Headlines

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ A 21-year-old youth was arrested by Thirthahalli police for creating public nuisance under the influence of ganja near the fish market road. Medical tests confirmed cannabis consumption. ತೀರ್ಥಹಳ್ಳಿ: ಪಟ್ಟಣದ ಮೀನು ಮಾರುಕಟ್ಟೆ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ…

Read More

ಜಿಪಂ ಟಿಕೇಟ್ ಸಿಗದೇ ವೀರೇಶ್ ಆಲುವಳ್ಳಿ ರಾಜಕೀಯ ಅಲೆಮಾರಿಯಾಗುವ ದಿನ ದೂರವಿಲ್ಲ : ಉಮಾಕರ್ ಕಾನುಗೋಡು

ರಿಪ್ಪನ್‌ಪೇಟೆ : ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿರುದ್ದ ನಾಲಗೆ ಹರಿಯಬಿಟ್ಟಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಕಾನುಗೋಡು ಹೇಳಿದ್ದಾರೆ. ಇಂದು ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಆಲುವಳ್ಳಿ ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ…

Read More

ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಆಗುಂಬೆ ಘಾಟಿಯ  10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಮೂರು…

Read More

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…

Read More

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಅರೆಸ್ಟ್ 15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು…

Read More

ಅರಿವಿನ ದಾರಿ ಸುಖ ಶಾಂತಿಗೆ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು|Malali

ರಿಪ್ಪನ್‌ಪೇಟೆ : ಮನುಷ್ಯನ ಜೀವನ ಅರಿವು ಆದರ್ಶಗಳಿಂದ ಸದೃಢಗೊಳ್ಳಬೇಕು.ಅರಿವಿನ ದಾರಿ ಸುಖ ಶಾಂತಿಯ ಬದುಕಿಗೆ ಮೂಲ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಳಲಿ ಮಹಾಸಂಸ್ಥಾನ ಮಠದಲ್ಲಿ ಅಯೋಜಿಸಲಾದ ಕಾರ್ತೀಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಹೊರಗಿರುವ ಕತ್ತಲೆ ಕಳೆಯಲು ದೀಪ ಬೇಕು. ಮನುಷ್ಯನ ಒಳಗಿರುವ ಅಜ್ಞಾನ ಎಂಬ ಕತ್ತಲೆ ಕಳೆಯಲು ಗುರು ಬೋಧಾಮೃತ ಅವಶ್ಯಕ. ದೀಪ ಬೆಳಗುತ್ತಿದೆ. ಆದರೆ ಉರಿಯುತ್ತಿಲ್ಲ….

Read More

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ! 

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಭೇದಿಯಾಗಿ ಅಸ್ವಸ್ಥರಾದ ಘಟನೆ ನಡೆಸಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ…

Read More

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ | Crime News

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಗುರುವಾರ ಸಂಜೆ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು.   ಕೊಲೆಯಾದ ವ್ಯಕ್ತಿ ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ಎನ್ನುವುದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ. ನಡೆದಿದ್ದೇನು..???? ಮೃತ ರಫ಼ಿಕ್ ನನ್ನು ಅವನ…

Read More

ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್

ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್ ಶಿವಮೊಗ್ಗ: ಮಲೆನಾಡಿನಲ್ಲಿ ಪುಷ್ಯಮಳೆ ಅಬ್ಬರ ಜೋರಾದ ಪರಿಣಾಮ ಹುಲಿಕಲ್ ಘಾಟಿಯಲ್ಲಿ ಭೂಕುಸಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದಿದೆ. ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಸಂಪರ್ಕ ಕಲ್ಪಿಸುವ ಘಾಟಿಯಾದ ಹುಲಿಕಲ್ ಘಾಟಿಯಲ್ಲಿ  ರಾಜ್ಯ ಹೆದ್ದಾರಿ 52 ಹಾದು ಹೋಗಲಿದೆ. ಬಾಳೆಬರೆ ಫಾಲ್ಸ್ ಪಕ್ಕದಲ್ಲೇ ಧರೆ ಕುಸಿದಿದೆ. ರಸ್ತೆಯ ಮೇಲೆ ಕುಸಿದ ಮಣ್ಣು ಬಿದ್ದಿದೆ.ಮಣ್ಣಿನ ಜೊತೆ ಕುಸಿದ ಘಾಟಿಯಲ್ಲಿ ಇದ್ದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ …

Read More