ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election
ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election ರಿಪ್ಪನ್ಪೇಟೆ : ಆರಾಧನ ಯೋಜನೆಯ ಮೂಲಕ ಸಾವಿರಾರು ದೇವಸ್ಥಾನಗಳ ಅಭಿವೃದ್ಧಿಗೊಳಿಸಿದ ಬಂಗಾರಪ್ಪ ನವರ ಪುತ್ರಿ ಮತಕ್ಕಾಗಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆ. ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ ಎಂದು ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು…


