯ

A chain accident occurred on the Shivamogga bypass road in front of a Kia showroom, involving a car, auto-rickshaw and a two-wheeler. Several people were injured and the auto driver sustained a leg fracture. Police have registered an FIR. ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಂ ಮುಂಭಾಗದಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು,…

Read More

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿದ ಹಿನ್ನಲೆ ಅನಾಥಶ್ರಮಕ್ಕೆ ಸಿಹಿ ಹಂಚಿ,ದಿನಸಿ ಸಾಮಾಗ್ರಿ ವಿತರಿಸಿ ವಿಜಯೋತ್ಸವ ಆಚರಿಸಿದ ಆಪ್ ಕಾರ್ಯಕರ್ತರು

ರಿಪ್ಪನ್‌ಪೇಟೆ: ಆರ್ಥಿಕ, ಸಾಮಾಜಿಕ, ಧಾರ್ಮಿಕ ಭಷ್ಟಾಚಾರ ನಿರ್ಮೂಲನೆ ಮಾಡುವುದರೊಂದಿಗೆ ಸರ್ವಸಮತೆಯ ರಾಷ್ಟ್ರ ನಿರ್ಮಾಣ ಮಾಡುವುದು ಅಮ್ಆದ್ಮಿ ಪಕ್ಷದ ಉದ್ದೇಶವಾಗಿದೆ ಎಂದು ಎಎಪಿ ಮುಖಂಡ ಹನೀಫ್ ಹೇಳಿದರು. ಸಮೀಪದ ಚಿಕ್ಕಜೇನಿ ಪದ್ಮಶ್ರೀ ಅನಾಥಾಶ್ರಮದಲ್ಲಿ ಶುಕ್ರವಾರ ಪಂಜಾಬ್ ರಾಜ್ಯದಲ್ಲಿ ಆಮ್ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿರುವ ಹಿನ್ನೆಲೆಯಲ್ಲಿ ಅನಾಥರಿಗೆ ಸಿಹಿ ಹಾಗೂ ಅಗತ್ಯ ದಿನಸಿ ಸಾಮಾನು ವಿತರಿಸಿ ಮಾತನಾಡಿ ನಮ್ಮ ವಿಜಯೋತ್ಸವ ಅರ್ಥಪೂರ್ಣವಾದದು ಈಗಾಗಲೆ ಪಕ್ಷದ ವರಿಷ್ಠ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ದೆಹಲಿ ರಾಜ್ಯದಲ್ಲಿ ಆರೋಗ್ಯ, ಶಿಕ್ಷಣದಲ್ಲಿ ಕ್ರಾಂತಿಕಾರಿಕ…

Read More

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8,…

Read More

SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ

SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ ನಮ್ಮ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಗರ(sagara) ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 198 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು(Gopalakrishna Beluru) ತಿಳಿಸಿದರು. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ವಿಪಕ್ಷದವರು ಹಣ ಬಂದಿಲ್ಲ ಎಂದು ಜನರಿಗೆ ತಪ್ಪು…

Read More

Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿ‌ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ…

Read More

ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಚ್ಚಿ ಸಾವು

ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಾಗರ ತಾಲೂಕಿನ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯ ಹಿರಿಯಪ್ಪ- ಮಮತಾ ದಂಪತಿಯ ಪುತ್ರಿ ಐಶ್ವರ್ಯಾ(7) ಮೃತ ದುರ್ಧೈವಿ.ಮನೆ ಬಳಿ ಆಟವಾಡುತ್ತಿದ್ದಾಗ ಹಾವು ಕಡಿದಿದೆ.ತಕ್ಷಣ ಬಾಲಕಿಯ ತಂದೆ ಹಾಗೂ ಚಿಕ್ಕಪ್ಪ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆತಂದಿದ್ದಾರೆ.ಬಾಲಕಿಯು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಜೀವ ರಕ್ಷಿಸಲು ಪ್ರಯತ್ನ ಪಟ್ಟ ಕೆಳದಿ ಅಬ್ಬಾಸ್ ನೋವಿನ ಮಾತು ಬಾಲಕಿಯ…

Read More

ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದ ಬಸ್ – ತಪ್ಪಿದ ಭಾರಿ ಅನಾಹುತ|sigandur

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಹೊಳೆಬಾಗಿಲು ಸಮೀಪ ಶರಾವತಿ  ಹಿನ್ನೀರಿನಲ್ಲಿ ಹಿಂದಕ್ಕೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿದ ಬಸ್ ನೀರಿಗೆ ಜಾರಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಹೊಳಬಾಗಿಲಿನಲ್ಲಿ ಇಂದು ಘಟನೆ ನಡೆದಿದ್ದು, ಗಜಾನನ ಬಸ್ ರಿವರ್ಸ್ ಸಾಗರದಿಂದ ಕಟ್ಟಿನಕಾರುಗೆ ತೆರಳುತ್ತಿತ್ತು. ಲಾಂಚ್ ನಿಲ್ಲಿಸುವ ಸ್ಥಳದಲ್ಲಿ ರಿವರ್ಸ್ ತೆಗೆದುಕೊಳ್ಳುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನೀರಿಗೆ ಇಳಿದಿದೆ. ಇದರಿಂದ ಬಸ್’ನಲ್ಲಿದ್ದ ಜನರು ಕೂಗಿಕೊಂಡಿದ್ದರಿಂದ ಎಚ್ಚೆತ್ತ ಚಾಲಕ ಮೇಲಕ್ಕೆ ಚಲಿಸಲು ಯತ್ನಿಸಿದ್ದಾನೆ. ತತಕ್ಷಣವೇ ಎಚ್ಚೆತ್ತ ಸ್ಥಳೀಯರೂ ಸೇತುವೆ ಕಾಮಗಾರಿಗಾಗಿ…

Read More